Menu

ಕೃಷಿ ಅಧಿಕಾರಿಗಳ ನೇಮಕ ಗೊಂದಲ ಬಗೆಹರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ 

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾದ ನಿಯಮಗಳ ತಿದ್ದುಪಡಿಯಿಂದಾಗಿ ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಸಿಎಂ ಡಿಕೆ ಶಿವಕುಮಾರ್ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು. 14ನೇ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ಸ್ಥಳದ ಬಳಿ  ಮನವಿ ಸಲ್ಲಿಸಲು  ಬಂದಿದ್ದ ಜಿಕೆವಿಕೆ ಕೃಷಿ ವಿ.ವಿ ವಿದ್ಯಾರ್ಥಿಗಳನ್ನು ಗಮನಿಸಿದ ಸಿಎಂ ಡಿ ಕೆ ಶಿವಕುಮಾರ್ ವಿದ್ಯಾರ್ಥಿಗಳನ್ನು

ಬೆಂಗಳೂರನ್ನು ಜಾಗತಿಕ ‘ಡೀಪ್-ಟೆಕ್’ ರಾಜಧಾನಿ ಮಾಡುವ ಗುರಿ: ಸಿಎಂ

ನ್ಯಾನೋ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI), ಸೆಮಿಕಂಡಕ್ಟರ್‌ಗಳು, ಜೈವಿಕ ತಂತ್ರಜ್ಞಾನ ಮತ್ತು ಕ್ವಾಂಟಮ್ ತಂತ್ರಜ್ಞಾನ ಸೇರಿದಂತೆ ‘ಡೀಪ್ ಟೆಕ್’ಗಳ ಜಾಗತಿಕ ಕೇಂದ್ರವಾಗಿ ಬೆಂಗಳೂರನ್ನು ರೂಪಿಸುವ ಮೂಲಕ ಕರ್ನಾಟಕವು ಮುಂದಿನ ತಾಂತ್ರಿಕ ಕ್ರಾಂತಿಯ ನೇತೃತ್ವ ವಹಿಸುವಂತೆ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು

ಫ್ರೆಂಡ್ ಶಿಪ್ ಡೇಗೆ ಏರ್‌ ಟೆಲ್‌  ಕೊಡುಗೆ: ರೀಚಾರ್ಜ್ ಜೊತೆ ಡಿಜಿಟಲ್ ಫ್ರೆಂಡ್‌ ಶಿಪ್ ಬ್ಯಾಂಡ್

ಆಗಸ್ಟ್ 2 ರಂದು ದೇಶಾದ್ಯಂತ ಫ್ರೆಂಡ್‌ ಶಿಪ್ ಡೇ ಆಚರಣೆಯ ಸಂಭ್ರಮವಿತ್ತು,  ಫ್ರೆಂಡ್‌ ಶಿಪ್ ಡೇ  ವಿಶೇಷ ಸಂದರ್ಭಕ್ಕಾಗಿ ಪ್ರಮುಖ ಟೆಲಿಕಾಂ ಸಂಸ್ಥೆ ಏರ್‌ ಟೆಲ್ ತನ್ನ ಗ್ರಾಹಕರಿಗಾಗಿ ಅತ್ಯಂತ ವಿನೂತನ ಸೌಲಭ್ಯ ಪರಿಚಯಿಸಿದೆ. ಗ್ರಾಹಕರು ಇನ್ಮುಂದೆ ಏರ್‌ ಟೆಲ್ ಆ್ಯಪ್

ಸಚಿವ ಆಕಾಂಕ್ಷಿಗಳ ಅತೃಪ್ತಿ: ರಾಜೀನಾಮೆ ಕ್ಷಣದಲ್ಲಿ ಅಂಗೀಕಾರವೆಂದ ಸಿಎಂ ಡಿಕೆ ಶಿವಕುಮಾರ್

ರಾಜೀನಾಮೆ ಕೊಡುವವರನ್ನು ಯಾರೂ ತಡೆಯೋಕೆ ಆಗುವುದಿಲ್ಲ. ರಾಜೀನಾಮೆ ‌ನೀಡಿದ ಕೆಲವೇ ಕ್ಷಣಗಳಲ್ಲಿ ಅಂಗೀಕರಿಸುತ್ತೇನೆ. ಇದೆಲ್ಲ ರಾಜಕೀಯದಲ್ಲಿ ನಡೆಯೊದೇ. ಈ ಹಿಂದೆ ನಾನು, ಪರಮೇಶ್ವರ್ ಮಂತ್ರಿ ಸ್ಥಾನ ಸಿಗದಿದ್ದಾಗ ತಾಳ್ಮೆಯಿಂದ ಇರಲಿಲ್ಲವೇ? ರಾಜಕೀಯ ಭವಿಷ್ಯ ಬೇಕು ಎಂದರೆ ಪಕ್ಷ ಮುಖ್ಯ ಎಂದು ಸಿಎಂ

ಕಬಿನಿಯಿಂದ ಕಪಿಲಾ ನದಿಗೆ 25 ಸಾವಿರ ಕ್ಯೂಸೆಕ್, ನಂಜನಗೂಡಿನಲ್ಲಿ ಪ್ರವಾಹ

ರಾಜ್ಯದ ಜಲಾಶಯಗಳಿಂದ ಹೊರಬಿಡುತ್ತಿರುವ ನೀರಿನ ಪ್ರಮಾಣ ಹೆಚ್ಚುತ್ತಿದೆ. ಕಬಿನಿ ಜಲಾಶಯದಿಂದ ಕಪಿಲಾ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಟ್ಟಿದ್ದು, ನಂಜನಗೂಡಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಕಪಿಲಾ ನದಿ ತೀರದ ನಿವಾಸಿಗಳಿಗೆ ಆತಂಕವುಂಟಾಗಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ನಂಜನಗೂಡಿನ ಇತಿಹಾಸ ಪ್ರಸಿದ್ಧ

ನಟಿ ತ್ರಿಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಉದಯನಿಧಿ ಸ್ಟಾಲಿನ್‌ ಅರೆಸ್ಟ್‌

ನಟಿ ತ್ರಿಶಾ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ತಮಿಳುನಾಡಿನ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ತಂಜಾವೂರಿನಲ್ಲಿ ರೈತರ ಪ್ರತಿಭಟನೆ ವೇಳೆ ಉದಯನಿಧಿ ತ್ರಿಶಾ ವಿರುದ್ಧ ನೀಡಿರುವ ಹೇಳಿಕೆ ಬಹಳಷ್ಟು ವಿವಾದಕ್ಕೆ ಗ್ರಾಸವಾಗಿತ್ತು. ಚೆನ್ನೈನ ನೀಲಂಕರೈನಲ್ಲಿರುವ ನಿವಾಸದಲ್ಲೆಇ

ನಾರಾಯಣಪುರ ಡ್ಯಾಂನಿಂದ ಕೃಷ್ಣೆಗೆ 1.40 ಲಕ್ಷ ಕ್ಯೂಸೆಕ್‌ ನೀರು

ನಾರಾಯಣಪುರ ಜಲಾಶಯದಿಂದ 1.40 ಲಕ್ಷ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದ ಕೃಷಾ ನದಿ ತುಂಬಿ ಹರಿಯುತ್ತಿದೆ. ದೇವದುರ್ಗದ ಹೂವಿನಹಡಗಲಿ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕೊಯ್ನಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ಒಳಹರಿವು ಇದ್ದು, ನೀರನ್ನು

ಡಿಕೆ ಶಿವಕುಮಾರ್‌ ಸಂಪುಟ ವಿಸ್ತರಣೆ: ಪ್ರಮಾಣವಚನ ಸ್ವೀಕರಿಸಿದ 17 ಅನುಭವಿಗಳು

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಲ್ಲಿ ಅನುಭವಿಗಳಿಗೆ ಮತ್ತು ಹಿರಿಯರಿಗೆ ಆದ್ಯತೆ ನೀಡಲಾಗಿದೆ, ಹೊಸ ಮುಖಗಳಿಗೆ ಅವಕಾಶ ಸಿಗಬಹುದು ಎಂಬ ಹೆಚ್ಚಿನ ನಿರೀಕ್ಷೆ ಸುಳ್ಳಾಗಿದೆ. ಸಚಿವ ಸಂಪುಟದ ಸದಸ್ಯರ ಸರಾಸರಿ ವಯಸ್ಸು 55 ಮೀರಿದ್ದು, ಬಹುತೇಕ ಸಚಿವರು 50

ಮರುವಿಂಗಡಣೆ ಬಿಲ್ ಪರವಾಗಿ ಕಾಂಗ್ರೆಸ್‌ ಜೊತೆ ಡಿಎಂಕೆ ನಿಲ್ಲುತ್ತಾ?

ಕಾಂಗ್ರೆಸ್ ಜೊತೆ ಡಿಎಂಕೆ ಮೈತ್ರಿ ಮುರಿದಿದೆ. ಲೋಕಸಭೆಯಲ್ಲಿ ಡಿಎಂಕೆ ೩೬ ಮಂದಿ ಸಂಸದರನ್ನು ಹೊಂದಿದೆ. ಮರುವಿಂಗಡಣೆ ವಿಧೇಯಕ ಅಂಗೀಕಾರವಾಗಲು ಕೇಂದ್ರ ಸರ್ಕಾರಕ್ಕೆ ಡಿಎಂಕೆ ನೆರವು ನೀಡುವುದೇ ಎಂಬುದೀಗ ಗಂಭೀರ ಪ್ರಶ್ನೆ. ತಮಿಳುನಾಡುವಿನ ಅಸೆಂಬ್ಲಿ ಚುನಾವಣೆಗೂ ಮುನ್ನ ಕ್ಷೇತ್ರ ಮರುವಿಂಗಣೆ ವಿಧೇಯಕವನ್ನು ಅಂದಿನ

ಕಾಮನವೆಲ್ತ್‌ ಗೇಮ್ಸ್‌: ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಎರಡು ಚಿನ್ನ

ಗ್ಲಾಸ್ಕೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಗೇಮ್ಸ್‌ನ ಬಾಕ್ಸಿಂಗ್‌ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳು ಶನಿವಾರ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಲಂಬೋರಿಯಾ ಚಿನ್ನ ಗೆದ್ದ ಕ್ರೀಡಾಪಟುಗಳು. 2026 ರ ಕಾಮನ್‌ವೆಲ್ತ್‌ನಲ್ಲಿ ಭಾರತ ಎದ್ದ ಚಿನ್ನದ ಸಂಖ್ಯೆ ಏಳಕ್ಕೆ ತಲುಪಿದೆ.