ರಾಜಕೀಯ
ಬಿಡದಿ ಅಧಿಕಾರಿಗಳಿಗೆ ಪೊರಕೆ ಏಟು ಸಿಎಂ ಧೋರಣೆಗೆ ಹಿಡಿದ ಕೈಗನ್ನಡಿ: ಬಿವೈ ವಿಜಯೇಂದ್ರ
ಬಿಡದಿಯಲ್ಲಿ ಸರ್ವೆಗೆ ಹೋದ ಅಧಿಕಾರಿಗಳ ಕಾರು ತಡೆದು ಪೊರಕೆಯಲ್ಲಿ ಹೊಡೆದಿದ್ದಾರೆ. ರಾಜ್ಯದ ಸಿಎಂ ಧೋರಣೆಗೆ ಅಧಿಕಾರಿಗಳು ಬಿಸಿ ಅನುಭವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿಜಯೇಂದ್ರ ಹೇಳಿದರು. ಕಲಬುರಗಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಡಿಕೆಶಿ ಅವರಿಗೆ ರೈತರ ಹಿತಾಸಕ್ತಿ ಬೇಕಿಲ್ಲ. ಅವರಿಗೆ ರಿಯಲ್ ಎಸ್ಟೇಟ್ ಬೇಕಾಗಿದೆ ಎಂದು ಆರೋಪಿಸಿದರು. ಹಿಂದಿನ ಸಿಎಂ ಕೂಡ ಉತ್ತರ ಕರ್ನಾಟಕದ ಬಗ್ಗೆ ಆಸಕ್ತಿ ತೋರಿರಲಿಲ್ಲ. ಈ ಸಿಎಂಅದನ್ನೇ ಮಾಡ್ತಿದ್ದಾರೆ. ಬಿಡದಿ
ಎಸ್ಐಆರ್ ಹೈಜಾಕ್, ದೇಶದ್ರೋಹಿಗಳಿಗೆ ಕಾಂಗ್ರೆಸ್ ಮಣೆ: ಆರ್ ಅಶೋಕ
ಶಾಶ್ವತ ನಿವಾಸಿ ಪ್ರಮಾಣಪತ್ರದ ಮೂಲಕ ಎಸ್ಐರ್ ಪ್ರಕ್ರಿಯೆಯನ್ನೇ ಕಾಂಗ್ರೆಸ್ ಹೈಜಾಕ್ ಮಾಡುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆಯಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಯ
ರೈತರ ಬದುಕಿಸಿ, ಕುಡಿಯಲು ನೀರು ಒದಗಿಸಿ ಕೋರ್ಟ್ ಆದೇಶ ಪಾಲನೆ- ಆ 6ರಿಂದ ಅಧಿವೇಶನ: ಸಿಎಂ
ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. 15ರಂದು ಕಾವೇರಿ ಮಂಡಳಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ನಮ್ಮ ರಾಜ್ಯದ ವಾದ ಮಂಡಿಸುತ್ತೇವೆ. ನಂತರ ತೀರ್ಮಾನವನ್ನು ತಿಳಿಸುತ್ತೇವೆ
ಮಾಜಿ ಶಾಸಕ ಯಾಸಿನ್ ನಿಧನ: ಸಿಎಂ ಡಿಕೆ ಶಿವಕುಮಾರ್ ಸಂತಾಪ
ಕೇಂದ್ರದ ಮಾಜಿ ಸಚಿವ ಸಿ ಕೆ ಜಾಫರ್ ಷರೀಫ್ ಅವರ ಅಳಿಯ, ಮಾಜಿ ಶಾಸಕ ಸಯ್ಯದ್ ಯಾಸಿನ್ (೭೦) ವಯೋ ಸಹಜ ಅನಾರೋಗ್ಯದಿಂದ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಾಸಿನ್ ಕಾಂಗ್ರೆಸ್ ಅಬ್ಯರ್ಥಿಯಾಗಿ ರಾಯಚೂರುನಗರ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ
ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ರಾಜ್ಯದ ಪ್ರತಿನಿಧಿಗಳಿಗೆ ಅವಕಾಶ: ಸಿಎಂ
ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದು. ಈ ಆರತಿಯನ್ನು ರಾಜ್ಯದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೇ ಗಣ್ಯರಿಗೆ ಶಿಷ್ಟಾಚಾರದ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಬನಶಂಕರಿಯ ಆರನೇ
ಪೊಲೀಸರು ಡೀಲ್, ಅಪರಾಧಗಳಲ್ಲಿ ಭಾಗಿಯಾದ್ರೆ ನಿರ್ದಾಕ್ಷಿಣ್ಯ ಕ್ರಮವೆಂದ ಸಿಎಂ
ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್ ಗಳು ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು. ಇಂತಹ ವಿಚಾರದಲ್ಲಿ ಭಾಗಿಯಾದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಮನವಿ ಎಂದಾದರೂ ಭಾವಿಸಿ, ಸೂಚನೆ ಎಂದಾದರೂ ಭಾವಿಸಿ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ನಡೆದ
ಕೇಂದ್ರ ಉಕ್ಕು ಸಚಿವರಾಗಿ ಹೆಚ್ಡಿಕೆ ಎರಡು ವರ್ಷದ ಸಾಧನೆ ಏನು: ಈಶ್ವರ ಖಂಡ್ರೆ
ನಾನು ಕಡಿದು ಕಟ್ಟೆ ಹಾಕಿರುವ ಇಷ್ಟೊಂದು ಮಾಹಿತಿ ಸಾಕು ಎನಿಸುತ್ತದೆ. ಕಳೆದಎರಡು ವರ್ಷದಲ್ಲಿ ಕೇಂದ್ರ ಉಕ್ಕು ಸಚಿವರಾಗಿ ಹೆಚ್ಡಿ ಕುಮಾರಸ್ವುವಾಮಿ ಮಾಡಿರುವ ಸಾಧನೆ ಏನು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪ್ರಶ್ನಿಸಿದ್ದಾರೆ. ಅರಣ್ಯೇತರ ಉದ್ದೇಶಕ್ಕೆ
ಅ.11 ವಿಜೃಂಭಣೆಯ ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂ ಸವಾರಿ: ಸಿಎಂ ಡಿಕೆ ಶಿವಕುಮಾರ್
ನಾಡಹಬ್ಬ ದಸರಾ ಹಬ್ಬವನ್ನು ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಸಂಸ್ಕೃತಿ ಪರಂಪರೆಗಳಿಗೆ ಅನುಗುಣವಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾಡಹಬ್ಬ ದಸರಾ- 2026 ಆಚರಣೆ
ಜಸ್ಟಿಸ್ ನಾಗಮೋಹನ್ ದಾಸ್ರ “ಮೆಮೋರೆಬಲ್ ಟ್ರಯಲ್ಸ್” ಬಿಡುಗಡೆಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಬರೆದಿರುವ “ಮೆಮೋರೆಬಲ್ ಟ್ರಯಲ್ಸ್ – ಅವಿಸ್ಮರಣೀಯ ಪ್ರಕರಣಗಳು” ಕೃತಿಯ ಕನ್ನಡ ಹಾಗೂ ಇಂಗ್ಲೀಷ್ ಆವೃತ್ತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಮೆಮೋರೆಬಲ್ ಟ್ರಯಲ್ಸ್ – ಅವಿಸ್ಮರಣೀಯ ಪ್ರಕರಣಗಳು ಕೃತಿಯನ್ನುಸಂತೋಷದಿಂದ ಲೋಕಾರ್ಪಣೆಯನ್ನು ಮಾಡಿದ್ದೇನೆ. ಪುಸ್ತಕಗಳನ್ನು ಉಚಿತ
ಶಾಶ್ವತ ನಿವಾಸ ಪ್ರಮಾಣ ಪತ್ರ ಅಂದರೆ ಅದು ಪೌರತ್ವ ವಿಚಾರ: ಚರ್ಚೆಗೆ ಗ್ರಾಸವಾದ ಎಂಎಲ್ಸಿ ಛಲವಾದಿ ಹೇಳಿಕೆ
ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದು, ಶಾಶ್ವತ ನಿವಾಸ ಪ್ರಮಾಣ ಪತ್ರ ಅಂದರೆ ಅದು ಪೌರತ್ವ ವಿಚಾರ. ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡಲು ರಾಜ್ಯ




