Saturday, January 03, 2026
Menu

ಬಿಹಾರದಲ್ಲಿ 25,000 ರೂ.ಗೆ ಹುಡುಗೀರು ಸಿಗ್ತಾರೆ: ಉತ್ತರಾಖಂಡ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಸಚಿವೆ ರೇಖಾ ಆರ್ಯ ಪತಿ

ಉತ್ತರಾಖಂಡ ಬಿಜೆಪಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ದಾರ್‌ ಲಾಲ್‌ ಸಾಹು ನೀಡಿರುವ ಸ್ತ್ರೀವಿರೋಧಿ ಹೇಳಿಕೆಯು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಅಲ್ಮೋರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವೆ ರೇಖಾ ಆರ್ಯ ಅವರ ಪತಿ ಸಾಹು ಮಾತನಾಡುತ್ತಾ, ನನ್ನೊಂದಿಗೆ ಬನ್ನಿ, ನಾನು ನಿಮಗೆ ಮದುವೆ ಮಾಡಿಸುತ್ತೇನೆ, ಬಿಹಾರದಲ್ಲಿ 20,000 ರಿಂದ 25,000 ರೂಪಾಯಿಗಳಿಗೆ ಹುಡುಗಿಯರು ಸಿಗುತ್ತಾರೆ ಎಂದು ಹೇಳಿದ್ದರು.ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಈಗಾಗಲೇ

ಬಳ್ಳಾರಿ ಬ್ಯಾನರ್‌ ಗಲಾಟೆಯಲ್ಲಿ ಫೈರಿಂಗ್‌: ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ನಿವಾಸದ ಎದುರು ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಫೈರಿಂಗ್‌ಗೆ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ ಎಂಬವರು ಬಲಿಯಾದ ಬಳಿಕ ಶಾಸಕ ಭರತ್‌ ರೆಡ್ಡಿ ಆಪ್ತ ಸತೀಶ್‌ ರೆಡ್ಡಿಯ ಖಾಸಗಿ

ಬೆಂಗಳೂರಿನಲ್ಲಿ 53 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ

ಬೆಂಗಳೂರಿನಲ್ಲಿ ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ  ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ

ಆನ್‌ಲೈನ್‌ನಲ್ಲಿ ಪಾರ್ಟ್​​ ಟೈಂ ಕೆಲಸ ಹುಡುಕಾಡಿ 12 ಲಕ್ಷ ರೂ.ಕಳಕೊಂಡ ಚಿಕ್ಕಬಳ್ಳಾಪುರ ನರ್ಸ್‌

ಅಂತರ್ಜಾಲದಲ್ಲಿ ಪಾರ್ಟ್​​ ಟೈಂ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಚಿಕ್ಕಬಳ್ಳಾಪುರದ ನರ್ಸ್‌ವೊಬ್ಬರು ಆನ್​​ಲೈನ್​​ ವಂಚನೆಗೆ ಒಳಗಾಗಿ 12 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸ ಹೋಗಿದ್ದು ತಿಳಿದುಕೊಂಡ ಬಳಿಕ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ

ಇಂದೋರ್‌ ಕಲುಷಿತ ನೀರು: ಆರು ತಿಂಗಳ ಮಗು ಸೇರಿ ಮೃತರ ಸಂಖ್ಯೆ 10ಕ್ಕೆ ಏರಿಕೆ

ಇಂದೋರ್‌ನ ಭಾಗೀರಥಪುರದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಮೃತಪಟ್ಟವರ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಆರು ತಿಂಗಳ ಮಗುವೂ ಸೇರಿದೆ. 1400 ಜನ ಅಸ್ವಸ್ಥರಾಗಿದ್ದು, ಇಂದೋರ್‌ ಮಹಾನಗರ ಪಾಲಿಕೆಯ ಹಲವು ಅಧಿಕಾರಿಗಳನ್ನು ಮುಖ್ಯಮಂತ್ರಿ ಮೋಹನ ಯಾದವ್ ಅಮಾನತು ಮಾಡಿದ್ದಾರೆ. ಕುಡಿಯುವ ನೀರಿನ

ಅಶ್ಲೀಲ ಪೋಟೊ, ವೀಡಿಯೊ, ಕಂಟೆಂಟ್‌: ಎಕ್ಸ್‌ನ Grok AIಗೆ ಖಡಕ್‌ ಎಚ್ಚರಿಕೆಯೊಂದಿಗೆ ಕೇಂದ್ರ ನೋಟಿಸ್‌

ಎಲ್ಲಾ ಅಶ್ಲೀಲ ಮತ್ತು ಕಾನೂನುಬಾಹಿರ ವಿಷಯವನ್ನು ತಕ್ಷಣ ಡಿಲೀಟ್ ಮಾಡಬೇಕು ಎಂದು ಎಲಾನ್‌ ಮಸ್ಕ್‌ ನೇತೃತ್ವದ ಸಾಮಾಜಿಕ ಮಾಧ್ಯಮ ಎಕ್ಸ್‌ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಎಲಾನ್ ಮಸ್ಕ್ ನೇತೃತ್ವದ ಸಾಮಾಜಿಕ ಮಾಧ್ಯಮ ಎಕ್ಸ್‌ನ AI ಅಪ್ಲಿಕೇಶನ್ ಗ್ರೋಕ್‌ನಿಂದ ಶೇರ್‌ ಆಗುತ್ತಿರುವ

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿ: ಮೆಕಾನಿಸಂ ಎಲ್ಲಿ ?

ತಮಿಳುನಾಡು, ಅಂಧ್ರ ಪ್ರದೇಶದಲ್ಲಿ ಸರ್ಕಾರಿ ನೌಕರಿ ನೇಮಕಾತಿ ವಿಷಯದಲ್ಲಿ ಹಲವು ಹತ್ತು ಸುಧಾರಣೆಗಳು ಜಾರಿಯಲ್ಲಿವೆ. ಈ ರಾಜ್ಯಗಳ ನೇಮಕ ಪ್ರಕ್ರಿಯೆ ಸುಗಮ ಮತ್ತು ಸರಳವಾಗಿದ್ದು ಜನಮೆಚ್ಚುಗೆಯನ್ನೂ ಪಡೆದಿವೆ. ಆದರೆ ಕರ್ನಾಟಕದಲ್ಲಿ ಪ್ರತಿಯೊಂದು ನೇಮಕಾತಿಯೂ ವಿವಾದಕ್ಕೆ ಸಿಲುಕಿ ಕೋರ್ಟ್ ಮತ್ತು ಟ್ರಿಬೂನಲ್‌ನಲ್ಲಿ ವರ್ಷಾನುಗಟ್ಟಳೆ

ಇಂದಿನಿಂದ ಒಂದು ವಾರ ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ 66/11 ಕೆ.ವಿ ಹೆಣ್ಣೂರು ರೋಡ್ ಉಪ-ಕೇಂದ್ರದ ವ್ಯಾಪ್ತಿಯ ಹಲವಾರು ಪ್ರದೇಶಗಳಲ್ಲಿ ಇಂದಿನಿಂದ ಒಂದು ವಾರ ವಿದ್ಯುತ್ ವ್ಯತ್ಯಯ ಇರುತ್ತದೆ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಂಡಿದ್ದು, ಇಂದಿನಿಂದ ಜನವರಿ 10ರವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು

ನೈಸ್ ವಿರುದ್ದ ಕ್ರಮ: ಡಿಕೆಶಿ ಹೇಳಿಕೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ

ಡಿಸಿಎಂ ಡಿ.ಕೆ. ಶಿವಕುಮಾರ್ ನೈಸ್ ರೋಡ್ ವಿಚಾರದ ಬಗ್ಗೆ ಕಠಿಣವಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ, ಅವರದ್ದು  ಅತಿಯಾಗಿದೆ ಎಂದು ಡಿಎಂಸಿ ಹೇಳಿದ್ದಾರೆ. ಡಿಕೆಶಿ ಹಾಗೆ ಹೇಳಿದ್ದು ತುಂಬಾ ಸಂತೋಷ. ಅವರು ಕ್ರಮ ಕೈಗೊಂಡರೆ ಬಹಳ ಸಂತೋಷ ಎಂದು

ನಾಳೆಯಿಂದ ಎಡದಂಡೆ, 8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ