Menu

ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು: ಸಾರ್ವಜನಿಕರಿಗೆ ಎಚ್ಚರಿಕೆ

ವಿಜಯನಗರದ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಜ.20 ರಿಂದ ಜ. 30ರವರೆಗೆ ಪ್ರತಿ ದಿನ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ   500 ಕ್ಯೂಸೆಕ್‌ ನಂತೆ  ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು. ಈ ಅವಧಿಯಲ್ಲಿ ಸಾರ್ವಜನಿಕರು ಮತ್ತು ರೈತರು  ನದಿಯಲ್ಲಿ  ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ

ಏಪ್ರಿಲ್‌ನಿಂದ ಹೈವೇ ಟೋಲ್ ಪ್ಲಾಜಾದಲ್ಲಿ ನಗದು ಪಾವತಿ ಇಲ್ಲ

ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಬಳಿ ನಗದು ಪಾವತಿಗೆ ಸಮಯ ಹಿಡಿಯುವ ಕಾರಣ ವಾಹನಗಳ ದಟ್ಟಣೆ ಉಂಟಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಕ್ರಮ ಕೈಗೊಂಡಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 2026 ಏಪ್ರಿಲ್

ರನ್ಯಾರಾವ್‌ ಅಕ್ರಮ ಚಿನ್ನ ಸಾಗಣೆ ಕೇಸ್‌: ಸಸ್ಪೆಂಡೆಡ್‌ ಡಿಜಿಪಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌

ಕಚೇರಿಯಲ್ಲಿ ಸಮವಸ್ತ್ರದಲ್ಲಿ ಇರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಂಡ ವೀಡಿಯೊ ವೈರಲ್‌ ಬಳಿಕ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರರಾವ್‌ಗೆ ನಟಿ ರನ್ಯಾರಾವ್ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಸರ್ಕಾರಿ ವಾಹನ ದುರ್ಬಳಕೆ ಮಾಡಿರುವುದಾಗಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಸಚಿವರಾಗಿರುವ ಜೆ.ಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಅವಧಿ ಪೂರ್ಣಗೊಳಿಸಿದ ಬಳಿಕ ನಡೆದ ಚುನಾವಣೆಯಲ್ಲಿ ನಿತಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ

ತಮಿಳ್ನಾಡು ಅಸೆಂಬ್ಲಿಯಲ್ಲಿ ಭಾಷಣ ಮಾಡದೆ ಹೊರ ನಡೆದ ರಾಜ್ಯಪಾಲರು

ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡದೆ ರಾಜ್ಯಪಾಲರು ಹೊರ ನಡೆದಿದ್ದಾರೆ. ಈ ಭಾಷಣದಲ್ಲಿ ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವ ಹೇಳಿಕೆಗಳಿವೆ. ಜನರಿಗೆ ತೊಂದರೆ ನೀಡುವ ನಿರ್ಣಾಯಕ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿದೆ. ತಮಿಳುನಾಡು 12 ಲಕ್ಷ ಕೋಟಿ ರೂ. ಗೂ ಹೆಚ್ಚು ಹೂಡಿಕೆ ಆಕರ್ಷಿಸಿದೆ ಎಂದು

ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆರ್‌ ಅಶೋಕ ಆಗ್ರಹ

ಬಾರ್, ಪಬ್, ಕ್ಲಬ್‌ಗಳಿಂದ ‘ಮಂಥ್ಲಿ ಮನಿ’ ವಸೂಲಿ ಮಾಡುವ ಭ್ರಷ್ಟ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಿ.ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ನಡೆಯುತ್ತಿರುವ ಬಲವಂತದ ವಸೂಲಿ ದಂಧೆಯಲ್ಲಿ ಬರೋಬ್ಬರಿ 2,500 ಕೋಟಿ ರೂಪಾಯಿಗಳ ಬೃಹತ್ ಹಗರಣ

ಜೈಲುವಾಸಿ ಪವಿತ್ರಾಗೌಡಗೆ ಮನೆಯೂಟ: ರದ್ದು ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್‌ ಮತ್ತು ಲಕ್ಷ್ಮಣ್‌ಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ನಗರದ ಸೆಷನ್ಸ್‌ ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಲು ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ ತನಿಖೆ

ಶಬರಿಮಲೆ ಚಿನ್ನ ಕಳವು: ಬೆಂಗಳೂರು, ಬಳ್ಳಾರಿಗಳಲ್ಲಿ ಇಡಿ ದಾಳಿ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಂಗಳವಾರ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಅಯ್ಯಪ್ಪ ದೇವಸ್ಥಾನ ಮತ್ತು ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಉನ್ನಿಕೃಷ್ಣನ್ ಪೊಟ್ಟಿಗೆ ಸೇರಿದ ಮನೆ ಹಾಗೂ ಟ್ರಸ್ಟಿಗಳ ನಿವಾಸಗಳ

ಮಾಲೂರಿನಲ್ಲಿ ಅಮಾವಾಸ್ಯೆ ಪೂಜೆ ಮುಗಿಸಿ ಬರುತ್ತಿದ್ದ ಮಾಟ-ಮಂತ್ರ ಪೂಜಾರಿಯ ಹತ್ಯೆ

ಮಾಲೂರಿನಲ್ಲಿ ಕಾಳಿ ದೇವಿಯ ಆರಾಧಿಸುತ್ತ ಜನರ ದೆವ್ವ, ಗಾಳಿ ಬಿಡಿಸುವ ಕೆಲಸ, ಮಾಟ-ಮಂತ್ರ ಮಾಡಿಕೊಂಡಿದ್ದ ಪೂಜಾರಿ ಸೋಮವಾರ ಪುಷ್ಯ ಅಮಾವಾಸ್ಯೆಯ ಪೂಜೆ ಮುಗಿಸಿಕೊಂಡು ಬರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಮಾಲೂರು ತಾಲೂಕಿನ ಹರಳೇರಿ ಬಳಿ ಘಟನೆ ನಡೆದಿದ್ದು, ಆಂಜಿ ಅಲಿಯಾಸ್​

ಕಚೇರಿಯಲ್ಲಿ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಸರಸ: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್‌

ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದುಕೊಂಡೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಂಡಿರುವ ವೀಡಿಯೊ ವೈರಲ್‌ ಆದ ಬೆನ್ನಲ್ಲೇ ರಾಜ್ಯ ಸರ್ಕಾರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ನಿನ್ನೆ ಮಧ್ಯಾಹ್ನ 10