Menu

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸಚಿವ ಕೆಜೆ ಜಾರ್ಜ್ ಸೂಚನೆ

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸರ್ವಜ್ಞನಗರ ಕ್ಷೇತ್ರದ ಸುಬ್ಬಣ್ಣಪಾಳ್ಯ ವಾರ್ಡ್ ಆರ್.ಎಸ್.ಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಬೆಸಿ ಗಾಲ್ಫ್ ಲಿಂಕ್ಸ್ ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ಅಡಿ ನಿರ್ಮಿಸಿರುವ 2 ಶಾಲಾ ಕೊಠಡಿಗಳು ಮತ್ತು ಒಂದು ಭೋಜನ ಕೊಠಡಿಯನ್ನು ಉದ್ಘಾಟಿಸಿದ ಬಳಿಕ ಶಾಲೆಯ ಮುಖ್ಯ

ಭಾರತೀಯ ಶುಭಾಂಶು ಶುಕ್ಲ ಬಾಹ್ಯಕಾಶ ಯಾನಕ್ಕೆ ಮುಹೂರ್ತ ಫಿಕ್ಸ್

ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ನಡೆಸಲಿರುವ ಅಂತರೀಕ್ಷಾ ಯಾನ ಸತತ ಎರಡು ಬಾರಿ ಮುಂದೂಡಿಕೆ ನಂತರ ಇದೀಗ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಕೊನೆಗೂ ದಿನಾಂಕ ನಿಗದಿಪಡಿಸಿದೆ. ಅಮೆರಿಕದ ಫ್ಲೋರಿಡಾದ ಬಾಹ್ಯಕಾಶ ಕೇಂದ್ರದಿಂದ ನಾಲ್ವರು ಗಗನಯಾತ್ರಿಗಳನ್ನೊಳಗೊಂಡ ಆಕ್ಸಿಯಮ್-4 ರಾಕೆಟ್ ಜೂನ್

ಬೆಂಗಳೂರಿನಲ್ಲಿ ಖೋಟಾ ನೋಟು ಪ್ರಿಂಟ್ ಮಾಡಿ ಸಿಕ್ಕಿಬಿದ್ದ ಉದ್ಯಮಿ ಪುತ್ರ

ಬೆಂಗಳೂರು:  ಮನೆಯಲ್ಲಿ ಖರ್ಚಿಗೆ ಹಣ ಕೊಡದ ಕಾರಣ ಟೆಕ್ಸ್​​ಟೈಲ್ಸ್​ ಉದ್ಯಮಿ ಪುತ್ರ ಖೋಟಾ ನೋಟು ಪ್ರಿಂಟ್ ಮಾಡಿ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ನಕಲಿ ನೋಟು ಪ್ರಿಂಟ್ ಮಾಡಿದ್ದ ಉದ್ಯಮಿ ಪುತ್ರ ಕ್ರಿಷ್ ಮಾಲಿ (23) ಎಂಬಾತನನ್ನು ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್

ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ಪಥ, ಅಭಿವೃದ್ಧಿಯ ರಥ: ಡಿಸಿಎಂ ಡಿಕೆ ಶಿವಕುಮಾರ್

ಯಾದಗಿರಿ: ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು ಹಾಗೂ ಸಂಸದರು ಸೇರಿ ಎಲ್ಲಾ ರಂಗದಲ್ಲಿಯೂ ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿದ್ದಾರೆ, ಅಭಿವೃದ್ಧಿಯ ರಥ ಎಳೆಯುತ್ತಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಆರೋಗ್ಯ ಆವಿಷ್ಕಾರ

3 ವರ್ಷದಲ್ಲಿ 13000 ಕೋಟಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಯಾದಗಿರಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂ.ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ,

ವಿಮಾನ ಅಪಘಾತದಲ್ಲಿ ನಿಧನರಾದ ಭಾರತದ ಗಣ್ಯರು

ನವದೆಹಲಿ: ಗುರುವಾರ ಅಹಮದಾಬಾದ್‌ನಲ್ಲಿ ಸಂಭವಿಸಿದ ದುರಂತ ವಿಮಾನ ಅಪಘಾತದಲ್ಲಿ ನಿಧನರಾದ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ವಿಮಾನ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡ ಹಲವಾರು ಉನ್ನತ ಭಾರತೀಯ ರಾಜಕಾರಣಿಗಳು ಮತ್ತು ಪ್ರಮುಖ ವ್ಯಕ್ತಿಗಳ ಪಟ್ಟಿಗೆ ಸೇರಿದರು. ವಾಯು ದುರಂತಗಳಲ್ಲಿ ಪ್ರಾಣ ಕಳೆದುಕೊಂಡ

ಪುಕ್ಕಟೆ ಪ್ರಚಾರ ಗಿಟ್ಟಿಸುವ ಸಿಎಂ, ಡಿಸಿಎಂ ಹಪಾಹಪಿ: ಬಿ.ವೈ.ವಿಜಯೇಂದ್ರ

ಕಲಬುರ್ಗಿ: ಪುಕ್ಕಟೆ ಪ್ರಚಾರ ಗಿಟ್ಟಿಸುವ ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿಗಳ ಹಪಾಹಪಿಯಿಂದ ಆರ್‍ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ 11 ಜನ ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಜನಸಂದಣಿ ನಿರ್ವಹಣೆ ಕುರಿತ ಕಾಯ್ದೆ ಕುರಿತ ಪ್ರಶ್ನೆಗೆ

ದೇಶದಲ್ಲಿ 7400 ದಾಟಿದ ಕೋವಿಡ್ ಸೋಂಕಿತರು: ರಾಜ್ಯದಲ್ಲೇ ಅತೀ ಹೆಚ್ಚು ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 269 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಅನ್ವಯ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7400 ಗಡಿ ದಾಟಿದೆ. ಜನವರಿ

ವಿಮಾನ ದುರಂತದಲ್ಲಿ ಮೃತರ ಸಂಖ್ಯೆ 274ಕ್ಕೆ ಏರಿಕೆ

ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದಲ್ಲಿ ವಿಮಾನದಲ್ಲಿ ಇದ್ದವರು ಹಾಗೂ ಇಲ್ಲದವರೂ ಸೇರಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಏರ್ ಇಂಡಿಯಾ ಎಐ 171 ಬೋಯಿಂಗ್ 787-8 ವಿಮಾನ ಗುರುವಾರ ಮಧ್ಯಾಹ್ನ 1.19ಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡ್ ಗಳಲ್ಲಿ ಕಟ್ಟಡಗಳ

ಗ್ಯಾರೆಂಟಿಗೆ ಹಣ ಹೊಂದಿಸಲಾಗದೇ ಸಿಎಂ ಕೇಂದ್ರದ ವಿರುದ್ದ ರಾಜಕೀಯ ಆರೋಪ: ಬೊಮ್ಮಾಯಿ

ಬೆಂಗಳೂರು: 14 ನೇ ಹಣಕಾಸು ಆಯೋಗಕ್ಕೆ ಹೋಲಿಕೆ ಮಾಡಿದರೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂ. ಗೂ ಹೆಚ್ಚು ಹಣ ಬರುತ್ತದೆ. ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲಾಗದೇ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ದ