Featured
ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರಿನ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶವ ಇಂದು ಬೆಳಗಿನ ಜಾವ ಸ್ಯಾಂಕಿ ಕೆರೆಯಲ್ಲಿ ಪತ್ತೆಯಾಗಿದೆ. ಸದಾಶಿವನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಾಣಾವರ ಸಮೀಪದ ಕಾಲೇಜಿನಲ್ಲಿ ಪದವಿ ಅಧ್ಯಯನ ಮಾಡುತ್ತಿದ್ದ ತೇಜು ತನ್ನ ಪ್ರಿಯಕರನಿಗೆ ಜೀವನ ಸಾಕಾಗಿದೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಕಳುಹಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎನ್ನಲಾಗಿದೆ. ತೇಜು ಪೋಷಕರು ವಿಚ್ಛೇದನ ಪಡೆದಿದ್ದು, ತಾಯಿ ಮೆಟ್ರೋದಲ್ಲಿ ಕೆಲಸ
ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಮುದ್ರಾಂಕ ಶುಲ್ಕ ನಿರಾಕರಿಸುವಂತಿಲ್ಲ: ಹೈಕೋರ್ಟ್
ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ವ್ಯವಹಾರ ರದ್ದಾದರೆ ಮುಂಗಡವಾಗಿ ಪಾವತಿಸಿರುವ ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿ ಮಾಡುವಂತೆ ಕೋರುವ ಮನವಿಯನ್ನು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ವಿಳಂಬದ ನೆಪವೊಡ್ಡಿ ಮರುಪಾವತಿ ಅರ್ಜಿಯನ್ನು ತಿರಸ್ಕರಿಸಿದ್ದ ಜಿಲ್ಲಾ ನೋಂದಣಾಧಿಕಾರಿಗಳ ಕ್ರಮ
ಬ್ರಿಡ್ಜ್ ಮ್ಯಾನ್’ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ನಿಧನ
ದೇಶದ ಬ್ರಿಡ್ಜ್ ಮ್ಯಾನ್ ಎಂದು ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಮಂಗಳವಾರಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಉಷಾ ಹಾಗೂ
ಬೆಂಗಳೂರು ನಗರದಲ್ಲಿ ನೀರಿನ ಸಮರ್ಪಕ ನಿರ್ವಹಣೆ: ಮಹತ್ವದ ಆದೇಶ
ಮುಂಗಾರು ಮಳೆಯ ಕೊರತೆಯಿಂದ ನಗರದಲ್ಲಿ ನೀರಿಗೆ ತೊಂದರೆ ಉಂಟಾಗದಂತೆ ನೋಡಿಕೊಳ್ಳಲು ನೀರಿನ ಸಮರ್ಪಕ ನಿರ್ವಹಣೆ ಮತ್ತು ಮಿತವ್ಯಯವನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯೂಎಸ್ಎಸ್ಬಿ) ಮೂರು ಮಹತ್ವದ ಆದೇಶಗಳನ್ನು ಜಾರಿಗೊಳಿಸಿದೆ. ಸಮರ್ಪಕ ನೀರಿನ ಬಳಕೆ, ಅನಗತ್ಯ ಬಳಕೆಗೆ
ಕಡಿಮೆ ನೀರಿನ ಬೆಳೆ: ರೈತರಿಗೆ ಮಾಹಿತಿ ಕೊಡಿ
ಕಡಿಮೆ ನೀರಿನ ಪ್ರದೇಶದಲ್ಲಿ ಹೆಚ್ಚು ಇಳುವರಿ ನೀಡುವ ಬೆಳೆ ಯಾವುದು ? ಇದೇ ಇಂದಿನ ಗಂಭೀರ ವಿಚಾರ. ನಾಡಿಗೆ ಅವಶ್ಯಕವಾಗಿ ಬೇಕಿರುವುದು ಬರದ ಸಮಸ್ಯೆಗೆ ಸಮರ್ಪಕ ಪರಿಹಾರವಷ್ಟೆ. ಬರೀ ರಾಜಕೀಯ ಕೆಸರೆರಚಾಟದಿಂದ ಜನತೆಗೆ ಯಾವ ಪ್ರಯೋಜನವೂ ಇಲ್ಲ ! ಇಂಟರ್ನೆಟ್ ಮತ್ತು
ಬಿಜೆಪಿ ಅಧಿಕಾರದಲ್ಲಿದ್ದಾಗ ಅಕ್ರಮ ವಲಸಿಗರನ್ನು ಯಾಕೆ ಓಡಿಸಲಿಲ್ಲ: ಸಿಎಂ ಡಿಕೆ ಶಿವಕುಮಾರ್
ವಿರೋಧ ಪಕ್ಷಗಳವರು ಸುಮ್ಮನೆ ಅಕ್ರಮ ಬಾಂಗ್ಲಾ ವಲಸಿಗರು ಎಂದು ಹೇಳುತ್ತಿದ್ದಾರೆ. ನಿಮ್ಮ ಕೈಯಲ್ಲಿ ಅಧಿಕಾರ ಇದ್ದಾಗ ಯಾಕೆ ಅವರನ್ನು ಓಡಿಸಲಿಲ್ಲ, ಆಗ ಯಾರು ತಡೆದಿದ್ದರು ಎಂದು ಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ 4.50 ಕೋಟಿ ಜನ ಜಾತಿ ಪ್ರಮಾಣಪತ್ರ ತೆಗೆದುಕೊಂಡಿದ್ದಾರೆ.
ಮಳವಳ್ಳಿಯಲ್ಲಿ ಕರಕಲಾದ ಶವ ಪತ್ತೆ ಕೇಸ್: ವಿವಾಹಿತೆ ಜೊತೆ ಸ್ನೇಹ, ಕೊಲೆ, ಆತ್ಮಹತ್ಯೆ
ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪದ ಸತ್ತೆಗಾಲ ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ರಹಸ್ಯವನ್ನು ಬಯಲಿಗೆಳೆಯುವುದರಲ್ಲಿ ಯಶಸ್ವಿಯಾಗಿದ್ದಾರೆ. ನಳಿನಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಪ್ರಿಯಕರ ತಮಿಳುನಾಡು ಉಪ್ಪಾರಹಳ್ಳಿಯ ರಾಜಶೇಖರ್ ಆಕೆಯನ್ನು
ಮಹಾರಾಷ್ಟ್ರದಲ್ಲಿ ಮಳೆ ಅವಾಂತರಕ್ಕೆ 13 ಮಂದಿ ಬಲಿ
ಮಹಾರಾಷ್ಟ್ರದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಮುಂಗಾರು ಮಳೆಗೆ ಮುಂಬೈ, ಥಾಣೆ ಮತ್ತು ರಾಯಘಡ ತತ್ತರಿಸಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಭಾರೀ ಮಳೆಯಿಂದಾಗಿ ಸಂಭವಿಸಿದ ದುರಂತಗಳಲ್ಲಿ ಮುಂಬೈ, ಪಾಲ್ಘರ್ ಮತ್ತು ರಾಯಗಡ ಜಿಲ್ಲೆಗಳಲ್ಲಿ 13 ಮಂದಿ ಮೃತಪಟ್ಟಿದ್ದಾಗಿ
SIR ಲೋಪದ ಬಗ್ಗೆ ದೂರು: ಬಿಜೆಪಿಯ ಹೊಸ ನಾಟಕವೆಂದ ಪ್ರಿಯಾಂಕ್ ಖರ್ಗೆ
ಎಸ್ ಐಆರ್ ಲೋಪದ ಬಗ್ಗೆ ದೂರು ಕೊಟ್ಬಿದ್ದು, ಬಿಜೆಪಿಯ ಮತ್ತೊಂದು ಹೊಸ ನಾಟಕ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಮೊದಲು ಪ್ರತಿಭಟನೆ ಮಾಡಿದ್ದೆ ಬಿಜೆಪಿ. ಆಮೇಲೆ
ಚಿಂತಾಮಣಿಯಲ್ಲಿ ಪತ್ನಿ, ನಾದಿನಿಯ ಕೊಲೆಗೈದು ವ್ಯಕ್ತಿ ಪರಾರಿ
ಪತ್ನಿ ಮತ್ತು ಆಕೆಯ ತಂಗಿಯನ್ನು ಕೊಲೆ ಮಾಡಿ ವ್ಯಕ್ತಿಯಿ ಮೂವರು ಮಕ್ಕಳೊಂದಿಗೆ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ನಗರದ ಜೆಜೆ ಕಾಲೊನಿಯಲ್ಲಿ ನಡೆದಿದೆ. 25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ. ಚಿಂತಾಮಣಿ ನಗರ ಠಾಣೆ ಪೊಲೀಸರು




