Menu

ಪತ್ನಿ, ಮಗ ಇದ್ದರೂ ಗೆಳತಿ ಕೃಷಿ ತಾಪಂಡ ಮನೆಯಲ್ಲಿ ವೈಶಾಕ್‌ ಉಪಾಧ್ಯಾಯ ಸುಸೈಡ್‌

ನಟಿ ಕೃಷಿ ತಾಪಂಡ ಗೆಳೆಯ ವೈಶಾಕ್ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿಗೆ ಕೊರಿಯರ್ ಮೂಲಕ ಬೆದರಿಕೆ ಹಾಕಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವೈಶಾಕ್ ಜೈಲು ಸೇರಿದ್ದರು. ಆತ್ಮಹತ್ಯೆಗೂ ಮೊದಲು ವೈಶಾಕ್‌ ಕೃಷಿ ತಾಪಂಡಗೆ ಕರೆ ಮಾಡಿ ತಾನು ಸಾಯುವುದಾಗಿ ಹೇಳಿಕೊಂಡಿದ್ದರು, ನನಗೆ ಜೀವನವೇ ಸಾಕಾಗಿದೆ. ನಂಗೆ ಬದುಕೋಕೆ ಇಷ್ಟ ಇಲ್ಲ ಎಂದು ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ಆ

ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ: ಸಿಎಂ ಸಲಹೆ

ಬೆಂಗಳೂರು ಗಾಲ್ಫ್ ಕ್ಲಬ್ 150 ವರ್ಷಗಳ ಸಂಭ್ರಮದಲ್ಲಿದೆ. ನೀವು ಬೆಂಗಳೂರಿನಲ್ಲಿ ಮತ್ತೊಂದು ಗಾಲ್ಫ್ ಕೋರ್ಸ್ ನಿರ್ಮಿಸಿ. ಆಗ ಈ ಸಂಭ್ರಮಕ್ಕೆ ಅರ್ಥ ಬರುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಸಂದೇಶ ನೀಡಿದರು. ಸ್ಯಾಂಕಿ ರಸ್ತೆಯ ಗಾಲ್ಫ್ ಕ್ಲಬ್ ನಲ್ಲಿ  ನಡೆದ ಬೆಂಗಳೂರು

ದೇವದುರ್ಗದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಸ್ಟೇಬಲ್ ಕುಸಿದು ಸಾವು

ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ೩೭ ವರ್ಷದ ಪೊಲೀಸ್ ಕಾನ್ಸ್‌ಸ್ಟೇಬಲ್ ರೇಣುಕಾ ರಾಜ್ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ. ಅವರು ಮೊಹರಂ ಹಬ್ಬದ ಭದ್ರತೆಗೆ ನಿಯೋಜನೆಗೊಂಡಿದ್ದು, ಕರ್ತವ್ಯದಲ್ಲಿದ್ದಾಗ ತೀವ್ರ ಎದೆನೋವು ಹಾಗೂ ಎಡೆಗೈ ಸೆಳೆತ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡ ಅವರನ್ನು

ಪೋಟೊ ಕ್ರೇಜ್‌: ಚನ್ನಪಟ್ಟಣದ ಐವರು ಮುತ್ತತ್ತಿಯಲ್ಲಿ ಕಾವೇರಿ ಪಾಲು

ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ  ಬಳಿ ಕಾವೇರಿ ನದಿಯಲ್ಲಿ ಈಜಲು ಹೋದ ಐವರು ಮುಳುಗಿ ಮೃತಪಟ್ಟಿದ್ದಾರೆ. ಮೃತರು ರಾಮನಗರದ  ಚನ್ನಪಟ್ಟಣದಿಂದ   ಇಲ್ಲಿಗೆ ಪ್ರವಾಸಿಗಳಾಗಿ ಬಂದಿದ್ದವರು. ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ಕುಟುಂಬ ಮುತ್ತತ್ತಿಯ ಮುತ್ತತ್ತಿರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ

ವೆನಿಜುವೆಲಾವನ್ನು ಕಾಡಿದ ಕರಾಳ ಭೂಕಂಪ: ಲಕ್ಷ ಮಂದಿಯ ಸಾವು ಸಾಧ್ಯತೆ?

ವೆನೆಜುವೆಲಾದಲ್ಲಿ ಎರಡು ಪ್ರಬಲ ಭೂಕಂಪ ಸಂಭವಿಸಿದ್ದು, ದೇಶವೇ ತತ್ತರಿಸಿದೆ. ರಾಜಧಾನಿ ಕ್ಯಾರಕಾಸ್‌ನಲ್ಲಿ ಹಲವು ಬಹುಮಹಡಿ ಕಟ್ಟಡಗಳು ಮತ್ತು ವಸತಿ ಗೃಹಗಳು ಕುಸಿದು ಬಿದ್ದಿದ್ದು, ನಗರ ಧೂಳಿನಿಂದ ಆವೃತವಾಗಿದೆ. 100 ವರ್ಷಕ್ಕೂ ಹೆಚ್ಚಿನ ಅವಧಿ ಬಳಿಕ ವೆನೆಜುವೆಲಾವನ್ನು ಕಾಡಿದ ಭೀಕರ ಭೂಕಂಪ ಇದು

ಅರ್ಹ ನೈಜ ಫಲಾನುಭವಿಗಳಿಗೆ ಮನೆ ನೀಡಲು ಆದ್ಯತೆ ಕೊಡಿ: ಅಧಿಕಾರಿಗಳಿಗೆ ಸಿಎಂ ತಾಕೀತು

ವಿಧಾನಸೌಧದಲ್ಲಿ  ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್  ಸಂಬಂಧಿಸಿದ  ಅಧಿಕಾರಿಗಳಿಗೆ ಕೆಲವು ಸ್ಪಷ್ಟ ನಿರ್ದೇಶನ ಹಾಗೂ ಸೂಚನೆಗಳನ್ನು ನೀಡಿದ್ದಾರೆ.  ಬಡವರಿಗೆ ತಲೆ ಮೇಲೊಂದು ಸೂರು ಬೇಕು. ಅವರಿಗೆ ನಿವೇಶನದ ಬದಲು ಮನೆ ಕಟ್ಟಿ ಕೊಡಲು

ಕಾಮಗಾರಿಗಳ ಗುಣಮಟ್ಟ ನಿರ್ವಹಣೆ ಹೊಣೆ ಸರ್ಕಾರಗಳದ್ದು

ದೇಶಕ್ಕೆ ಮತ್ತು ರಾಜ್ಯಕ್ಕೆ ಬೇಕಿರುವುದು ಖಜಾನೆಯನ್ನು ಲೂಟಿ ಮಾಡುವ ವ್ಯಕ್ತಿಗಳ ಜೊತೆ ಕೈ ಜೋಡಿಸುವ ಅಧಿಕಾರ ವರ್ಗವಲ್ಲ. ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಖಜಾನೆಯ ಪ್ರತಿ ರೂಪಾಯಿಗೆ ಲೆಕ್ಕ ಕೊಡುವ ಮತ್ತು ಅದನ್ನು ಸರಿಯಾಗಿ ಬಳಸುವಂತಹ ಆಡಳಿತ ಯಂತ್ರಾಂಗವಿಂದು ಸಕ್ರಿಯವಾಗಬೇಕಿದೆ. ಸಾರ್ವತ್ರಿಕ ಕಾಮಗಾರಿಗಳ

ಸರ್ಕಾರಿ ಜಾಗ ಪರಭಾರೆ ಆರೋಪ: ಶಿವಮೊಗ್ಗ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ ನಗರದ ತಾಲೂಕು ಕಚೇರಿಯ ಆಡಳಿತ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು  ಸರ್ಚ್ ವಾರಂಟ್‌ನೊಂದಿಗೆ ದಿಢೀರ್ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಶಿವಮೊಗ್ಗದ ಗೋವಿಂದಾಪುರದಲ್ಲಿ 11 ಎಕರೆ ವಿಸ್ತೀರ್ಣದ ಸರ್ಕಾರಿ ಜಾಗವನ್ನು ಖಾಸಗಿಯವರಿಗೆ ಪರಭಾರೆ ಮಾಡಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ

ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದು ವೈದ್ಯನ ಪತ್ನಿ: ಸಾರ್ವಜನಿಕರ ಆರೋಪ

ಬಾಗಲಕೋಟೆಯ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದದಲ್ಲಿ ವೈದ್ಯನ ಬದಲು ಪತ್ನಿಯೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದಾಗಿ ಸಾರ್ವಜನಿಕರಿಂದ ಆರೋಪ ಕೇಳಿ ಬಂದಿದೆ. ಈ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿರುವುದು ಹೆಚ್. ವಿ. ಲೇಬಗಿರಿ. ಆಸ್ಪತ್ರೆಗೆ ಸಂಬಂಧಪಟ್ಟ ಯಾವುದೇ ಹುದ್ದೆಯಲ್ಲಿ ಇಲ್ಲದ

ಅಯೋಧ್ಯೆ ಮಂದಿರದಲ್ಲಿ ಸ್ಫೋಟಕ್ಕೆ ಸಂಚು: ಹರಿಹರದಲ್ಲಿ ಬಂಧಿತ ಉಗ್ರ

ಹರಿಹರದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್‌ ಉತ್ತರ ಪ್ರದೇಶ ಮೂಲದವನಾಗಿದ್ದು, ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಹರಿಹರದಲ್ಲಿ ಮಂಗಳವಾರ ಶಂಕಿತ ಉಗ್ರನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಅಯೋಧ್ಯೆಯ