ಸಭಾಧ್ಯಕ್ಷರಾದ ಶ್ರೀ ಯು.ಟಿ.ಖಾದರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರಿದ ಡಿಸಿಎಂ ಡಿಕೆ ಶಿವಕುಮಾರ್...
ಬೆಂಗಳೂರು : ವಿಧಾನಸಭೆಯ ಗೌರವಾನ್ವಿತ ಸಭಾಧ್ಯಕ್ಷರಾದ ಶ್ರೀ ಯು.ಟಿ.ಖಾದರ್ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರಿದರು.
ಭಗವಂತ ನಿಮಗೆ ಆಯುರಾರೋಗ್ಯ ನೀಡಲಿ ಎಂದು ಹಾರೈಸಿದರು.