Featured
2.5 ಲಕ್ಷ ಮೆಟ್ರಿಕ್ ಟನ್ ಮಾವಿನ ಹಣ್ಣು ವಿಮಾ ವ್ಯಾಪ್ತಿಗೆ: ದೇವೇಗೌಡರ ಪ್ರಸ್ತಾಪನೆಗೆ ಕೇಂದ್ರ ಅನುಮೋದನೆ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಮಾವು ಬೆಳೆಗಾರರಿಗೆ ಅನುಕೂಲ ಆಗಲಿದೆ. ಈ ಬಗ್ಗೆ ಮಾಜಿ ಪ್ರಧಾನಿಗಳು 22 ಜೂನ್ 2025 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಲೈಟ್ ಆಫ್ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು: ಕಚೇರಿಯ ಲೈಟ್ ಆಫ್ ಮಾಡುವ ವಿಚಾರಕ್ಕೆ ರಾತ್ರಿ ಪಾಳಿಯಲ್ಲಿದ್ದ ಕೆಲಸಗಾರರ ನಡುವೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಂದರಾಜನಗರದಲ್ಲಿ ಸಂಭವಿಸಿದೆ. ಭೀಮೇಶ್ ಬಾಬು (41)ಕೊಲೆಯಾದವರು, ಕೃತ್ಯ ನಡೆಸಿದ ಸೋಮಲ ವಂಶಿ (24)ಯನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವು
ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ, ಪೀಣ್ಯ ಹಾಗೂ ಎಚ್ಎಸ್ಆರ್ ಲೇಔಟ್ ನಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. \ಎಲೆಕ್ಟ್ರಾನಿಕ್ ಸಿಟಿಯ ಕೂಡ್ಲು ಗೇಟ್ ಬಳಿ ಟೆಂಪೋ ಟ್ರಾವೆಲರ್ ಆಟೋ ಗೆ ಡಿಕ್ಕಿ ಹೊಡೆದು
ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ
ಪಿರಿಯಾಪಟ್ಟಣ : ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಹೆತ್ತ ತಾಯಿಯೇ ಹಸು ಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. 9 ದಿನದ ಮಗು ಮತ್ತು ಎರಡು ವರ್ಷದ ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯೇ ಅರ್ಬಿಯಾ ಬಾನು.
ನನಗೆ ಜಾತಿಗೆಟ್ಟ ಬುದ್ದಿ ಇಲ್ಲ, ಪಕ್ಷ ನಿಷ್ಠೆ ಇರುವ ವ್ಯಕ್ತಿ: ಜಿಟಿ ದೇವೇಗೌಡ
ಮೈಸೂರು: ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ. ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಸಿದ್ದರಾಮಯ್ಯ ಪರ ಹೇಳಿಕೆ ಕೊಟ್ಟೆ ಎಂದು ನಾನು ಕಾಂಗ್ರೆಸ್
ರಾಜ್ಯಕ್ಕೆ ಸಿಎಂ ನೀವಾ? ಡಿಕೆಶಿ ಅವರಾ?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ.
ರಾಮನಗರದ ಹೋಂಸ್ಟೇನಲ್ಲಿ ರೇವ್ ಪಾರ್ಟಿ: 130 ಮಂದಿ ಬಂಧಿಸಿದ ಪೊಲೀಸರು!
ಮಾದಕ ದ್ರವ್ಯ ಬಳಕೆ ಮಾಡುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿದ ಪೊಲೀಸರು ಬೆಂಗಳೂರಿನಿಂದ ಬಂದಿದ್ದ ಮಹಿಳೆಯರು ಸೇರಿದಂತೆ 130 ಮಂದಿಯನ್ನು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್ ಸ್ಟೇ ಒಂದರಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ
ನವ ಕಲಬುರಗಿ ನಿರ್ಮಾಣಕ್ಕೆ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ ಜಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ
ಆರ್. ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆ ಶಿವಕುಮಾರ್
ಬೆಂಗಳೂರು: ಟನಲ್ ರಸ್ತೆ ವಿಚಾರವಾಗಿ ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ ಬಾಗ್ ಬಳಿ ಪ್ರವೇಶ- ನಿರ್ಗಮನ ತಾಣ ರೂಪಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮುಂಬೈ ಆಸ್ಪತ್ರೆಗೆ ನಟ ಧರ್ಮೆಂದ್ರ ದಾಖಲು
ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ಮುಂಬೈನ ಖಾಸಗಿ ಆಸ್ಪತ್ರೆಗೆ ಶುಕ್ರವಾದ ದಾಖಲಿಸಲಾಗಿದೆ. ಡಿಸೆಂಬರ್ 8ಕ್ಕೆ 90ನೇ ವಸಂತಕ್ಕೆ ಕಾಲಿಡಲಿರುವ ಧರ್ಮೆಂದ್ರ ಅವರನ್ನು ಸಹಜ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, 4-5 ದಿನ ಆಸ್ಪತ್ರೆಯಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ಏಪ್ರಿಲ್




