Menu

ಸಚಿವ ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಬಗ್ಗೆ ಸಿಎಂ ಬಳಿ ಮಾತನಾಡಿ: ಡಿಕೆ ಶಿವಕುಮಾರ್‌

ನನಗೆ ಏನೂ ತಿಳಿದಿಲ್ಲ. ಸಚಿವ ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಬಗ್ಗೆ ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ. ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದು, ಸಚಿವ ಸಂಪುಟ ಪುನರ್ ರಚನೆಗೆ ಹಸಿರು ನಿಶಾನೆ ಸಿಕ್ಕಿದೆ ಎನ್ನುವ ಮಾಹಿತಿ ಬಗ್ಗೆ ಕೇಳಿದಾಗ, “ಅವರು ಯಾರನ್ನು ಭೇಟಿ

ಮೆಟ್ರೊ ಯೋಜನೆಯನ್ನು ಬೇಗ ಪೂರ್ಣಗೊಳಿಸಿ: ಆರ್.ಅಶೋಕ

ಬೆಂಗಳೂರು: ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಪರಿಸರವನ್ನು ಹಾಳುಗೆಡವುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಸ್ಯಾಂಕಿ ಕೆರೆ ಬಳಿ ನಡೆದ ಸಹಿ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯದ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆಗಾಗಿ

ಸಾಂಬಾರ್ ಗೆ ವಿಷ ಬೆರೆಸಿ ಕೊಲೆಗೆ ಯತ್ನ: ಒಂದೇ ಕುಟುಂಬದ 8 ಮಂದಿ ಅಸ್ವಸ್ಥ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ವಿಷ ಬೆರೆಸಿದ ಸಾಂಬಾರ್ ಸೇವಿಸಿ ಅಸ್ವಸ್ಥರಾಗಿದ್ದ 9 ಮಂದಿಯಲ್ಲಿ ಒಂದೇ ಕುಟುಂಬದ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸಾಂಬಾರಿಗೆ ವಿಷ ಬೆರೆಸಿದ್ದ ಪಾಪಿ ದೇವಿರೆಡ್ಡಿಪಲ್ಲಿಯ ಮದ್ದರೆಡ್ಡಿ ಮತ್ತು ಪಾಪಿರೆಡ್ಡಿ ಎಂಬುವವರು ಅಕ್ಕಪಕ್ಕದ ಮನೆಯವರಾಗಿದ್ದು, ಎರಡು

ಕಲಬೆರಕೆ ನಂದಿನಿ ತುಪ್ಪ ತಯಾರಿಸುತ್ತಿದ್ದ ಜಾಲ ಪತ್ತೆ: ಕೆಎಂಎಫ್ ಡಿಸ್ಟ್ರಿಬ್ಯೂಟರ್ ಸೇರಿ ನಾಲ್ವರ ಬಂಧನ

ಬೆಂಗಳೂರು, ಹೊರರಾಜ್ಯದಲ್ಲಿ ಕಲಬೆರೆಕೆ ತುಪ್ಪವನ್ನು ತಯಾರಿಸಿ ನಕಲಿ ನಂದಿನಿ ಬ್ರಾಂಡ್‌ನ ಸ್ಯಾಚೆಟ್ ಮತ್ತು ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿ ನಗರದಾದ್ಯಂತ ಮಾರಾಟ ಮಾಡುತ್ತಿದ್ದ ಬೃಹತ್ ಜಾಲದ ಪತ್ತೆಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ, ಪುತ್ರ ದೀಪಕ್, ಸಪ್ಲೈರ್‌ಗಳಾದ ಮುನಿರಾಜು,  ಅಭಿ,ಹಾಗೂ

ಮಂಗಳೂರಿನಲ್ಲಿ 2 ಅಪಘಾತ, 6 ಮಂದಿ ದುರ್ಮರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಭೀಕರ ಅಪಘಾತಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ​ ಸರ್ಕಲ್​ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಅಲ್ಲದೆ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ

ಬಿಹಾರ ಚುನಾವಣೆ ಬೆನ್ನಲ್ಲೇ ಬಂಡಾಯ: ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಆರ್ ಕೆ ಸಿಂಗ್

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯ ಕಾಣಿಸಿಕೊಂಡಿದ್ದು, ಮಾಜಿ ಕೇಂದ್ರ ಸಚಿವ ಆರ್ ಕೆ ಸಿಂಗ್ ಸೇರಿದಂತೆ ಮೂವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪಕ್ಷದಿಂದ ಅಮಾನತು ಮಾಡಿದ ಬೆನ್ನಲ್ಲೇ ಬಿಹಾರದ

ಸರ್ಕಾರಿ ಗೌರವದೊಂದಿಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

ಬೆಂಗಳೂರು: ಸಹಸ್ರಾರು ಮರಗಳನ್ನು ನೆಟ್ಟು ಪರಿಸರ ಕಾಳಜಿ ತೋರಿ ಮಾದರಿಯಾಗಿದ್ದ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೇರವೇರಿತು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸಾಹಿತಿ ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲಿ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆ

KSRTC ಬಸ್ ಹರಿದು 2 ವರ್ಷದ ಮಗು ಸಾವು

ಸುರಪುರ : ಕೆಎಸ್ ಆರ್ ಟಿಸಿ ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಮದ್ಯಾಹ್ನ 11:40 ರ ಸುಮಾರಿಗೆ ಜರುಗಿದೆ. ಪರಸಪ್ಪ ತಂದೆ ದ್ಯಾವಪ್ಪ ಹುಣಸ್ಯಾಳ ರವರ 2

ಸೆಲ್ಫಿ ಕ್ಲಿಕ್ಕಿಸುವಾಗ ಕಾಲು ಜಾರಿ ಜಲಪಾತಕ್ಕೆ ಬಿದ್ದ ಬಿಇ ವಿದ್ಯಾರ್ಥಿ ಸಾವು

ಚಿಕ್ಕಮಗಳೂರು: ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಮಲ್ಲೇನಹಳ್ಳಿ ಸಮೀಪದ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ. ಬೆಳಗಾವಿ ಮೂಲದ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಇ ಓದುತ್ತಿದ್ದ ವರುಣ್ ದೇಸಾಯಿ

ಬೆಳಗಾವಿ ಮೃಗಾಲಯದಲ್ಲಿ 28 ಜಿಂಕೆಗಳ ಸಾವು: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಶನಿವಾರ ಬೆಳಿಗ್ಗೆ 20 ಜಿಂಕೆಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಇದರಿಂದ ಕಳೆದ ಒಂದು ವಾರದಲ್ಲಿ 28 ಜಿಂಕೆಗಳು ಮೃತಪಟ್ಟಂತಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು‌ ರಾಣಿ ಚೆನ್ನಮ್ಮ ಕಿರು