ರಾಜಕೀಯ
ಜ. 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ
ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ-ರಾಮ್ ಜಿ ಎಂದು ಬದಲಾಯಿಸಲಾಗಿದ್ದು, ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ
ಸಮಾನತೆ ಹರಿಕಾರ ಬಸವಣ್ಣನ ತತ್ವ ಪಾಲಿಸುವ ದೊಡ್ಡಮನಿ ಮನೆತನಕ್ಕೆ ಹೀಗಾಗಿರುವುದು ದುಃಖಕರ: ಸಂತೋಷ್ ಲಾಡ್
ಹುಬ್ಬಳ್ಳಿ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಘಟನೆಯ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಮನೆಗೂ ಸಚಿವರು ಭೇಟಿ
ಡಂಪ್ ಸೈಟ್ನಲ್ಲಿದ್ದ ಅಕ್ರಮ ಮನೆಗಳ ಧ್ವಂಸ: ಪಿಣರಾಯಿ ರಾಜಕೀಯ ಗಿಮಿಕ್ ಬೇಡವೆಂದ ಡಿಕೆ ಶಿವಕುಮಾರ್
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಚುನಾವಣೆ ಸಂದರ್ಭದಲ್ಲಿ ಪಿಣರಾಯಿ ವಿಜಯನ್ ರಾಜಕೀಯ ಗಿಮಿಕ್ ಮಾಡುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಉತ್ತರ ಪ್ರದೇಶದಂತೆ ಕರ್ನಾಟಕದ ಬೆಂಗಳೂರಿನಲ್ಲೂ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆ ಧ್ವಂಸ ಮಾಡಲಾಗುತ್ತಿದೆ ಎಂದು ಪಿಣರಾಯಿ
ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಅಪಘಾತಗಳು: ಚಾಲಕರಿಗೆ ಸುರಕ್ಷತಾ ಮಾರ್ಗಸೂಚಿಗೆ ಸಚಿವ ರಾಮಲಿಂಗಾರೆಡ್ಡಿ ಕೇಂದ್ರಕ್ಕೆ ಆಗ್ರಹ
ಹಿರಿಯೂರು ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಹಲವು ಮಂದಿ ಸಜೀವ ದಹನಗೊಂಡ ಭಯಾನಕ ಘಟನೆಯ ಬಳಿಕ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ಅವಧಿಯ ಸಂಚಾರದ ಸುರಕ್ಷತೆ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿರು ವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಗರ್ಭಿಣಿಯ ಹತ್ಯೆಗೈದ ತಂದೆ: ದೌರ್ಜನ್ಯಕ್ಕೊಳಗಾದ ಕುಟುಂಬ ಭೇಟಿ ಮಾಡಿದ ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೊಳಗಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಸಾಂತ್ವನ ಹೇಳಿ, ಧೈರ್ಯ ತುಂಬಿದರು.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಬಿಜೆಪಿ ಜೊತೆಗಿನ ಮೈತ್ರಿ ವಿಧಾನಸಭೆ, ಲೋಕಸಭೆಗಷ್ಟೇ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಅಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್
ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ: ರಾಜ್ಯದ ಬಿಜೆಪಿ ನಾಯಕರು ಯಾಕೆ ಪ್ರಶ್ನಿಸುವುದಿಲ್ಲ ಎಂದು ಸಿಎಂ ಪ್ರಶ್ನೆ
ದಾವಣಗೆರೆ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು
ಭಾರತ 3ನೇ ಆರ್ಥಿಕ ಶಕ್ತಿ ಆಗುತ್ತಿದ್ದರೆ ಕರ್ನಾಟಕ ಅಧಃಪತನದತ್ತ: ಹೆಚ್.ಡಿ. ಕುಮಾರಸ್ವಾಮಿ ಕಳವಳ
ಬೆಂಗಳೂರು: ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ ಆಡಳಿತ ಹಾಗೂ ಅಭಿವೃದ್ಧಿಗೆ ಮಾದರಿಯಾಗಿದ್ದ ಕರ್ನಾಟಕವು ಕಾಂಗ್ರೆಸ್ ಆಡಳಿತದಲ್ಲಿ ಅಧಃಪತನದತ್ತ ಸಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ
ನಾನು ಕೇವಲ ವೇದಿಕೇಲಿ ಕೂತು ಭಾಷಣ ಮಾಡಿಲ್ಲ, ಪಕ್ಷದ ಎಲ್ಲ ಕೆಲಸ ಮಾಡಿದ್ದೇನೆ: ಡಿಕೆ ಶಿವಕುಮಾರ್
“ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ (ಐ ಹ್ಯಾವ್ ಡನ್ ಎವೆರಿ ವರ್ಕ್ ಇನ್ ದ ಪಾರ್ಟಿ), ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು
ಯಾವಾಗ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಬಿವೈ ವಿಜಯೇಂದ್ರ ವಿಶ್ವಾಸ
ಬೆಂಗಳೂರು: ಅಟಲ್ಜೀ ಹೆಸರಿನ ಉಚ್ಚಾರಣೆಯೇ ನಮಗೆ ರೋಮಾಂಚನವನ್ನುಂಟು ಮಾಡುತ್ತದೆ. ಆ ಹೆಸರು ಪ್ರೇರಣೆ, ಉತ್ಸಾಹ ತುಂಬುತ್ತದೆ. ಅಂಥ ಶ್ರೇಷ್ಠ ವ್ಯಕ್ತಿತ್ವ ಅವರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾಜಿ ಪ್ರಧಾನಮಂತ್ರಿ, ಭಾರತ ರತ್ನ ದಿ. ಅಟಲ್ ಬಿಹಾರಿ




