Featured
ಪತ್ನಿ ಮೇಲೆ ಅನುಮಾನ: ಮನೆಯೊಳಗೆ ಜಿಲೆಟಿನ್ ಸ್ಫೋಟಿಸಿದ ವ್ಯಕ್ತಿ, ಮಗಳು ಸಾವು
ಪತ್ನಿಯ ಮೇಲೆ ಅನುಮಾನವುಂಟಾಗಿದ್ದಕ್ಕೆ ಮನೆಯೊಳಗೆ ಜಿಲೆಟಿನ್ ಕಡ್ಡಿ ಸ್ಫೋಟಿಸಿದ ವ್ಯಕ್ತಿ ಮತ್ತು ಆತನ ಮಗಳು ಮೃತಪಟ್ಟಿದ್ದಾರೆ. ಆಳಂದ ತಾಲೂಕಿನ ಮಟಕಿ ತಾಂಡದಲ್ಲಿ ನಡೆದ ಈ ದುರಂತದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟ ಮಾಡಿದ ವ್ಯಕ್ತಿಯ ಪತ್ನಿ ಹಾಗೂ ನಾಲ್ವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಶಿವಲಾಲ್ ಬಳಿರಾಮ್ ರಾಠೋಡ್ (50) ಹಾಗೂ ಮೀರಾ (15) ಮೃತಪಟ್ಟವರು. ಶಿವಲಾಲ್ ಹೆಂಡತಿ ಮೇಲೆ ಅನುಮಾನ ಅನುಮಾನ ಪಡುತ್ತಿದ್ದ. ತಾನು ಕೆಲಸ ಮಾಡುತ್ತಿದ್ದ ಕಲ್ಲು ಕ್ವಾರಿಯಿಂದ ಜಿಲೆಟಿನ್ ಕಡ್ಡಿ
15 ದಿನ ಪ್ರತಿನಿತ್ಯ ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು ಸಿಡಬ್ಲ್ಯುಆರ್ಸಿ ಸೂಚನೆ
ಮುಂದಿನ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ಕರ್ನಾಟಕಕ್ಕೆ ಸೂಚಿಸಿದೆ. ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ. ಮೂರು ಗಂಟೆಗೆ
ಭ್ರಷ್ಟಾಚಾರ ವಿಚಾರದಲ್ಲಿ ರಾಜಿ ಇಲ್ಲ, ಡಬಲ್ ಬಿಲ್, ನಕಲಿ ಬಿಲ್ ಮಾಡುವವರನ್ನು ಬಡಿದು ಹಾಕುವೆ: ಸಿಎಂ ಕಿಡಿ
ಭ್ರಷ್ಟಾಚಾರ ವಿಚಾರದಲ್ಲಿ ನಾನು ರಾಜಿ ಇಲ್ಲ. ಅಧಿಕಾರಿಗಳ ಪ್ರತಿ ಹೆಜ್ಜೆ ಪರಿಶೀಲಿಸುತ್ತೇನೆ. ಪ್ರತಿ ಫಲಾನುಭವಿ ಮಾಹಿತಿ ಇಟ್ಟುಕೊಳ್ಳಬೇಕು. ಅವರು ಅದನ್ನು ಹೇಗೆ ಬಳಸುತ್ತಿದ್ದಾರೆ ಎಂದು ನೋಡಬೇಕು. ನಮ್ಮಲ್ಲಿ ಡಬಲ್ ಬಿಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು ಅಂತಹವರನ್ನು ಬಡಿದು ಹಾಕುತ್ತೇನೆ. ನಕಲಿ
ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ಸಾಧ್ಯವಿಲ್ಲ: ಸುಪ್ರೀಂಗೆ ರಾಜ್ಯ ಅಫಿಡವಿಟ್
ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಲು ಸಾಧ್ಯವೇ ಇಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರ ನಿಲುವನ್ನು ಸ್ಪಷ್ಟಪಡಿಸಿದೆ. ದ್ವಿಚಕ್ರ ವಾಹನಗಳನ್ನು
ಬೆಂಗಳೂರು ರಸ್ತೆ ಕಾಮಗಾರಿ: ತಡೆಗೋಡೆ ಕುಸಿದು ಕಾರ್ಮಿಕ ಸಾವು, ಹಲವರಿಗೆ ಗಾಯ
ಬೆಂಗಳೂರಿನ ಕಂಠೀರವ ಸ್ಟುಡಿಯೊ ಮುಂಭಾಗ ಹಾಗೂ ಡಾ.ರಾಜ್ಕುಮಾರ್ ಪುಣ್ಯಭೂಮಿ ಬಳಿ ನಡೆಯುತ್ತಿದ್ದ ರಸ್ತೆ ಕಾಮಗಾರಿ ವೇಳೆ ಅಂಡರ್ಪಾಸ್ ನಿರ್ಮಿಸಲು ತೋಡಿದ್ದ ಗುಂಡಿಯ ಮಣ್ಣಿನ ತಡೆಗೋಡೆ ಕುಸಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಹಲವು ಕಾರ್ಮಿಕರು ಮನ್ಣಿನಡಿ ಸಿಲುಕಿಕೊಂಡಿದ್ದಾರೆ. ಅಂಡರ್ಪಾಸ್ ಕಾಮಗಾರಿಗಾಗಿ ರಸ್ತೆಯಲ್ಲಿ
ಏರ್ಪೋರ್ಟ್ ತಾಜ್ ಹೋಟೆಲ್ನಲ್ಲಿ ಮಕ್ಕಳಿಬ್ಬರ ಕೊಲೆಗೈದು ವ್ಯಕ್ತಿ ಆತ್ಮಹತ್ಯೆ ಯತ್ನ
ಬೆಂಗಳೂರಿನ ಏರ್ಪೋರ್ಟ್ ತಾಜ್ ಹೋಟೆಲ್ನಲ್ಲಿ ವ್ಯಕ್ತಿಯೊಬ್ಬರು ತನ್ನ ಇಬ್ಬರು ಹೆಣ್ಣು ಮಕ್ಕಳ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೋಟೆಲ್ನ ಮೂರನೇ ಮಹಡಿಯ ಕೊಠಡಿಯಲ್ಲಿ ಈ ಭಯಾನಕ ಕೃತ್ಯ ಎಸಗಲಾಗಿದೆ. ಇಮ್ರಾನ್ ಎಂಬ ವ್ಯಕ್ತಿ ತನ್ನ ಐದು ಹಾಗೂ 10
ಶಿವಗಂಗೆ ಶಾಂತಲಾ ಡ್ರಾಪ್ನಲ್ಲಿ ಮೃತದೇಹ: ನಾಪತ್ತೆಯಾಗಿರುವ ಟೆಕ್ಕಿಯದಾ?
ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ಉಪಾಧ್ಯಾಯ ನಾಪತ್ತೆಯಾಗಿ ಐದು ದಿನಗಳಾಗಿದ್ದು, ಬೆಟ್ಟದ ಶಾಂತಲಾ ಡ್ರಾಪ್ ಕಂದಕದಲ್ಲಿ ಮೃತದೇಹವೊಂದು ಇರುವುದನ್ನು ಡ್ರೋನ್ ಕ್ಯಾಮೆರಾ ಪತ್ತೆ ಹಚ್ಚಿದೆ, ಈ ಮೃತದೇಹ ಅದ್ವೈತ್ ಅವರುದು ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ಬೆಳಗ್ಗೆ ಟ್ರೆಕ್ಕಿಂಗ್ಗೆ ಹೋಗಿದ್ದ
ತುಮಕೂರಿನಲ್ಲಿ ಲಾರಿಗೆ ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಬಲಿ
ತುಮಕೂರಿನ ಸೋರೆಕುಂಟೆ ಬಳಿ ಲಾರಿಗೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲೊ ಒಬ್ಬರನ್ನು ಷಣ್ಮುಗ (50) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆ ಕಾರ್ಯ ಮುಂದುವರಿದಿದೆ. ಬೆಂಗಳೂರಿನಿಂದ ಚಿತ್ರದುರ್ಗ ಕಡೆಗೆ ಟ್ರ್ಯಾಕ್ಟರ್ಗಳನ್ನು ತುಂಬಿಸಿಕೊಂಡು
ರಾಜ್ಯಪಾಲರ ಅಂಗಣಕ್ಕೆ ಹೊರಟ್ಟಿ ರಾಜೀನಾಮೆ
ಮೇಲ್ಮನೆ ಚೇರ್ಮನ್ ಆಗಿರುವ ತಮ್ಮಿಂದ ಬಲವಂತವಾಗಿ ರಾಜೀನಾಮೆಯನ್ನು ಪಡೆಯಲಾಗಿದೆ ಎಂದು ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದರೂ, ಇದನ್ನು ರಾಜ್ಯಪಾಲರ ಮುಂದೆ ಸಾಬೀತುಪಡಿಸಬೇಕಾದವರೂ ಇವರೇ ಆಗಿದ್ದಾರೆ. ಒಮ್ಮೆ ರಾಜೀನಾಮೆಯನ್ನು ಕೊಟ್ಟಾ ಗ , ಇದು ತನ್ನ ಸ್ವಯಂ ಇಚ್ಛೆಯಿಂದಲೇ ಕೂಡಿದ್ದಾಗಿದೆ ಎಂಬ ಉಲ್ಲೇಖವಿದ್ದ
ರೈತರ ಹೆಸರಲ್ಲಿ ತಮ್ಮ ಹುಡುಗನ ರಾಜಕೀಯ ಭವಿಷ್ಯಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ: ಸಿಎಂ
ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ. ತಮ್ಮ ಮನೆಯ ಹುಡುಗನ (ನಿಖಿಲ್ ಕುಮಾರಸ್ವಾಮಿ) ರಾಜಕೀಯ ಭವಿಷ್ಯಕ್ಕಾಗಿ ಮಾಡುತ್ತಿರುವ ಹೋರಾಟ ಇದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಲೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್




