ರಾಜಕೀಯ
ಕಾವೇರಿ ವಿಚಾರವಾಗಿ ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿಕೆ ಶಿವಕುಮಾರ್
ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ ತೆಗೆದುಕೊಂಡು
ಕೇಂದ್ರ ಜಲ ಆಯೋಗ ಮೇಕೆದಾಟು ಡಿಪಿಆರ್ ವಾಪಸ್ ಕಳಿಸಿದ್ದೇಕೆ?
ಮೇಕೆದಾಟು ಯೋಜನೆಗೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗವು ವಾಪಸ್ ಕಳುಹಿಸಿದ್ದು, ಯೋಜನೆಯು ಕಾವೇರಿ ಜಲ ವಿವಾದ ನ್ಯಾಯಮಂಡಳಿ ತೀರ್ಪು ಹಾಗೂ 2018ರ ಸುಪ್ರೀಂ ಕೋರ್ಟ್ ಆದೇಶದ ವ್ಯಾಪ್ತಿಗೆ ಹೊಂದಿಕೆಯಾಗುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.
ಅಮೆರಿಕ ಸೇನೆಯಿಂದ ಇರಾನ್ ನೆಲೆಗಳ ಮೇಲೆ ಕ್ಷಿಪಣಿ ದಾಳಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಯುದ್ಧ ಭೀತಿ
ಇರಾನ್ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಅಮೆರಿಕ ಸೇನೆ ಇರಾನ್ ನೆಲೆಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದೆ. ಈ ಬೆಳವಣಿಗೆಯಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತಷ್ಟು ತೀವ್ರಗೊಂಡಿದೆ. ಈ ದಾಳಿ ಇರಾನ್ ನಡೆಸಿದ ದಾಳಿಗೆ
ಚಿಲ್ಲರೆ ನೆಪದಲ್ಲಿ ಬಸ್ನಿಂದ ಪ್ರಯಾಣಿಕರ ಇಳಿಸುವಂತಿಲ್ಲ: ಬೈರತಿ ಸುರೇಶ್
ಚಿಲ್ಲರೆ ವಿಚಾರದಲ್ಲಿ ಪ್ರಯಾಣಿಕರನ್ನು ಶೋಷಣೆ ಮಾಡಬಾರದು, ಚಿಲ್ಲರೆ ನೆಪವೊಡ್ಡಿ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸುವುದು ಅಮಾನವೀಯ, ಹೀಗಾಗಿ ಇಳಿಸುವಂತಿಲ್ಲ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಬಿಎಂಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳ ನಿರ್ವಾಹಕರು ಮತ್ತು ಚಾಲಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಆದೇಶ: ಮೇಲ್ಮನವಿಗೆ ಸಿದ್ಧತೆಯೆಂದ ಸಿಎಂ ಡಿಕೆ ಶಿವಕುಮಾರ್
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಅಧಿಕಾರಿಗಳ ಜೊತೆ ಸಭೆ ಮಾಡಲಾಗಿದ್ದು,
ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ ಅಂಗೀಕಾರ
ಪ್ರತಿಪಕ್ಷಗಳ ಗದ್ದಲದ ಮಧ್ಯೆಯೇ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಕೇಂದ್ರ ಸರ್ಕಾರವು ಹಿಂದಿನ ಅನುಭವದ ಆಧಾರದ ಮೇಲೆ ಪರೀಕ್ಷಾ ದುಷ್ಕೃತ್ಯದ ವಿರುದ್ಧ ಸುರಕ್ಷತೆಗಳನ್ನು ಬಲಪಡಿಸುವ ಇಚ್ಛೆಯನ್ನು ಈ ಶಾಸನವು ಪ್ರತಿಬಿಂಬಿಸುತ್ತದೆ ಎಂದು
ಅತ್ಯಾಚಾರಿಗಳ ಸಮರ್ಥಿಸಿದ್ದ ಪ್ರಹ್ಲಾದ ಜೋಷಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆ ತಗ್ಗಿಸುವ ವಿಚಾರ: ಮಾಜಿ ಸಿಎಂ ಸಿದ್ದರಾಮಯ್ಯ
ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ ಸಚಿವರಾದರೆಂದು ನಾವೆಲ್ಲರೂ ಹೆಮ್ಮೆ ಪಡಬೇಕಾಗಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯ ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಸಂಸದ ಪ್ರಹ್ಲಾದ ಜೋಷಿ ಅವರನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ ಕನ್ನಡಿಗರೆಲ್ಲರೂ ತಲೆತಗ್ಗಿಸುವ ಹಾಗೆ ಮಾಡಿದ್ದಾರೆ ಎಂದು ಮಾಜಿ ಸಿಎಂ
ಚಿತ್ರದುರ್ಗ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ: ಆರ್ ಅಶೋಕ
ಚಿತ್ರದುರ್ಗ ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ, ಚಿತ್ರದುರ್ಗ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ ರೈತರಿಗೆ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿಯಲ್ಲಿ ಸೂರ್ಯಕಾಂತಿ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್: ಎಫ್ಐಆರ್
ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರು ನಡೆಸಿದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ನಾಯಕರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಲಾಗಿದ್ದ ದುರುದ್ದೇಶಪೂರಿತ ಹಾಗೂ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪದಡಿ
ಕಪ್ಪು ಸಮುದ್ರ ಬಂದರು ಬಳಿ ಡ್ರೋನ್, ಕ್ಷಿಪಣಿ ದಾಳಿ: ಸಾವಿನ ಭಯದಲ್ಲಿ 13 ಭಾರತೀಯ ಪ್ರಜೆಗಳು
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರಿದಿದ್ದು, ಕಪ್ಪು ಸಮುದ್ರ ಬಂದರು ಸಮೀಪ ಡ್ರೋನ್ ಮತ್ತು ಕ್ಷಿಪಣಿ ದಾಳಿಯಾಗಿದೆ. ಚೋರ್ನೊಮೊರ್ಸ್ಕ್ ಬಂದರಿನಲ್ಲಿ ಸಿಲುಕಿರುವ ಹಡಗಿನಲ್ಲಿ 13 ಭಾರತೀಯ ನಾವಿಕರಿದ್ದಾರೆ. ಯಾವಾಗ ಬೇಕಾದರೂ ಹಡಗಿಗೆ ಕ್ಷಿಪಣಿ ಅಪ್ಪಳಿಸುವ ಆತಂಕ ಇದೆ ಎಂದು ಭಾರತೀಯ




