Featured
19 ಸಾವಿರ ರೂ. ಪಡೆಯಲು ಹೂಳಿದ್ದ ಸೋದರಿಯ ಶವವನ್ನೇ ಬ್ಯಾಂಕಿಗೆ ಹೊತ್ತೊಯ್ದ ಸೋದರ
ಒಡಿಶಾದ ಗ್ರಾಮೀಣ ಪ್ರದೇಶವೊಂದರಲ್ಲಿ ಸಹೋದರನೊಬ್ಬ ತನ್ನ ಸಹೋದರಿಯ ಬ್ಯಾಂಕ್ ಖಾತೆಯಲ್ಲಿದ್ದ 19,300 ರೂಪಾಯಿ ಪಡೆಯುವುದಕ್ಕಾಗಿ ಹೂಳಲಾಗಿದ್ದ ಆಕೆಯ ಶವವನ್ನೇ ತೆಗೆದು ಬ್ಯಾಂಕ್ಗೆ ಹೊತ್ತೊಯ್ದ ಘಟನೆ ದೇಶಾ ದ್ಯಂತ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಈ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜಿತು ಮುಂಡ ಎಂಬವರ ಸೋದರಿ ಕಲ್ರ ಮುಂಡ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು. ಬದುಕಿರುವಾಗ ಆಕೆ ತನ್ನ ಬ್ಯಾಂಕ್ ಖಾತೆಯಲ್ಲಿ 19,300 ರೂ. ಇದೆ. ಸಾವಿನ ನಂತರ
ಅರಿಶಿಣಪುಡಿಯಲ್ಲಿ ಸೀಸ: ಟೆಸ್ಟ್ಗೆ ಆದೇಶಿಸಿದ ಸರ್ಕಾರ
ಅರಿಶಿಣಪುಡಿಯಲ್ಲಿ ಕಲಬೆರಕೆ ಕುರಿತು ದೂರು ದಾಖಲಾಗುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಮಸಾಲೆ ಪೌಡರ್, ಅರಿಶಿಣ ಪುಡಿ ಪರೀಕ್ಷೆ ನಡೆಸುವುದಕ್ಕೆ ಸರ್ಕಾರ ಆದೇಶಿಸಿದೆ. ಅರಿಶಿಣ ಪುಡಿ ಮತ್ತು ಬೇರುಗಳಲ್ಲಿ ಸೀಸದ ಅಂಶ ಕಲಬೆರಕೆ ಮಾಡುತ್ತಿದ್ದಾರೆ ಎಂದು ಆಹಾರ ಸುರಕ್ಷತೆ ಮತ್ತು ಔಷಧಿ ನಿಯಂತ್ರಣ ಇಲಾಖೆಯಲ್ಲಿ
ವಿಳಂಬ ನೀತಿ ಭ್ರಷ್ಟಾಚಾರಕ್ಕೆ ದಾರಿ, ಮಧ್ಯವರ್ತಿಗಳನ್ನು ದೂರವಿಡಿ: ಅಧಿಕಾರಿಗಳಿಗೆ ಸಿಎಂ ಸಲಹೆ
ಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಒಕ್ಕೂಟ ಸಂಘ ಬೆಂಗಳೂರುವತಿಯಿಂದ ಇನ್ ಫೆಂಟ್ರಿ ರಸ್ತೆಯಲ್ಲಿರುವ KAS ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಹೊಸದಾಗಿ
ಕುಮಾರಸ್ವಾಮಿ ಅವರಲ್ಲಿ ಏನೋ ಸಮಸ್ಯೆಯಿದೆ ಅಂದಿದ್ದೇಕೆ ಡಿಕೆ ಶಿವಕುಮಾರ್
“ಕುಮಾರಸ್ವಾಮಿ ತಮ್ಮ ಅನುಭವದ ಲೆಕ್ಕಾಚಾರದ ಮೇಲೆ ಮಾತನಾಡಿರಬೇಕು. ಅವರಲ್ಲಿ ಏನೋ ಸಮಸ್ಯೆ ಇರಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕೆಎಎಸ್ ಅಧಿಕಾರಿಗಳ ಸಂಘದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಹೀಗೆ ಪ್ರತಿಕ್ರಿಯೆ ನೀಡಿದರು. ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸಚಿವ ಸುಧಾಕರ್ ಆರೋಗ್ಯದ ವಿಚಾರ
ಮಮತಾ- ಸ್ಟಾಲಿನ್ಗೆ ಪರ್ವಕಾಲ ಮಾತ್ರವಲ್ಲ, ಪ್ರಾದೇಶಿಕ ಪಕ್ಷಗಳ ಅಳಿವು, ಉಳಿವಿನ ಪ್ರಶ್ನೆ
ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ಟಿಎಂಸಿ ಮತ್ತು ಡಿಎಂಕೆ ಪಕ್ಷಗಳಿಗೆ ಫಲಿತಾಂಶದಲ್ಲಿ ಹಿನ್ನಡೆಯಾದಲ್ಲಿ, ದೇಶದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಒಂದು ಡಜನ್ ಆಕ್ಷನ್ ಪ್ಲಾನ್ಗಳನ್ನು ಈಗಾಗಲೆ ಸಿದ್ಧಪಡಿಸಿಕೊಂಡು ತನ್ನ ಬತ್ತಳಿಕೆಯಲ್ಲಿ ತುಂಬಿಕೊಂಡಿದೆ. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶವು, ದೇಶ ಮತ್ತು
ಮುಂಡಗೋಡದಲ್ಲಿ ಉದ್ಯಮಿ ಹತ್ಯೆ: ಸುಪಾರಿ ಗ್ಯಾಂಗ್ನ ಐವರ ಬಂಧನ
ಮುಂಡಗೋಡ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೊಟೇಲ್ನಲ್ಲಿ ನಡೆದಿದ್ದ ಜಮೀರ ಅಹ್ಮದ ದರ್ಗಾವಾಲೆ (38) ಅವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಘಟನೆ ನಡೆದ 24 ಗಂಟೆಯೊಳಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಎರಡು ದಿನದ ಹಿಂದೆ ಜಮೀರಅಹ್ಮದ
ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರ ಸಾವು
ಮುಂಬೈನ ಪೈಧುನಿ ಪ್ರದೇಶದಲ್ಲಿ ರಾತ್ರಿ ಬಿರಿಯಾನಿ ತಿಂದ ನಂತರ ಕಲ್ಲಂಗಡಿ ಹಣ್ಣು ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಅವರು ತಿಂದಿದ್ದ ಬಿರಿಯಾನಿ ಅಥವಾ ಕಲ್ಲಂಗಡಿ ಹಣ್ಣಿನಲ್ಲಿ ವಿಷವಿತ್ತೇ ಅಥವಾ ಎರಡರ ಮಿಶ್ರಣವು ದೇಹದಲ್ಲಿ ಕೆಟ್ಟ ಪ್ರತಿಕ್ರಿಯೆ ಉಂಟುಮಾಡಿ ಸಾವಿಗೆ ದಾರಿಯಾಯತೇ
ಮೆದುಳಿನಲ್ಲಿ ರಕ್ತಸ್ರಾವ: ಹಾಸನದಲ್ಲಿ ಟೆಕ್ಕಿ ಯುವತಿ ಸಾವು
ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಹಾಸನದ 25 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ಯುವತಿ ಶ್ವೇತಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಮಗಳು ಶ್ವೇತಾ(25) ಮೃತಪಟ್ಟವರು. ಆಕೆ ಹಾಸನದ ಮ್ಯಾಗ್ನಾ ಕಂಪನಿಯಲ್ಲಿ
ಮಾಂಸದಡುಗೆ ಜಗಳ: ಮಚ್ಚಿನಿಂದ ಹೊಡೆದು ಗಂಡನ ಕೊಲೆಗೈದ ಹೆಂಡತಿ
ಮಾಂಸದಡುಗೆ ವಿಚಾರವಾಗಿ ದಂಪತಿ ಮಧ್ಯೆ ಆರಂಭವಾದ ಜಗಳ ಪತಿಯ ಕೊಲೆಯಲ್ಲಿ ಅಂತ್ಯ ಕಂಡಿದ್ದು, ಕೊಲೆ ಆರೋಪಿ ಪತ್ನಿ ಜೈಲು ಸೇರಿರುವ ಪ್ರಕರಣ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ಕೋದಂಡ ಶಿವಾಜಿ ಮತ್ತು ಲಕ್ಷ್ಮಿ ದಂಪತಿ ಇಬ್ಬರುಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಈ ಕುಟುಂಬವು
ಕದನ ವಿರಾಮಕ್ಕೆ ಒಪ್ಪಿಕೊಳ್ಳದಿದ್ದರೆ ತೈಲ ಪೈಪ್ಲೈನ್ಗಳು ಸ್ಫೋಟ: ಟ್ರಂಪ್ ಇರಾನ್ಗೆ ವಾರ್ನ್
ಮೂರು ದಿನಗಳೊಳಗೆ ಕದನ ವಿರಾಮಕ್ಕೆ ಒಪ್ಪಿಕೊಳ್ಳಿ, ಇಲ್ಲದಿದ್ದರೆ ತೈಲ ಪೈಪ್ಲೈನ್ಗಳು ಸ್ಫೋಟಗೊಳ್ಳಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ವಾರ್ನ್ ಮಾಡಿದ್ದಾರೆ. ಅಮೆರಿಕದ ನೌಕಾಪಡೆ ಬಂದರುಗಳನ್ನು ದಿಗ್ಬಂಧನ ಮಾಡಿದ್ದರಿಂದ ಇರಾನ್ಗೆ ತೈಲವನ್ನು ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ತೈಲ ಹರಿವು ನಿಂತರೆ




