Featured
ಕಾಂಗ್ರೆಸ್ ದುರಾಡಳಿತ ವಿರುದ್ಧ ಬೀದಿಗಿಳಿದ ಜನ: ಆರ್ ಅಶೋಕ ಕಿಡಿ
ಕಾಂಗ್ರೆಸ್ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ. @INCKarnataka ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ಅರಾಜಕ ಮುಖ್ಯಮಂತ್ರಿ @siddaramaiah ನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೆ? ಇಡೀ ಕರ್ನಾಟಕ ಇಂದು ಅರಾಜಕತೆಯಲ್ಲಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಧಾರವಾಡದಲ್ಲಿ ಸರ್ಕಾರಿ
ಯಲಹಂಕದಲ್ಲಿ ಬೈಕ್ ಮರಕ್ಕೆ ಡಿಕ್ಕಿಯಾಗಿ ಸವಾರರಿಬ್ಬರ ಸಾವು
ಯಲಹಂಕ ನ್ಯೂ ಟೌನ್ ಉನ್ನಿಕೃಷ್ಣನ್ ಜಂಕ್ಷನ್ ಬಳಿ ಬೈಕ್ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.ಕಿರಣ್ (25) ಮತ್ತು ಯಶವಂತ್ (25) ಮೃತಪಟ್ಟವರು. ಬೈಕ್ನಲ್ಲಿದ್ದ ಹಿಂಬದಿ ಸವಾರ ಗೌತಮ್ ಎಂಬವರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿ ಮೂವರು ಬುಲೆಟ್ ಬೈಕ್ನಲ್ಲಿ
ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಹೈ ಕಮಾಂಡ್ಗೆ ಎಂಎಲ್ಸಿಗಳ ಮನವಿ
ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ ಆಗ್ರಹಿಸಿ 24 ಮಂದಿ ವಿಧಾನ ಪರಿಷತ್ ಸದಸ್ಯರು ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಸಚಿವ ಸಂಪುಟ ಪುನಾರಚನೆ ಮತ್ತು ಮೊದಲ ಬಾರಿ ಶಾಸಕರಾಗಿರುವ ಕನಿಷ್ಠ ಐವರಿಗಾದರೂ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ 31 ಶಾಸಕರು
ಸ್ವಾಮೀಜಿ, ಮಂತ್ರಿಗಳು, ಅಧಿಕಾರಿಗಳ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ
ಪ್ರತಿಷ್ಠಿತ ಮಠದ ಸ್ವಾಮೀಜಿ, ಮಂತ್ರಿಗಳು, ಐಪಿಎಸ್ ಅಧಿಕಾರಿಗಳ ಹೆಸರನ್ನು ಬಳಸಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಮಾಡಿರುವುದಾಗಿ ದೂರು ದಾಖಲಾಗಿದೆ. ಪ್ರಕರಣದ ಮುಖ್ಯ ಆರೋಪಿ ಸನ್ನಿ ಎಂ. ನಾಯಕ್ ರಾಜಮನೆ ಗ್ರೂಪ್ಸ್ನ ಎಂಡಿ ಎಂದು ಹೇಳಲಾಗಿದೆ. ಬೆಂಗಳೂರು ಮತ್ತು ದಾಬಸ್ಪೇಟೆ ಇಂಡಸ್ಟ್ರಿಯಲ್
ಒಬ್ಬರ ಪ್ರಾಣಕ್ಕಾಗಿ ಏಳು ಲಕ್ಷ ನೀಡಿ ಪಡೆದ ಏರ್ ಆಂಬ್ಯುಲೆನ್ಸ್ ಅಪಘಾತದಲ್ಲಿ ಏಳು ಜನ ಸಾವು
ಜಾರ್ಖಂಡ್ನ ರಾಂಚಿಯಲ್ಲಿ ಏರ್ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟಿದ್ದಾರೆ. ಒಂದು ಜೀವ ಉಳಿಸುವುದಕ್ಕಾಗಿ ಕುಟುಂಬ ಆಂಬ್ಯುಲೆನ್ಸ್ಗೆ ಏಳು ಲಕ್ಷ ರೂ. ಪಾವತಿ ಮಾಡಿತ್ತು. ದೆಹಲಿಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಲು ಲಕ್ಷಗಟ್ಟಲೆ ಸಾಲನ್ನೂ ಕೂಡ ಮಾಡಿತ್ತು ಎನ್ನಲಾಗಿದೆ. ಆದರೆ ಅದೇ ಆಂಬ್ಯುಲೆನ್ಸ್
ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯ: ಐದು ಒಟಿಟಿಗಳಿಗೆ ಕೇಂದ್ರ ನಿರ್ಬಂಧ
ಮಾಹಿತಿ ತಂತ್ರಜ್ಞಾನ ಕಾಯಿದೆ 2021 ಮತ್ತು ಐಟಿ ಕಾಯಿದೆಯ ಸೆಕ್ಷನ್ 69A ಅಡಿ ಐದು ಒಟಿಟಿ ಪ್ಲಾಟ್ಫಾರ್ಮ್ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯ ಪ್ರಸಾರ ಮಾಡುವ ಮೂಲಕ ಸಾಮಾಜಿಕ ಮಾನ ದಂಡಗಳನ್ನು ಪಾಲಿಸದ ಕಾರಣಕ್ಕೆ ನಿರ್ಬಂಧ ವಿಧಿಸಿದೆ.
ಗೆಳೆಯನ ಎದುರೇ ಮಹಿಳೆ ಮೇಲೆ ಏಳು ಮಂದಿಯಿಂದ ಅತ್ಯಾಚಾರ
ಅಸ್ಸಾಂನ ಸಿಲ್ಚಾರ್ ಪಟ್ಟಣದಲ್ಲಿ ಗೆಳೆಯನೊಂದಿಗೆ ಡಿನ್ನರ್ಗೆ ಹೋಗಿದ್ದ 28 ವರ್ಷದ ಮಹಿಳೆಗೆ ಚಾಕು ತೋರಿಸಿ ಏಳು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಘಟನೆ ನಡೆದಿದ್ದು, ಸಂತ್ರಸ್ತೆ ದೂರು ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಏಳು ಮಂದಿ
ನೂತನ ಶಾಸಕರಿಗೆ ಮಂತ್ರಿ ಪದವಿ ಬೇಕೇ?
ಹೊಸದಾಗಿ ಚುನಾಯಿತರಾದ ೩೧ ಮಂದಿ ಶಾಸಕರು ತಮಗೂ ಮಂತ್ರಿ ಪದವಿ ಬೇಕೆಂದು ಹೈಕಮಾಂಡ್ಗೆ ಪತ್ರ ಬರೆದಿರುವುದು ಗಮನಾರ್ಹ. ಮೊದಲನೆಯ ಬಾರಿಗೆ ಅಸೆಂಬ್ಲಿಗೆ ಚುನಾಯಿತರಾದವರು ಕೂಡಾ ತಮಗೆ ಕ್ಯಾಬಿನೆಟ್ ದರ್ಜೆ ಮಂತ್ರಿ ಪದವಿ ಬೇಕೆಂದು ಹಾತೊರೆಯವುದನ್ನು ಕಂಡು ನಾಡಿನ ಜನತೆ ಈಗ ನಗಬೇಕೋ,
ಮಗಳ ಲವ್ ಮ್ಯಾರೇಜ್ಗೆ ಸಹಕರಿಸಿದ ಯುವಕರ ಮೇಲೆ ತಂದೆಯಿಂದ ಮಾರಣಾಂತಿಕ ಹಲ್ಲೆ
ಮಂಡ್ಯದ ಕೆಆರ್ ಪೇಟೆ ತಾಲೂಕಿನ ಬೊಮ್ಮಾಲಪುರ ಗ್ರಾಮದಲ್ಲಿ ಮಗಳ ಲವ್ ಮ್ಯಾರೇಜ್ಗೆ ಸಹಾಯ ಮಾಡಿದ್ದಕ್ಕೆ ಯುವಕರ ಮೇಲೆ ತಂದೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸೈಜ್ ಕಲ್ಲಿನಿಂದ ಕಾಲು ಜಜ್ಜಿ, ವಿವಸ್ತ್ರಗೊಳಿಸಿ ಗುಂಪು ಹಲ್ಲೆ ನಡೆಸಿ ವೀಡಿಯೊ ಮಾಡಿಕೊಂಡ ಘಟನೆ ನಡೆದಿದೆ. ಈಘಟನೆಯು
ಮಾಜಿ ಐಪಿಎಸ್ ಭಾಸ್ಕರ್ ರಾವ್ ಸೋದರಳಿಯ ನಾಪತ್ತೆ
ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಸೋದರ ಅಳಿಯ ಅನಿರುದ್ಧ್ ರಮೇಶ್ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಸಾಮಾಜಿಕ ಜಾಲತಾಣಗಳ ಬಳಕೆದಾರರಿಂದ ಸಹಾಯ ಕೋರಿದ್ದಾರೆ. ಭಾಸ್ಕರ್ ರಾವ್ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಅನಿರುದ್ಧ್ ದಕ್ಷಿಣ ಬೆಂಗಳೂರಿನ ಪ್ರತಿಷ್ಠಿತ




