Tuesday, September 01, 2026
Menu

ಕಲ್ಯಾಣ ಕರ್ನಾಟಕ ನಿರ್ಲಕ್ಷ್ಯ: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಲ್ಯಾಣ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿ ದಲಿತರ ಸರಣಿ ಕೊಲೆಗಳು ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ಕಿವಿಗೊಡುತ್ತಿಲ್ಲ ಎಂದು ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಲಿಂಗಸಗೂರಿನಲ್ಲಿ   ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು, ನಾವು ನಿರಂತರವಾಗಿ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಬಳಿಕ ಇದೀಗ ಕಾಂಗ್ರೆಸ್ ನಾಯಕರು ಸ್ಥಳಕ್ಕೆ ಬರುತ್ತಿದ್ದಾರೆ ಎಂದು ಟೀಕಿಸಿದರು. ಪ್ರಧಾನಿ ನರೇಂದ್ರ ಮೋದಿ

ಬಿಡದಿ ಬಗ್ಗೆ ಬಿಜೆಪಿಗೆ ಗೊಂದಲ, ಬಳ್ಳಾರಿ ಪಾದಯಾತ್ರೆ ಬಗ್ಗೆ ಜೆಡಿಎಸ್‌ಗೆ ಗೊಂದಲ: ಪ್ರಿಯಾಂಕ್‌ ಖರ್ಗೆ

ಕ್ಯಾಬಿನೆಟ್ ನಲ್ಲಿ ಯಾರು ಇರಬೇಕು, ಯಾರು ಇರಬಾರದು ಅನ್ನೋದನ್ನು ಕಾಂಗ್ರೆಸ್‌  ಹೈಕಮಾಂಡ್ ನಿರ್ಧರಿಸುತ್ತದೆ. ಈಶ್ವರಪ್ಪ ಪ್ರಾಮಾಣಿಕರಿದ್ರೆ ಅವರಿಗೆ ಕಳೆದ ಬಾರಿ ಯಾಕೆ ಟಿಕೆಟ್ ನೀಡಲಿಲ್ಲ, ಬಿ. ನಾಗೇಂದ್ರ ಮತ್ತು ಈಶ್ವರಪ್ಪ ಪ್ರಕರಣಕ್ಕೆ ವ್ಯತ್ಯಾಸವಿದೆ. ರಾಜೀನಾಮೆ ಕೊಟ್ಟ ಬಳಿಕವೂ ಬಿಜೆಪಿಯವರು  ಪಾದಯಾತ್ರೆ ಮಾಡ್ತಿದ್ದಾರೆ. 

ಪಾರ್ಕ್ ಜಾಗದ ಶೇ 5 ಬಳಕೆ ಪ್ರಸ್ತಾವನೆ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

ಉದ್ಯಾನಗಳಲ್ಲಿ ಶೇ 5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು ವಿಧಾನಸಭೆಯಲ್ಲಿ ಮತ್ತೆ ಚರ್ಚಿಸಬಹುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ

 Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ

ಟೆಲಿವಿಷನ್‌ನ ಕಾಲ್ಪನಿಕ ಧಾರಾವಾಹಿಗಳು ವೀಕ್ಷಕರ ದೈನಂದಿನ ಬದುಕಿನ ಭಾಗವಾಗಿದ್ದು, ಅವುಗಳಲ್ಲಿನ ಪಾತ್ರಗಳ ಕನಸುಗಳು, ಸವಾಲುಗಳು ಮತ್ತು ಜೀವನದ ಪಯಣಗಳು ವೀಕ್ಷಕರಿಗೆ ತಮ್ಮದೇ ಕಥೆಯಂತೆ ಭಾಸವಾಗುತ್ತವೆ. ವೀಕ್ಷಕರು ಮತ್ತು ಕಥೆಗಳ ನಡುವಿನ ಈ ವಿಶೇಷ ನಂಟನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ZEE ಮತ್ತು

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಎಂಟು ಮಕ್ಕಳು ಸೇರಿ 11 ಜನ ಸಾವು

ಉತ್ತರಪ್ರದೇಶದ ಪ್ರಯಾಗ್‌ರಾಜ್‌ ಮತ್ತು ಕೌಶಂಬಿ ಗಡಿ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಹನ್ನೊಂದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.  ದುರಂತಕ್ಕೆ ಬಲಿಯಾದವರಲ್ಲಿ ಎಂಟು ಮಕ್ಕಳೂ ಸೇರಿದ್ದಾರೆ. ಕಾರ್ಖಾನೆಯ ಸಮೀಪವಿರುವ ಮನೆಗಳಲ್ಲಿ ವಾಸವಿದ್ದ ಮಕ್ಕಳು ಸ್ಫೋಟದಲ್ಲಿ ಅಸು ನೀಗಿದ್ದಾರೆ. ಸ್ಫೋಟದ ತೀವ್ರತೆಗೆ ಇಡೀ ಕಾರ್ಖಾನೆ

ಧಾರವಾಡದಲ್ಲಿ ಕಾರು ಉರುಳಿ ಮೂವರ ಸಾವು

ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಅಸು ನೀಗಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಬೆಳಗಾವಿ‌ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಉರುಳಿದೆ. ಮೃತಪಟ್ಟ ಮೂವರು ದಾವಣಗೆರೆ ಜಿಲ್ಲೆಯ ನಿವಾಸಿಗಳಾದ

ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಚೆನ್ನಾಗಿ ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಸೃಷ್ಟಿ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ನಗರದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಪೋಷಕರು ಚೆನ್ನಾಗಿ

ಬಿಜೆಪಿ ಪಾದಯಾತ್ರೆಯಿಂದ ಜನತೆಗೇನು ಉಪಯೋಗ ?

ರಾಜ್ಯಕ್ಕೆ ಸಂದಾಯವಾಗಬೇಕಿರುವ ಕೇಂದ್ರದ ಅನುದಾನದ ವಿಚಾರದಲ್ಲಿ ತಾರತಮ್ಯ ಮುಂದುವರಿದಿದೆ. ಇದರಿಂದ ರಾಜ್ಯ ತೊಂದರೆ ಅನಭವಿಸಿದೆ. ಕೇಂದ್ರ ಮಂತ್ರಿಮಂಡಲದಲ್ಲಿ ಸಚಿವರೂ ಆಗಿರುವ ರಾಜ್ಯದ ಬಿಜೆಪಿ ಮತ್ತು ದಳ ಸಂಸದರು ಪ್ರಧಾನಿ ಅವರ ಮೇಲೆ ಒತ್ತಡ ತಂದು ಸೂಕ್ತ ಅನುದಾನ ಬಿಡುಗಡೆಗೆ ಆಗ್ರಹಿಸುತ್ತಿಲ್ಲವೇಕೆ? ಆಂಧ್ರ

ಶಿವರಾಮ ಕಾರಂತ ಬಡಾವಣೆ: ಭೂಮಿ ಮಾಲೀಕರಿಗೆ ಭೂ ಪರಿಹಾರ ವಿತರಿಸಿದ ಸಿಎಂ

ನಾನೊಬ್ಬ ರೈತರ ಮಗ, ರೈತ ಆಸ್ತಿ ಕಳೆದುಕೊಳ್ಳಬೇಕಾದರೆ ಆಗುವ ನೋವಿನ ಅರಿವಿದೆ. ಆ ನೋವನ್ನು ಕಡಿಮೆ ಮಾಡಬೇಕೆನ್ನುವ ಉದ್ದೇಶವೂ ಇದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಡಾ ಕೆ ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ ಭೂಮಾಲೀಕರು, ರೈತರಿಗೆ ನೆಹರು

ದೊಡ್ಡಬಳ್ಳಾಪುರದಲ್ಲಿ ರೈಲು ಡಿಕ್ಕಿ ಹೊಡೆದು ಅಜ್ಜಿ , ಮೊಮ್ಮಕ್ಕಳ ಸಾವು

ದೊಡ್ಡಬಳ್ಳಾಪುರ ನಗರ ರೈಲು ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಶನಿವಾರ-ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮೊಮ್ಮಕಳಿಬ್ಬರು ಅಜ್ಜಿ ಮನೆಗೆ ಬಂದಿದ್ದರು. ಬೇಗ ಮನೆಗೆ ವಾಪಸ್‌ ಹೋಗಿ ಶಾಲೆಗೆ ತೆರಳಬೇಕೆಂದು ರೈಲು