ರಾಜಕೀಯ
ಜನರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದನ್ನು ಸಹಿಸಲ್ಲ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ
ಸುಖಾ ಸುಮ್ಮನೆ ಜನರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ. ನಿಮ್ಮ ಹಂತದಲ್ಲೇ ಕೆಲಸ ಸರಾಗವಾಗಿ ಆದರೆ ಸಣ್ಣ ಪುಟ್ಟ ಕೆಲಸಗಳಿಗೂ ಜನತೆ ಕಚೇರಿಗೆ ಅಲೆದಾಡುವುದು ತಪ್ಪುತ್ತದೆ. ಜಿಲ್ಲಾ ಮಟ್ಟದ ಅಧಿಕಾರಿಗಳ ಬಳಿ ಅಧೀನ ಅಧಿಕಾರಿಗಳ ಮಾಹಿತಿ ಅಂಗೈ ತುದಿಯಲ್ಲಿ ಇರಬೇಕು. ಯಾವ ಯಾವ ಅಧಿಕಾರಿ ಫೀಲ್ಡ್ ವರ್ಕ್ಗೆ ಹೋಗಿದ್ದಾರೆ, ಯಾವ ಪ್ರದೇಶಕ್ಕೆ ಹೋಗಿದ್ದಾರೆ, ಜನರ ಬಳಿಗೆ ಹೋಗಿ ಯಾವ ಸಮಸ್ಯೆ ಬಗೆಹರಿಸಿದ್ದಾರೆ ಎನ್ನುವ ನಿತ್ಯದ ಅಪ್ಡೇಟ್ ನಿಮ್ಮ ಬಳಿ ಇರಬೇಕು.
ಅಮೆರಿಕದಿಂದ ಮತ್ತೊಮ್ಮೆ ದಾಳಿ: ಮಧ್ಯಪ್ರಾಚ್ಯ ಉದ್ವಿಗ್ನ
ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ತೀವ್ರಗೊಂಡಿದೆ. ಇರಾನ್ನ ಮೂರು ಪ್ರಮುಖ ಪ್ರದೇಶಗಳ ಮೇಲೆ ದಾಳಿ ನಡೆಸಿದ್ದ ಅಮೆರಿಕ, ಮತ್ತೊಮ್ಮೆ ವಾಯುದಾಳಿ ನಡೆಸಿರುವುದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಬುಶೆಹರ್ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರ ಪ್ರದೇಶ ಹಾಗೂ ಇರಾನ್ನ ಚಬಹಾರ್ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿದ
ಬರಗಾಲ, ಪ್ರವಾಹದಿಂದ ಸಂತ್ರಸ್ತರಾದ ರೈತರಿಗೆ ಸರ್ಕಾರ 50,000 ರೂ. ವರೆಗೆ ಸಾಲ ಮನ್ನಾ ಮಾಡಲಿ
ಬರಗಾಲ ಮತ್ತು ಪ್ರವಾಹದಿಂದ ಸಂತ್ರಸ್ತರಾಗಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಬೇಕೆಂದು ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ, ತುರ್ತು ಪರಿಹಾರದ ಜೊತೆಗೆ ತಲಾ 50,000 ರೂ.ವರೆಗೆ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ
ಡಿಕೆ ಶಿವಕುಮಾರ್ ಕರ್ನಾಟಕದ ಇತಿಹಾಸದಲ್ಲೇ ಪುಕ್ಕಲು ಮತ್ತು ಅಸಮರ್ಥ ಸಿಎಂ: ಆರ್ ಅಶೋಕ
ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಪೂರ್ಣ ಪ್ರಮಾಣದ ಸರ್ಕಾರ ನಡೆಸಲಾಗದ ನೀವು ರಾಜ್ಯದ ಜನತೆಗೆ ದ್ರೋಹ ಬಗೆಯುತ್ತಿದ್ದೀರಿ. ಡಿಕೆ ಶಿವಕುಮಾರ್ ಅವರೇ, ನಿಮ್ಮ ರಾಜಕೀಯ ಗೊಂದಲ ಹಾಗೂ ಪುಕ್ಕಲುತನಕ್ಕೆ ರಾಜ್ಯದ ಅನ್ನದಾತರನ್ನ ಬಲಿಕೊಡುವುದನ್ನು ನಿಲ್ಲಿಸಿ. ನಿಮ್ಮಂತಹ ಪುಕ್ಕಲು ಮುಖ್ಯಮಂತ್ರಿ ಇದ್ದರೆಷ್ಟು, ಬಿಟ್ಟರೆಷ್ಟು
ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿಕೆ ಶಿವಕುಮಾರ್
ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ನಡೆದ ಟಾರ್ಗೆಟ್ ಇಂಡಿಯಾ
ಬಹ್ರೇನ್- ಕುವೈತ್ಗಳಲ್ಲಿರುವ ಯುಎಸ್ ಸೇನಾ ನೆಲೆಗಳಿಗೆ ಇರಾನ್ ದಾಳಿ
ಅಮೆರಿಕವು ತನ್ನ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಇರಾನ್ ಬಹ್ರೇನ್ ಮತ್ತು ಕುವೈತ್ನಲ್ಲಿರುವ ಅಮೆರಿಕದ ಪ್ರಮುಖ ಮಿಲಿಟರಿ ನೆಲೆಗಳ ಮೇಲೆ 85 ಕ್ಕೂ ಹೆಚ್ಚು ಕ್ಷಿಪಣಿ ಮತ್ತು ಡ್ರೋನ್ಗಳ ಮೂಲಕ ದಾಳಿ ನಡೆಸಿದ್ದಾಗಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಹೇಳಿಕೊಂಡಿದೆ.
ನಗರಗಳತ್ತ ವಲಸೆ ತಪ್ಪಿಸಲು ಗುಣಮಟ್ಟದ ಶಿಕ್ಷಣ, ಉದ್ಯೋಗ ಸೃಷ್ಟಿ: ಸಿಎಂ ಡಿಕೆ ಶಿವಕುಮಾರ್
ನಗರಗಳತ್ತ ಜನರು ವಲಸೆ ಬರುವುದನ್ನು ತಪ್ಪಿಸಲು ನಮ್ಮ ಸರ್ಕಾರ ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮಗಳ ಸೃಷ್ಟಿಗೆ ಉತ್ತೇಜನ ನೀಡಲು ತೀರ್ಮಾನಿಸಿದೆ. ಜೊತೆಗೆ ಗ್ರಾಮೀಣ ಭಾಗಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಿಎಸ್ಆರ್ ಶಾಲೆಗಳ ನಿರ್ಮಾಣಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ
ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ, ನೆಪ ಕೇಳಲು ನಾನು ಸಿದ್ಧನಿಲ್ಲ: ಸಿಎಂ ವಾರ್ನ್
ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಸಿಎಂ ಅವರು, ಜನಪರ
ಪರಿಸ್ಥಿತಿ ಅವಲೋಕಿಸಿ ಬರಗಾಲ ಪೀಡಿತ ಪ್ರದೇಶ ಘೋಷಣೆ: ಸಿಎಂ ಡಿಕೆ ಶಿವಕುಮಾರ್
ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾನೂನು ಚೌಕಟ್ಟಿದೆ. ರಾಜ್ಯದ ಎಲ್ಲಾ ಭಾಗಗಳ ಪರಿಸ್ಥಿತಿ ಪರಿಶೀಲಿಸಿ ನಂತರ ಘೋಷಣೆ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕಲಬುರಗಿ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಬರಗಾಲಕ್ಕೆ
ಎಸ್ಟಿ ಸಮುದಾಯದ ತಳವಾರ, ನಾಯ್ಕಡ್ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ: ಸಿಎಂಗೆ ಮನವಿ
ಎಸ್ಟಿ ಸಮುದಾಯಕ್ಕೆ ಸೇರಿದ ತಳವಾರ, ನಾಯ್ಕಡ್ ವರ್ಗದ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ, ಇದರಿಂದ ಸಮಾಜದ ಯುವಕರಿಗೆ ಉದ್ಯೋಗ, ಶಿಕ್ಷಣಕ್ಕೆ ತೊಂದರೆ ಆಗುತ್ತಿದೆ. ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಕಲಬುರಗಿಯಲ್ಲಿ ನವ ಕರ್ನಾಟಕ ರೈತ ಸಂಘದ




