Menu

ಬಿಡದಿ ಟೌನ್ ಶಿಪ್ ಕುಮಾರಸ್ವಾಮಿಯವರ ಉತ್ತಮ ಯೋಜನೆ, ಈಗ ರಾಜಕೀಯ ಮಾತಾಡ್ತಾರೆ: ಸಿಎಂ ಡಿಕೆಶಿ

ಬಿಡದಿ ಟೌನ್ ಶಿಪ್  ಕುಮಾರಸ್ವಾಮಿಯವರ ಉತ್ತಮ  ಯೋಜನೆ, ಈಗ ಕೆಲವು ಒತ್ತಡಗಳಿಂದ ಅವರು ರಾಜಕೀಯ ಮಾತನಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನು ಬೇಸರಿಸಿಕೊಳ್ಳುವುದಿಲ್ಲ.  ಜಗದೀಶ್ ಶೆಟ್ಟರ್ ಅವರ ಕಾಲದಲ್ಲಿ ಆಗಿದ್ದ 1 ಸಾವಿರ ಎಕರೆ ಕೈಗಾರಿಕಾ ಪ್ರದೇಶ,  ದೇವೇಗೌಡರ ನೈಸ್ ರಸ್ತೆ ಯೋಜನೆ ಅತ್ಯುತ್ತಮ ಎಂದು ಸಿಎಂ ಡಿಕೆ ಶಿವಕುಮಾರ್‌ ಹೊಗಳಿದರು. ವಿಧಾನಪರಿಷತ್ ನಲ್ಲಿ ಮಾತನಾಡಿದ  ಮುಖ್ಯಮಂತ್ರಿ, ಬೆಂಗಳೂರು ಬೆಳೆಯುತ್ತಿದೆ. ಈಶಾನ್ಯ ಭಾರತದ ಜನ ಸಾಕಷ್ಟು ಸಂಖ್ಯೆಯಲ್ಲಿ ಇಲ್ಲಿಗೆ ಬರುತ್ತಿದ್ದಾರೆ. ಬೆಂಗಳೂರಿಗೆ ಸಾಕಷ್ಟು

ಸಚಿವ ಜಮೀರ್ ವಿರುದ್ಧ ಸಿಎಂ ಕ್ರಮ ವಹಿಸಲಿ: ಆರ್‌ ಅಶೋಕ ಆಗ್ರಹ

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಹೇಳಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ  ಆರ್‌ ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ದೇಶಕ್ಕೆ ಪವಿತ್ರವಾದ ದಿನ. ಲಕ್ಷಾಂತರ ಹೋರಾಟಗಾರರು

ರಾಜ್ಯ ಸಂಪುಟದಲ್ಲಿ ಮಹಿಳೆಗಿಲ್ಲ ಅವಕಾಶ: ಬಿಜೆಪಿ ಶಾಸಕರ ಪ್ರತಿಭಟನೆ

ಡಿಕೆ ಶಿವಕುಮಾರ್‌ ನೇತೃತ್ವದ ಸಚಿವ ಸಂಪುಟದಲ್ಲಿ ಮಹಿಳಾ ಶಾಕರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ವಿಧಾನಸೌಧ ಆವರಣದಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಮಹಿಳಾ ವಿರೋಧಿ ಎಂದು ಟೀಕಿಸಿ ಫಲಕಗಳನ್ನು ಹಿಡಿದುಕೊಂಡು ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ

2028ರ ಚುನಾವಣೆ ಹೇಗೆ ಎದುರಿಸಬೇಕು ಅನ್ನೋದು ಗೊತ್ತಿದೆ: ಸಿಎಂ ಡಿಕೆ ಶಿವಕುಮಾರ್‌

2028ರ ಚುನಾವಣೆ ಹೇಗೆ ಎದುರಿಸಬೇಕು ನನಗೆ ಗೊತ್ತಿದೆ. ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು. ಜನರ ಸೇವೆ ಮಾಡುವಾಗ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ನಾವು ವಿರೋಧ ಪಕ್ಷಕ್ಕೆ ಹೋಗಬಹುದು, ವಿರೋಧ ಪಕ್ಷದವರು ಇಲ್ಲಿಗೆ ಬರಬಹುದು. ಜನರು ನಮ್ಮೆಲ್ಲರನ್ನು ಆಯ್ಕೆ ಮಾಡಿರುವುದು

ವಿಧಾನಸಭೆ ಸ್ಪೀಕರ್‌ ಆಗಿ ಜಿಎಸ್‌ ಪಾಟೀಲ್‌, ಪರಿಷತ್‌ ಸಭಾಪತಿಯಾಗಿ ಸಲೀಂ ಆಯ್ಕೆ

ಕರ್ನಾಟಕ ವಿಧಾನಸಭೆಯ ಅಧ್ಯಕ್ಷರಾಗಿ ರೋಣ ಶಾಸಕ ಗುರುಪಾದಗೌಡ ಸಂಗನಗೌಡ ಪಾಟೀಲ್ (ಜಿ.ಎಸ್. ಪಾಟೀಲ್) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಲೀಂ ಅಹ್ಮದ್ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ವಿಧಾನ ಸಭಾಧ್ಯಕ್ಷರ ಚುನಾವಣೆಯಲ್ಲಿ ಜಿಎಸ್‌ ಪಾಟೀಲ್‌ ಏಕೈಕ ಅಭ್ಯರ್ಥಿಯಾಗಿದ್ದು, ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಶಿವಕುಮಾರ್ ಅವರು

ಉತ್ತರಾಖಂಡ ಮುಖ್ಯಮಂತ್ರಿ ರಾಜಿನಾಮೆ ನೀಡಲಿ: ಸಿಎಂ ಡಿಕೆ ಶಿವಕುಮಾರ್ 

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳ ‘ಶುದ್ಧೀಕರಣ’ ಮಾಡಿರುವ ಘಟನೆ ನಾಚಿಕೆಗೇಡಿನ ವಿಚಾರ. ಆ ರಾಜ್ಯದ ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ 

ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಗೆ ಬಹಿಷ್ಕಾರ: ಆರ್‌ ಅಶೋಕ

ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಯನ್ನು ಬಿಜೆಪಿಯಿಂದ ಬಹಿಷ್ಕರಿಸಲಾಗುವುದು. ಆದರೆ ಚುನಾವಣೆಯ ಬಳಿಕ ಪೀಠಕ್ಕೆ ಎಂದಿನಂತೆಯೇ ಗೌರವದಿಂದ ನಡೆದುಕೊಳ್ಳುತ್ತೇವೆ. ಇದು ಕಾಂಗ್ರೆಸ್‌ನ ಸರ್ವಾಧಿಕಾರದ ವಿರುದ್ಧದ ಪ್ರತಿಭಟನೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ವಿಧಾನಸಭೆ ಕಲಾಪದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ

ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಆದೇಶ

ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಸಿಎಂ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ವಿಶ್ವ ಆದಿವಾಸಿ ದಿನಾಚಾರಣೆ ಕಾರ್ಯಕ್ರಮದಲ್ಲಿ ಈ ವಿಶೇಷ ಆಯೋಗ ರಚನೆಗೆ ಬೇಡಿಕೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಂದು ತಿಂಗಳಲ್ಲಿ ಆಯೋಗ

SIR : ಒಂದು ತಿಂಗಳು ವಿಸ್ತರಿಸಲು ಕೆಪಿಸಿಸಿ ಆಗ್ರಹ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಮತಗಟ್ಟೆ ಅಧಿಕಾರಿಗಳು ಮತದಾರರ ಮನೆಗೆ ಭೇಟಿ ನೀಡುವ ಅವಧಿಯನ್ನು ಇನ್ನೂ ಒಂದು ತಿಂಗಳು ವಿಸ್ತರಿಸಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರನ್ನು

ಸಾವಿನ ಯಜಮಾನ ಭಗವಂತ, ಈ ಜಗತ್ತಿನ ತೋಟಗಾರ ಅವನು: ಸಿಎಂ ಡಿಕೆ ಶಿವಕುಮಾರ್

ಸಾವಿನ ಯಜಮಾನ ಭಗವಂತ. ಈ ಜಗತ್ತಿಗೆ ತೋಟಗಾರ ಅವನು. ಇವತ್ತು ನಾವು ಆ ತೋಟದಲ್ಲಿ  ನಮ್ಮ  ಬೀಜಗಳನ್ನು ಬಿತ್ತಿ, ಪ್ರತಿಯೊಬ್ಬರ ಸ್ವಭಾವಕ್ಕೆ ತಕ್ಕಂತೆ ಬೆಳೆದು, ಕೊನೆಗೆ ಸಾವನ್ನು ಪಡೆದುಕೊಂಡು ಹೋಗುತ್ತಿದ್ದೇವೆ ಎಂದು  ವಿಧಾನಸಭೆ ಅಧಿವೇಶನದಲ್ಲಿ ಸಿಎಂ‌ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಮಂಡಲ