ರಾಜಕೀಯ
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಎಸ್ಐಟಿ ರಚನೆಗೆ ಸುಪ್ರೀಂ ನಿರ್ಧಾರ
ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪಗಳ ಕುರಿತು ಸ್ವತಂತ್ರ ವಿಶೇಷ ತನಿಖಾ ತಂಡ ಅಥವಾ ಉನ್ನತ ಮಟ್ಟದ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ
ತಮಿಳ್ನಾಡಿಗೆ ನೀರು ಬಿಡಲು ಆದೇಶಿಸಿ ರಾಜ್ಯಕ್ಕೆ ಶಾಕ್ ನೀಡಿದ ಸಿಡಬ್ಲ್ಯುಆರ್ಸಿ
ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್ ನಂತೆ 15 ದಿನ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿದೆ. ಆದರೆ ಈ ಆದೇಶಕ್ಕೆ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬರದ ಹಿನ್ನೆಲೆ ನೀರಿನ ಕೊರತೆಯಿದೆ ಎಂದು ವಾದಿಸಿದೆ. ಕರ್ನಾಟಕ,
ಪ್ರಧಾನಿ ಮೋದಿ ವೀಡಿಯೊಗೆ ತಾತ್ಕಾಲಿಕ ನಿರ್ಬಂಧ: ಮೆಟಾ ಕ್ಷಮೆ ಯಾಚನೆ
ಫೇಸ್ಬುಕ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವೀಡಿಯೊ ಸಂದೇಶವೊಂದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದಕ್ಕೆ ತಂತ್ರಜ್ಞಾನ ದಿಗ್ಗಜ ಮೆಟಾ ಭಾರತ ಸರ್ಕಾರದ ಬಳಿ ಕ್ಷಮೆ ಯಾಚಿಸಿದೆ. ಈ ದಿಢೀರ್ ನಿರ್ಬಂಧಕ್ಕೆ ತಾಂತ್ರಿಕ ದೋಷವೇ ಕಾರಣ ಎಂದು ತಿಳಿಸಿರುವ ಕಂಪನಿಯು, ವಿಷಯವನ್ನು ತಪ್ಪಾಗಿ ತೆಗೆದುಹಾಕಲಾಗಿದ್ದು, ಅದನ್ನು
ಪ್ರತಿಭಟನಾಕಾರರಿಗೆ 1 ಕೋಟಿ ರೂ. ದೇಣಿಗೆ, ಉಚಿತ ಕಾನೂನು ನೆರವು: ಕಪಿಲ್ ಸಿಬಲ್
ಶಾಂತಿಯುತ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಯುವಜನರ ವಿರುದ್ಧ ಸರ್ಕಾರ ಮತ್ತು ಪೊಲೀಸರು ದಾಖಲಿಸುತ್ತಿರುವ ಸುಳ್ಳು ಪ್ರಕರಣಗಳನ್ನು ಎದುರಿಸಲು ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಉಚಿತ ಕಾನೂನು ನೆರವು ಹಾಗೂ ಒಂದು ಕೋಟಿ ರೂಪಾಯಿ
ಮೇಕೆದಾಟುವಿಗೆ ಯಾವುದೇ ರಾಜ್ಯದ ಅನುಮತಿ ಅಗತ್ಯವಿಲ್ಲ: ಜಲಶಕ್ತಿ ಸಚಿವಾಲಯ
ಮೇಕೆದಾಟು ಜಲಾಶಯ ಯೋಜನೆಗೆ ತಮಿಳುನಾಡು, ಕೇರಳ ಅಥವಾ ಪುದುಚೇರಿಯ ಸಮ್ಮತಿ ಪಡೆಯುವ ಅಗತ್ಯವೇ ಇಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕಕ್ಕೆ ತನ್ನ ಭೂಭಾಗದಲ್ಲಿ ಜಲಾಶಯ ನಿರ್ಮಿಸುವ ಕಾನೂನುಬದ್ಧ ಹಕ್ಕು ಇದೆ ಎಂದು
ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯ ಸಂಸದರ ಸಭೆ: ಪ್ರಮುಖ ಯೋಜನೆಗಳಿಗೆ ಕೇಂದ್ರದ ನೆರವು, ಅನುದಾನ ಚರ್ಚೆ
ಜಲಸಂಪನ್ಮೂಲ ಇಲಾಖೆಯನ್ನು ಹೊರತುಪಡಿಸಿ ಕೇಂದ್ರ ಸರ್ಕಾರದಿಂದ ಬಾಕಿ ಇರುವ ಪ್ರಮುಖ ಯೋಜನೆಗಳಿಗೆ ಅನುಮೋದನೆ, ಅನುದಾನಗಳು ಸೇರಿದಂತೆ ಒಟ್ಟು 13 ಅಂಶಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಕೇಂದ್ರ ಸಚಿವರು ಹಾಗೂ ರಾಜ್ಯದ ಸಂಸದರ ಜತೆ ಚರ್ಚೆ ನಡೆಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ
ಎಥೆನಾಲ್: ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳ ವಿರುದ್ಧ ಗಡ್ಕರಿ ಕೋರ್ಟ್ಗೆ
ಕೇಂದ್ರ ಸರ್ಕಾರವು ಪೆಟ್ರೋಲ್ನಲ್ಲಿ 20% ಎಥನಾಲ್ ಮಿಶ್ರಣ ಮಾಡುವ ಇ20 ನೀತಿಯನ್ನು ಜಾರಿಗೆ ತಂದಿದ್ದು, ಇದು ದೇಶದ ಇಂಧನ ಭದ್ರತೆ ಮತ್ತು ಪರಿಸರ ರಕ್ಷಣೆಗೆ ಪೂರಕವಾಗಿದೆ. ಆದರೆ ನಮ್ಮ ಕುಟುಂಬ ಇ20 ಯೋಜನೆಯಿಂದ ಅಕ್ರಮ ಲಾಭ ಗಳಿಸುತ್ತಿದೆ ಎಂದು ಆರೋಪಿಸಿ ಸಾಮಾಜಿಕ
ಕೆಪಿಎಸ್ಸಿನಲ್ಲಿ 400 ಪಶು ವೈದ್ಯಾಧಿಕಾರಿ ಹುದ್ದೆ 800 ಕೋಟಿ ರೂ.ಗೆ ಮಾರಾಟ: ಆರ್ ಅಶೋಕ
ಕೆಪಿಎಸ್ಸಿನಲ್ಲಿ ೪೦೦ ಪಶು ವೈದ್ಯಾಧಿಕಾರಿ ಹುದ್ದೆ ತಲಾ ಎರಡು ಕೋಟಿ ರೂ.ಗಳಂತೆ ೮೦೦ ಕೋಟಿ ರೂ.ಗಳಿಗೆ ಮಾರಾಟ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಎಸ್ಸಿ ನಲ್ಲಿ 800 ಕೋಟಿ ಡೀಲ್
ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆ) ತಿದ್ದುಪಡಿ ಮಸೂದೆ 2026 ಲೋಕಸಭೆಯಲ್ಲಿ ಮಂಡನೆ
ನೀಟ್ ಪರೀಕ್ಷಾ ಅಕ್ರಮಗಳ ಹಿನ್ನೆಲೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆ) ತಿದ್ದುಪಡಿ ಮಸೂದೆ 2026 ಸೋಮವಾರ ಮಂಡಿಸಿದ್ದಾರೆ. ಕಠಿಣ ಶಿಕ್ಷೆ ಮತ್ತು ದಂಡದ ಪ್ರಮಾಣ ಹೆಚ್ಚಳ, ಹಳೆಯ ಕಾಯ್ದೆಗೆ ಹೋಲಿಸಿದರೆ ಅಪರಾಧಿಗಳಿಗೆ ವಿಧಿಸುವ
ಈ ವಾರ ಸಂಪುಟ ವಿಸ್ತರಣೆ ಪೂರ್ಣ, ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ: ಮುಖ್ಯಮಂತ್ರಿ
ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, ಸಚಿವ ಸಂಪುಟ




