Featured
ಮುಡಾ ಹಗರಣ: 22.47 ಕೋಟಿ ರೂ. ಲಂಚ ಪಡೆದಿರುವ ಮಾಜಿ ಆಯುಕ್ತ ದಿನೇಶ್ ಕುಮಾರ್
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದು, 22.47 ಕೋಟಿ ರೂ. ಲಂಚ ಪಡೆದಿರುವ ವಿಚಾರ ಇಡಿ ತನಿಖೆಯಲ್ಲಿ ಹೊರ ಬಿದ್ದಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ)ಯಡಿ ನಡೆದ ತನಿಖೆಯಲ್ಲಿ, 700 ಕೋಟಿ ರೂ. ಮೌಲ್ಯದ 1,095 ಅಕ್ರಮ ನಿವೇಶನಗಳನ್ನು ಮಾರಾಟ ಮಾಡಿರುವುದು ಪತ್ತೆಯಾಗಿದೆ. ದಿನೇಶ್ ಕುಮಾರ್
ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲಾಗದು: ಡಿಕೆ ಶಿವಕುಮಾರ್
“ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ , ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು
ತುಮಕೂರಿನಲ್ಲಿ ಭ್ರಷ್ಟ ಅಧಿಕಾರಿಗಳಿಬ್ಬರು ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳಿಬ್ಬರನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಜೆಡಿ ಲಿಂಗರಾಜು ಮತ್ತು ಸಹಾಯಕ ಎಸ್ ಪ್ರಸಾದ್ ಬಂಧಿತ ಭ್ರಷ್ಟ ಅಧಿಕಾರಿಗಳು. ಸಣ್ಣ ಉದ್ದಿಮೆದಾರ ಚೆನ್ನಬಸವೇಶ್ವರ ಎಂಬವರಿಂದ
ರಾಜ್ಯದ ಆರೋಗ್ಯ ಇಲಾಖೆ ಹುದ್ದೆಗಳು ತಿಂಗಳೊಳಗೆ ಭರ್ತಿಯೆಂದ ಆರೋಗ್ಯ ಸಚಿವರು
ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್
ಇನ್ಮುಂದೆ ಗ್ರಾಮಗಳಲ್ಲಿ ಮನೆಗಳಿಗೆ ನೀರು, ವಿದ್ಯುತ್ ಪಡೆಯಲು ಒಸಿ ಸಿಸಿ ರಗಳೆ ಇಲ್ಲ
ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಒಸಿ ಇಲ್ಲದ
ಕೇಂದ್ರ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ
ಕೇಂದ್ರ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ (91) ಮಹಾರಾಷ್ಟ್ರದ ಲಾತೂರ್ನಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು. ಅವರು ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸುದೀರ್ಘ ಕಾಲ ರಾಜಕೀಯವಾಗಿ ಸಕ್ರಿಯರಾಗಿದ್ದ ಶಿವರಾಜ್ ಪಾಟೀಲ್ ಲೋಕಸಭೆಯ ಸ್ಪೀಕರ್ ಆಗಿಯೂ
ಬೆಂಗಳೂರಿನಲ್ಲಿ ಕೇರಳದ ವಿದ್ಯಾರ್ಥಿ ಸುಸೈಡ್ಗೆ ಬೆತ್ತಲೆ ಪೋಟೊ ಕಾರಣವಾಯ್ತಾ?
ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದ ಬಳಿ ಇರುವ ಖಾಸಗಿ ಕಾಲೇಜಿನ ಎಂಬಿಎ ವಿದ್ಯಾರ್ಥಿಯೊಬ್ಬ ಆತಮ್ಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ಆತನ ಡೆತ್ನೋಟ್ ಮೂಲಕ ಬಹಿರಂಗಗೊಂಡಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಕೇರಳ ಮೂಲದ ಜಗನ್ ಮೋಹನ್ (25) ಕಾಲೇಜಿನಲ್ಲಿ ಎಂಬಿಎ ದ್ವಿತೀಯ
ಅರುಣಾಚಲದಲ್ಲಿ 1000 ಅಡಿ ಆಳದ ಪ್ರಪಾತಕ್ಕೆ ಬಸ್ ಬಿದ್ದು 21 ಕಾರ್ಮಿಕರ ದುರ್ಮರಣ ಶಂಕೆ!
ಅರುಣಾಚಲ ಪ್ರದೇಶದ ಕಡಿದಾದ ತಿರುವಿನಲ್ಲಿ ಬಸ್ 1000 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಬಸ್ ನಲ್ಲಿದ್ದ 21 ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಡಿಸೆಂಬರ್ 8ರಂದು ತಡರಾತ್ರಿ ಅರುಣಾಚಲ ಪ್ರದೇಶದ ಹಯುಲಿಯಾಂಗ್-ಚಾಗಲಗಂ ರಸ್ತೆಯಲ್ಲಿ ಕಡಿದಾದ ತಿರುವುಗಳಲ್ಲಿ ಸಂಚರಿಸುತ್ತಿದ್ದ ಬಸ್ ನಿಯಂತ್ರಣ
ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ತಡೆ ಜಿಬಿಎ ಮಸೂದೆ ಮಂಡನೆ
ಬೆಳಗಾವಿ: ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಹಾಗೂ ಜಿಬಿಎ ಎರಡನೇ ತಿದ್ದುಪಡಿ ಮಸೂದೆಗಳನ್ನು ವಿಧಾನಸಭೆಯಲ್ಲಿ ಗುರುವಾರ ಮಂಡನೆ ಮಾಡಲಾಗಿದೆ. ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಅಂತವರಿಗೆ 1 ಲಕ್ಷ ರೂ. ದಂಡ ಹಾಗೂ 3 ವರ್ಷದವರೆಗಿನ
ಪೊಲೀಸ್, ಅರಣ್ಯ ಇಲಾಖೆ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲು: ಸಿಎಂ
ಬೆಳಗಾವಿ: ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ ಸರ್ಕಾರದ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ನೀಡುವ ಮೂಲಕ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗುರುವಾರ ಮೇಲ್ಮನೆಯಲ್ಲಿ




