ರಾಜಕೀಯ
ನೈಸ್ ಯೋಜನೆ: ಕಾನೂನಿನ ಚೌಕಟ್ಟಿನಲ್ಲೇ ಕ್ರಮವೆಂದ ಸಿಎಂ ಡಿಕೆ ಶಿವಕುಮಾರ್
ನೈಸ್ ಯೋಜನೆ ಕುರಿತಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಕಾನೂನು ಚೌಕಟ್ಟಿನಲ್ಲೇ ಕೈಗೊಳ್ಳಲಿದೆಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನೈಸ್ ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರ ಕಾನೂನು ಉಲ್ಲಂಘಿಸಿ ಸಂಪುಟ ತೀರ್ಮಾನ ಕೈಗೊಂಡಿದೆ ಎಂದು ಬಹಿರಂಗ ಪತ್ರ ಬರೆದಿರುವ ಬಗ್ಗೆ ಗಮನ ಸೆಳೆದಾಗ, ನಾವು ಏನು ಮಾಡಿದರೂ ಕಾನೂನು ಚೌಕಟ್ಟಿನಲ್ಲೇ ಮಾಡುತ್ತೇವೆ. ಕಾನೂನು ಅಭಿಪ್ರಾಯ ಪಡೆದುಕೊಳ್ಳುತ್ತೇವೆ. ಎಲ್ಲವನ್ನೂ ಮರುಪರಿಶೀಲನೆ ಮಾಡುತ್ತಿದ್ದೇವೆ. ಕಾನೂನು
ಡಿಸೆಂಬರೊಳಗೆ ಮಹಾನಗರ ಪಾಲಿಕೆ, ನಗರಸಭೆ, ಸ್ಥಳೀಯ ಚುನಾವಣೆ: ಸಚಿವ ಡಾ. ಯತೀಂದ್ರ
ಮಹಾನಗರ ಪಾಲಿಕೆ, ನಗರಸಭೆ ಹಾಗೂ ಸ್ಥಳೀಯ ಚುನಾವಣೆಗಳನ್ನು ನಡೆಸಲಾಗುವುದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ ಇಲಾಖೆ ಖಾತೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆಯಿಂದ ಆಯೋಜಿಸಿದ್ದ
ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ: ಡಿಕೆ ಶಿವಕುಮಾರ್
ನವ ಯುವ ಪೀಳಿಗೆಯ ಅಗತ್ಯ, ಆಲೋಚನೆಗೆ ತಕ್ಕಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆಯಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲು ಮುಂದಾಗಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ
ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ
ಇಂಡೋನೇಷ್ಯಾದ ಅನಕ್ ಕ್ರಾಕಟೌ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ದೇಶದ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಎಂಟು ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ಇದರಿಂದ ೧೭೦೦೦೦ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದು ವರದಿಯಾಗಿದೆ. ಜಾವಾ ಮತ್ತು ಸುಮಾತ್ರಾ ದ್ವೀಪಗಳ ನಡುವೆ ಸುಂದಾ ಜಲಸಂಧಿಯಲ್ಲಿರುವ
ಹಿಂದುಳಿದ ವರ್ಗಗಳಿಗೂ ರಾಜಕೀಯ ಮೀಸಲಾತಿ ಕೊಡಿ: ಸಂತೋಷ್ ಲಾಡ್
ದೇಶದಲ್ಲಿರುವ ಎಲ್ಲ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನೂ ನೀಡಬೇಕು ಎಂದು ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ನಡೆದ ‘ರಜತ ಮಹೋತ್ಸವ ಹಾಗೂ ಹಿಂದುಳಿದ
ಪಾದಯಾತ್ರೆಯಿಂದ ಅಧಿಕಾರವೆಂಬ ಭ್ರಮೆ ಬಿಜೆಪಿಯದು: ಸಚಿವ ಜಾರ್ಜ್
ಪಾದಯಾತ್ರೆಯಿಂದ ಅಧಿಕಾರಕ್ಕೆ ಬರಬಹುದು ಎಂಬ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಟೀಕಿಸಿದರು. ಮಡಿಕೇರಿಯಲ್ಲಿ ಬಿಜೆಪಿಯ ಪಾದಯಾತ್ರೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಈ ಹಿಂದೆ ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಡಿಕೆರವಿ ಪ್ರಕರಣ, ಡಿವೈಎಸ್ಪಿ ಗಣಪತಿ
ಸರ್ವರಿಗೂ ನ್ಯಾಯ, ಸಮಾನ ಅವಕಾಶ ಸಿಗೋವರೆಗೆ ನಿಮ್ಮೊಂದಿಗೆ ಹೋರಾಡುವೆ: ಮಾಜಿ ಸಿಎಂ ಸಿದ್ದರಾಮಯ್ಯ
ಸರ್ವರಿಗೆ ನ್ಯಾಯ ಸಿಗುವವರೆಗೆ , ಸಮಾನ ಅವಕಾಶ ಸಿಗುವವರೆಗೆ, ಸಮಾಜದಲ್ಲಿ ಜಾತಿ ವ್ಯವಸ್ಥೆ ತೊಲಗುವವರೆಗೆ ನಿಮ್ಮೊಂದಿಗೆ ಇದ್ದು, ಹೋರಾಟ ಮಾಡುತ್ತೇನೆ. ಹೀಗಾಗಿ ನೀವ್ಯಾರೂ ಆತಂಕಕ್ಕೆ ಒಳಪಡುವ ಅವಶ್ಯಕತೆಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣಾ ರಾಜಕೀಯದಿಂದ ಮಾತ್ರ ನಾನು ಹಿಂದೆ ಸರಿದಿದ್ದೇನೆ.
ಭಾರತ-ಅಮೆರಿಕ ನಡುವೆ ಎಲ್ಲ ಕ್ಷೇತ್ರಗಳ ಸಹಯೋಗಕ್ಕೆ ಬೆಂಗಳೂರಿನಿಂದ ಪ್ರಬಲ ತಾಂತ್ರಿಕ ಆಯಾಮ: ಸಿಎಂ
ಭಾರತ-ಅಮೆರಿಕ ನಡುವೆ ತಂತ್ರಜ್ಞಾನ, ಶಿಕ್ಷಣ, ನಾವೀನ್ಯತೆ, ಸಂಶೋಧನೆ, ಹೂಡಿಕೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಗಾಢ ಸಹಯೋಗ ಅಗತ್ಯವಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಮೆರಿಕ ಸ್ವಾತಂತ್ರ್ಯದ 250ನೇ ವಾರ್ಷಿಕೋತ್ಸವದ ನೆನಪಿನಲ್ಲಿ ಖಾಸಗಿ ಹೊಟೇಲ್ ನಲ್ಲಿ ಭಾರತದಲ್ಲಿನ ಅಮೆರಿಕದ ರಾಯಭಾರಿ ಸರ್ಜಿಯೋ
ಪ್ರಚಾರಕ್ಕಾಗಿ ಬಿಜೆಪಿ ಆಯೋಜಿಸಿದ್ದ ಬಳ್ಳಾರಿ ಚಲೋ ವಿಫಲ: ಯತೀಂದ್ರ ಸಿದ್ದರಾಮಯ್ಯ
ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ನಡೆಸಲಾಗುತ್ತಿದ್ದು, ಜನಬೆಂಬಲವಿಲ್ಲದೆ ವಿಫಲವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಟೀಕಿಸಿದರು. ರಾಯಚೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಉದ್ದೇಶದಿಂದ
ಶಿಕ್ಷಕರಿಗೆ ಗೌರವ ನೀಡಲು ವೃತ್ತಿಯ ಬಿರುದಾಗಿ Tr ಬಳಸಲು ತೀರ್ಮಾನ: ಸಿಎಂ
ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸುತ್ತಿದ್ದೇವೆ. ಬೇರೆ ವೃತ್ತಿಪರರಿಗೆ ವೃತ್ತಿ ಆಧಾರಿತ ಗೌರವ ಸಿಗುತ್ತದೆ. ಅದೇ ರೀತಿ ಶಿಕ್ಷಕರಿಗೆ ವೃತ್ತಿ ಆಧಾರಿತ ಗೌರವ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಜಯನಗರ




