Wednesday, December 03, 2025
Menu

ಸಂಚಾರಿ ಸಾಥಿ ಆಪ್ ಮೊಬೈಲ್ ನಲ್ಲಿ ಪೂರ್ವಾನುಷ್ಠಾನ ಕಡ್ಡಾಯ ಆದೇಶ ವಾಪಸ್ ಪಡೆದ ಕೇಂದ್ರ!

ನವದೆಹಲಿ: ಸ್ಮಾರ್ಟ್ ಫೋನ್ ಗಳು ಸಿದ್ಧಪಡಿಸುವಾಗಲೇ ಸಂಚಾರ್ ಸಾಥಿ ಸೈಬರ್‌ ಸೆಕ್ಯುರಿಟಿ ಅಪ್ಲಿಕೇಶನ್‌ ಅನುಷ್ಠಾನ ಕಡ್ಡಾಯಗೊಳಿಸಿದ ಆದೇಶವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಸಂಚಾರಿ ಆಪ್ ಸುರಕ್ಷತೆ ದೃಷ್ಟಿಯಿಂದಲೋ ಅಥವಾ ಗುಪ್ತಚಾರಿಕೆ ನಡೆಸಲೋ ಎಂಬ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ ಮಾರಾಟಕ್ಕೂ ಮುನ್ನವೇ ಸ್ಮಾರ್ಟ್ ಫೋನ್ ಗಳಲ್ಲಿ ಸಂಚಾರಿ ಆಪ್ ಕಡ್ಡಾಯ ಅನುಷ್ಠಾನಗೊಳಿಸಬೇಕು ಎಂದು ಮೊಬೈಲ್ ಉತ್ಪಾದನಾ ಕಂಪನಿಗಳಿಗೆ ಸೂಚಿಸಿತ್ತು. ಪ್ರತಿಪಕ್ಷ ಸೇರಿದಂತೆ ವ್ಯಾಪಕ ವಿರೋಧದ

ದರ್ಶನ್ ಗೆ ಬಿಗ್ ಶಾಕ್: 82 ಲಕ್ಷ ಆದಾಯ ತೆರಿಗೆ ವಶಕ್ಕೆ ನೀಡಿದ ನ್ಯಾಯಾಲಯ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ನಿವಾಸದಲ್ಲಿ ಪತ್ತೆಯಾಗಿದ್ದ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ ಇಲಾಖೆ ಸುಪರ್ದಿಗೆ ನೀಡಿ ನ್ಯಾಯಾಲಯು ಆದೇಶಿಸಿದೆ. ವಶಪಡಿಸಿಕೊಂಡ ಹಣ ವಾಪಸ್ ನೀಡುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಜಾಗೊಳಿಸಿದ ಬೆಂಗಳೂರಿನ

ವಿಮಾನದ ತುರ್ತು ನಿರ್ಗಮನದ ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆ ಯಶಸ್ವಿ!

ಚಂಡೀಗಢ: ಅತ್ಯಂತ ವೇಗದ ಯುದ್ಧ ವಿಮಾನ ತಪ್ಪಿಸಿಕೊಳ್ಳುವ ವ್ಯವಸ್ಥೆಯ ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಈ ಮೂಲಕ ತಂತ್ರಜ್ಞಾನ ಹೊಂದಿದ ಕೆಲವೇ ರಾಷ್ಟ್ರಗಳ ಸಾಲಿಗೆ ಭಾರತ ಸೇರ್ಪಡೆಯಾಗಿದೆ. ಡಿಆರ್ ಡಿಒ ಚಂಡೀಗಢದಲ್ಲಿರುವ ಟರ್ಮಿನಲ್

ಶಿವನ ಮುಡಿಗೇರಿದ ಹೂವು ಪಾದಕ್ಕೆ ಬೀಳಲೇಬೇಕು: ಸಿಎಂ ಸ್ಥಾನದ ಬಗ್ಗೆ ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೆಂಗಳೂರು: ಶಿವನ ಮುಡಿ ಸೇರಿದ ಹೂವು ಶಿವನ ಪಾದಕ್ಕೆ ಬೀಳಲೇಬೇಕು ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಈ ಮೂಲಕ ಸಂಕ್ರಾಂತಿ ನಂತರ ರಾಜ್ಯದಲ್ಲಿ ಸಿಎಂ ಸ್ಥಾನದ ಬದಲಾವಣೆ ಖಚಿತ ಎಂದು ಸುಳಿವು ನೀಡಿದ್ದಾರೆ. ಮಂಡ್ಯದ ಕೆಆರ್ ಪೇಟೆಯಲ್ಲಿ ಮಂಗಳವಾರ

ಮದುವೆಯ ಅರತಕ್ಷತೆ ವೆಳೆ ಹೃದಯಾಘಾತದಿಂದ ಯುವಕ ಸಾವು

ಶಿವಮೊಗ್ಗ: ಮದುವೆಯಾದ ಮರುದಿನವೇ ನವವಿವಾಹಿತ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಕಲ್ಯಾಣ ಮಂದಿರದಲ್ಲಿ ಸಂಭವಿಸಿದೆ. ಕಳೆದ ನವೆಂಬರ್ 30ರಂದು ಶಿವಮೊಗ್ಗದ ಕಲ್ಯಾಣ ಮಂದಿರದಲ್ಲಿ ವಿವಾಹ ಸಮಾರಂಭದ ವೇಳೆ ಹೃದಾಯಾಘಾತದಿಂದ ಆಸ್ಪತ್ರೆ ಸೇರಿದ್ದ ರಮೇಶ್ (30) ಮೃತಪಟ್ಟಿದ್ದಾರೆ. ರಮೇಶ್ ವಿಜಯನಗರ ಜಿಲ್ಲೆ ಹರಪನಹಳ್ಳಿ

4.14 ಕೋಟಿ ವಿಮೆ ಹಣಕ್ಕಾಗಿ ಅಣ್ಣನನ್ನೇ ಕೊಂದ ತಮ್ಮ!

ಸಾಲ ತೀರಿಸಲು ತನ್ನ ಮಾನಸಿಕವಾಗಿ ಅಪ್ರಬುದ್ಧ ಸಹೋದರನ ಹೆಸರಿನಲ್ಲಿ ವಿಮೆ ಮಾಡಿಸಿ, ಬಳಿಕ ಕ್ರೂರವಾಗಿ ಕೊಂದು ಅಪಘಾತ ಎಂದು ತಮ್ಮ ಬಿಂಬಿಸಿದ ಆಘಾತಕಾರಿ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯ ರಾಮದುಗು ತಾಲೂಕಿನಲ್ಲಿ ನಡೆದಿದೆ. ವಿಮಾ ಕಂಪನಿ ಪ್ರತಿನಿಧಿಗಳು ನೀಡಿದ್ದ ದೂರಿನ ಮೇರೆಗೆ

ಕಬ್ಬು ತುಂಬಿದ ಟ್ರ್ಯಾಕ್ಟರ್​​ಗೆ ಕಾರು ಡಿಕ್ಕಿ ಹೊಡೆದು ನಾಲ್ವರ ದುರ್ಮರಣ

ಬಾಗಲಕೋಟೆ: ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕರನ್ನು ವಿಶ್ವನಾಥ್ (17), ಪ್ರವೀಣ್ (22), ಗಣೇಶ (20)

ಅಂಜನಾದ್ರಿಯಲ್ಲಿ ಹನುಮ ದರ್ಶನಕ್ಕೆ ಜನಸಾಗರ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿರುವ ಹನುಮ ‌ಜನ್ಮಸ್ಥಳ ಅಂಜನಾದ್ರಿಯಲ್ಲಿ ಸಹಸ್ರಾರು ಹನುಮ ಮಾಲಾಧಾರಿಗಳು ಸರತಿ ಸಾಲಿ‌ನಲ್ಲಿ ನಿಂತು ಶ್ರೀ ರಾಮ ಜಯರಾಂ, ಪವನಸುತ ಆಂಜನೇಯ ಜಯ ಘೋಷಗಳೊಂದಿಗೆ ಹನುಮ ನಾಮವನ್ನು ಜಪಿಸುತ್ತಆಂಜನೇಯಸ್ವಾಮಿ ದರ್ಶನ ಪಡೆಯುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಅಂಜನಾದ್ರಿ, ಹನುಮಭಕ್ತರ

ಮೈಸೂರಿನಲ್ಲಿ ಅಮ್ಮನ ಮಡಿಲು ಸೇರಿದ 4 ಹುಲಿ ಮರಿಗಳು!

ಪ್ರತ್ಯೇಕವಾಗಿ ಸೆರೆ ಹಿಡಿಯಲಾಗಿದ್ದ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ಪುನರ್ಮಿಲನಕ್ಕೆ ಮೈಸೂರು ಮೃಗಾಲಯದ ಪುನರ್ವಸತಿ ಕೇಂದ್ರ ಸಾಕ್ಷಿಯಾಯಿತು. ಆಹಾರ ಅರಸಿ ತನ್ನ ನಾಲ್ಕು ಮರಿಗಳೊಂದಿಗೆ ಕಾಡಿನಿಂದ ನಾಡಿಗೆ ಬಂದ ಹೆಣ್ಣು ಹುಲಿ, ನವೆಂಬರ್ 27 ರಂದು ನಾಗರಹೊಳೆಯ ಕಾಡಂಚಿನ ಗ್ರಾಮ

ತಳ್ಳೋ ಗಾಡಿಯಲ್ಲಿ ಎಟಿಎಂ ಮಷಿನ್ ಕದ್ದ ಕಳ್ಳರು: ಸಿಸಿಟಿವಿ ದೃಶ್ಯ ನೋಡಿ ಪೊಲೀಸರೇ ಶಾಕ್!

ಬೆಳಗಾವಿ: ಬೆಳಗಾವಿಯಲ್ಲೂ ಖತರ್ನಾಕ್ ಕಳ್ಳರ ಗ್ಯಾಂಗೊಂದು ಎಟಿಎಂ ಯಂತ್ರವನ್ನೇ ತಳ್ಳುಗಾಡಿಯ ಸಹಾಯದಿಂದ ಹೊತ್ತೊಯ್ದು ಘಟನೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಪಕ್ಕದಲ್ಲಿದ್ದ ‘ಇಂಡಿಯಾ ಎಟಿಎಂ’ ಕೇಂದ್ರವನ್ನು