Featured
ಬೆಂಗಳೂರಿನಲ್ಲಿ 446 ಅಕ್ರಮ ವಿದೇಶಿಗಳು ವಾಸ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು ನಗರದಲ್ಲಿ ವೀಸಾ, ಪಾಸ್ಪೋರ್ಟ್ ಅವಧಿ ಮೀರಿದ್ದರೂ ಅಕ್ರಮವಾಗಿ 446 ವಿದೇಶಿಗರು ವಾಸವಿದ್ದಾರೆ. ಮೂರು ವರ್ಷಗಳಲ್ಲಿ ದೇಶದೊಳಗೆ ಅಕ್ರಮವಾಗಿ ನುಸುಳಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿಗರ ಮಾಹಿತಿ ಇಲ್ಲ. ಮೂರು ವರ್ಷಗಳಲ್ಲಿ 911 ಅಕ್ರಮ ವಲಸಿಗರನ್ನು ಇಲಾಖೆ ಗುರುತಿಸಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಗೋಪಿನಾಥ್ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದ್ದಾರೆ. ಅಕ್ರಮ ವಲಸಿಗ ನುಸುಳುಕೋರರು
ರಾಜೀವ್ ಗಾಂಧಿ, ದೇವರಾಜ ಅರಸು ಆದರ್ಶಗಳನ್ನು ಯುವಜನತೆಗೆ ಪರಿಚಯಿಸುವ ಕೆಲಸ ಹೆಚ್ಚಾಗಲಿ: ಮಾಜಿ ಸಿಎಂ ಸಿದ್ದರಾಮಯ್ಯ
ಮುತ್ಸದ್ದಿ ನಾಯಕರಾದ ರಾಜೀವ್ ಗಾಂಧಿ ಮತ್ತು ದೇವರಾಜ ಅರಸು ಅವರು ಸಾಮಾಜಿಕ ನ್ಯಾಯ ಮತ್ತು ಸಮಸಮಾಜ ನಿರ್ಮಾಣಕ್ಕೆ ನೀಡಿದ ಮಹತ್ವದ ಕೊಡುಗೆಗಳು ಸ್ಮರಣೀಯ. ಇಬ್ಬರು ಮಹಾನ್ ನಾಯಕರ ಜನ್ಮದಿನ ಒಂದೇ ಎಂಬುದು ವಿಶೇಷ. ಅವರ ಆದರ್ಶಗಳನ್ನು ಯುವಜನತೆಗೆ ಹೆಚ್ಚೆಚ್ಚು ಪರಿಚಯಿಸಬೇಕು ಎಂದು
ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾಗಿದ್ದ 5,300 ಕೋಟಿ ರೂ. ಬಿಡುಗಡೆಗೆ ಸಿಎಂ ಆಗ್ರಹ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದರು. ಮಹಾಬಲಿಪುರಂನಲ್ಲಿ ನಡೆದ 31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ
ಹನೂರು ಎನ್ಕೌಂಟರ್: ಪ್ರತೀಕಾರಕ್ಕೆ ಹತ್ತು ಎಕರೆ ಅರಣ್ಯ ಭಸ್ಮ
ಹನೂರು ಅರಣ್ಯಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಎನ್ಕೌಂಟರ್ಗೆ ಮೂವರು ಬಲಿಯಾಗಿರುವುದಕ್ಕೆ ಪ್ರತೀಕಾರವಾಗಿ ಸ್ಥಳೀಯರು ಮಲೆ ಮಹದೇಶ್ವರ ವನ್ಯಜೀವಿಧಾಮದ ಹತ್ತು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಎನ್ಕೌಂಟರ್ ಬಳಿಕ ಅರಣ್ಯ ಇಲಾಖೆಯ ಬೇಟೆ ತಡೆ ಶಿಬಿರ, ಕಾವೇರಿ ಹಾಗೂ ಮಲೆ
ಲಿಂಗಸುಗೂರಿನಲ್ಲಿ ಮಹಿಳೆಯ ಶವ ಪತ್ತೆ: ರೇಪ್ ಅಂಡ್ ಮರ್ಡರ್ ಶಂಕೆ
ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಕರಡಕಲ್ ಗ್ರಾಮದ ತಿಪ್ಪಣ್ಣ ಬಜಲರ ಅವರ ಪತ್ನಿ ರಾಣೆಮ್ಮ (35) ಎಂಬವರು ಶವವಾಗಿ ಪತ್ತೆಯಾಗಿದ್ದು, ಈ ಸಾವು ಅನುಮಾನಗಗಳಿಗೆ ಕಾರಣವಾಗಿದೆ. ಅತ್ಯಾಚಾರ ನಡೆಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಜಾಲಿಬೆಂಚಿ ಗ್ರಾಮದ ಮಾರ್ಗ ಮಧ್ಯದ ಹೊಲವೊಂದರಲ್ಲಿ ಈ
ನೀರು ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು, ಸಮಾನತೆ, ಪಾರದರ್ಶಕತೆ, ಸಹಕಾರ ಅಗತ್ಯ: ಮುಖ್ಯಮಂತ್ರಿ
ಸ್ನೇಹಿತರೇ, ನೀರು ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು. ನೀರಿನ ಹಂಚಿಕೆಯಿಂದ ನೀರಿನ ಸಹಕಾರದತ್ತ ಸಾಗುವ ಸಮಯ ಈಗ ಬಂದಿದೆ. ನಮ್ಮ ಧ್ವನಿಯಲ್ಲಿ ನ್ಯಾಯ ಒಂದು ಭಾಗವಾದರೆ, ನಮ್ಮ ಸಂಪನ್ಮೂಲಗಳಲ್ಲಿ ನ್ಯಾಯಯುತ ಪಾಲು ಇನ್ನೊಂದು ಭಾಗವಾಗಿದೆ. ಪ್ರತಿಯೊಂದು ರಾಜ್ಯಕ್ಕೂ ನೀರಿಗಿಂತ ಮಹತ್ವದ ಸಂಪನ್ಮೂಲ ಮತ್ತೊಂದಿಲ್ಲ.
ಷೇರು ಮಾರುಕಟ್ಟೆಯಲ್ಲಿ ನಷ್ಟ: ದಾವಣಗೆರೆ ಕುಟುಂಬದ ನಾಲ್ವರು ನಾಪತ್ತೆ
ದಾವಣಗೆರೆಯಿಂದ ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದು, ಮೊಬೈಲ್ಗಳು ಸ್ವಿಚ್ಡ್ ಆಫ್ ಆಗಿವೆ. ದಾವಣಗೆರೆ ನಗರದ ಬನಶಂಕರಿ ಬಡಾವಣೆಯ ನಿವಾಸಿ ರಮೇಶ್ ಕುಮಾರ್ (38), ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ
ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿಕೆ ಶಿವಕುಮಾರ್
ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ ನ್ಯಾಯಯುತವಾಗಿ ಅನುದಾನ ನೀಡಿ. ದಕ್ಷಿಣ ಭಾರತಕ್ಕೆ ಸಲ್ಲಬೇಕಾದ
ತೆಲಂಗಾಣದಲ್ಲಿ ಹಣಕ್ಕಾಗಿ ಪ್ರಿನ್ಸಿಪಾಲರ ಕೊಲೆಗೈದ ವಿದ್ಯಾರ್ಥಿಗಳು
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯಲ್ಲಿ ಪ್ರಿನಿಪಾಲ್ ರೂಪಾ ರೆಡ್ಡಿಯವರನ್ನು ಕೊಲೆ ಮಾಡಿರುವುದು ಆಕೆಯ ವಿದ್ಯಾರ್ಥಿಗಳು ಎಂಬದನ್ನು ಪೊಲೀಸರರು ತನಿಖೆಯಲ್ಲಿ ದೃಢಪಡಿಸಿದ್ದಾರೆ. ನಾಗಾರ್ಜುನ ಗ್ರಾಮರ್ ಕಾನ್ಸೆಪ್ಟ್ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿಗಳು ಜಲ್ಸಾ ಚಟಕ್ಕೆ ಒಳಗಾಗಿ ಹಣಕ್ಕಾಗಿ ಪ್ರಾಂಶುಪಾಲರಾದ ರೂಪಾ ರೆಡ್ಡಿ
ಬಾವಿಯಲ್ಲಿ ಯುವತಿಯ ಮೃತದೇಹ, ಅತ್ಯಾಚಾರವೆಸಗಿ ಕೊಲೆ ಶಂಕೆ
ರಾತ್ರಿ ಬಯಲು ಶೌಚಕ್ಕೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ 21 ವರ್ಷದ ಯುವತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಶ್ವಿನಿ (21) ಮೃತ ಯುವತಿ ಎಂದು ಗುರುತಿಸಲಾಗಿದೆ. ರಾತ್ರಿ ಬಯಲು ಶೌಚಾಲಯಕ್ಕೆ ತೆರಳಿದ್ದ ವೇಳೆ ಅಶ್ವಿನಿ




