Menu

SIR ಲೋಪದ ಬಗ್ಗೆ ದೂರು: ಬಿಜೆಪಿಯ ಹೊಸ ನಾಟಕವೆಂದ ಪ್ರಿಯಾಂಕ್‌ ಖರ್ಗೆ 

ಎಸ್ ಐಆರ್ ಲೋಪದ ಬಗ್ಗೆ ದೂರು ಕೊಟ್ಬಿದ್ದು, ಬಿಜೆಪಿಯ ಮತ್ತೊಂದು ಹೊಸ ನಾಟಕ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ  ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ‌ ಬಂಗಾಳದಲ್ಲಿ ಮೊದಲು ಪ್ರತಿಭಟನೆ ಮಾಡಿದ್ದೆ ಬಿಜೆಪಿ. ಆಮೇಲೆ ಹೊರಗಿನ ಅದಿಕಾರಿಗಳ ತರೋದು ಇವರ ಫ್ಲ್ಯಾನ್ ಆಗಿದೆ. ಇದೆಲ್ಲವೂ ಒಂದು ಗೇಮ್ ಫ್ಲ್ಯಾನ್ ಎಂದು ಆರೋಪಿಸಿದರು. ಗೋಪಾಲ್ ಜೀ ಆಯೋಧ್ಯ ರಾಮಮಂದಿರ ಕಟ್ಟಡದ ಉಸ್ತುವಾರಿ ಹೊತ್ತಿದ್ದರು‌. 40

ಸಚಿವ ಸ್ಥಾನಕ್ಕಾಗಿ ಬೆಂಬಲಿಗರ ನಿಯೋಗ ಬರಬಾರದು, ವರಿಷ್ಠರ ತೀರ್ಮಾನ ಅಂತಿಮ: ಸಿಎಂ

ವಿಜಯಾನಂದ ಕಾಶಪ್ಪನವರ ಬೆಂಬಲಿಗರ, ಅಭಿಮಾನಿಗಳ ಭಾವನೆಯನ್ನು ವರಿಷ್ಠರಿಗೆ ತಿಳಿಸುತ್ತೇನೆ. ಯಾರೂ ಸಹ ಬೆಂಬಲಿಗರ ನಿಯೋಗ ಕರೆದುಕೊಂಡು ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಬಾರದು ಎಂದು ಮನವಿ ಮಾಡಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಮಂತ್ರಿ

ಭದ್ರಾ ಮೇಲ್ದಂಡೆ ಯೋಜನೆ 2028ಕ್ಕೆ ಪೂರ್ಣ, ಆಗಸ್ಟ್‌ನಲ್ಲಿ ಚಿತ್ರದುರ್ಗ ಶಾಖಾ ಕಾಲುವೆ ಪ್ರಾಯೋಗಿಕ ಚಾಲನೆ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳಿಗೆ ವೇಗ ನೀಡಲಾಗಿದ್ದು, 2028ರ ಒಳಗಾಗಿ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಯೋಜನೆಯ ಪ್ರಮುಖ ಅಂಗವಾದ ಚಿತ್ರದುರ್ಗ ಶಾಖಾ ಕಾಲುವೆಗೆ ಭದ್ರಾ ಜಲಾಶಯದಲ್ಲಿ ನೀರಿನ ಲಭ್ಯತೆ ಆಧರಿಸಿ ಆಗಸ್ಟ್-2026 ವೇಳಗೆ ಪ್ರಾಯೋಗಿಕವಾಗಿ ನೀರನ್ನು ಹರಿಸಿ ಚಾಲನೆ ನೀಡಲಾಗುವುದು

ಬೆಂಗಳೂರು ಗ್ರಾಮಾಂತರಕ್ಕೆ ಎತ್ತಿನಹೊಳೆ ಹರಿಸಿಯೇ ಹರಿಸುತ್ತೇವೆ: ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಎರಡು ಸಾವಿರ ಅಡಿ ಕೆಳಗೆ ಹೋಗಿದೆ. ನಮ್ಮ ಸರ್ಕಾರ ಎತ್ತಿನಹೊಳೆಯಿಂದ ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಕುಡಿಯುವ ನೀರು ತಂದೇ ತರುತ್ತೇವೆ. ಕೆರೆಗಳನ್ನು ತುಂಬಿಸುತ್ತೇವೆ. ನೀರನ್ನು ಈಗಾಗಲೇ ಹೊರಗೆ ತರುವಂತಹ ಶಕ್ತಿ ಭಗವಂತ ನನಗೆ ನೀಡಿದ್ದಾನೆ ಎಂದು

ಯುವ ಕರ್ನಾಟಕ ನಿರ್ಮಾಣ ಯೋಜನೆಗೆ ಸಿಎಂ ಸಿದ್ಧತೆ: ಪ್ರಿಯಾಂಕ್‌ ಖರ್ಗೆ

ಯುವ ಕರ್ನಾಟಕದ ನಿರ್ಮಾಣ ಸರ್ಕಾರದ‌ ಸಂಕಲ್ಪವಾಗಿದೆ. ಮುಂದಿನ ಭವಿಷ್ಯ ಯುವಕರ ಕೈಯಲ್ಲಿ ಇರುವುದರಿಂದಾಗಿ ಯುವಕರಿಗಾಗಿ ಯೋಜನೆಗಳನ್ನು ತರಲು ಸಿಎಂ ಡಿಕೆಶಿವಕುಮಾರ್ ಮುಂದಾಗಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ನೀರಿನ ಕೊರತೆ: ಎಕರೆಗೆ 50 ಸಾವಿರ ರೂ. ಪರಿಹಾರ ನೀಡಲು ಆರ್‌ ಅಶೋಕ ಆಗ್ರಹ

ಮಳೆ ಕೊರತೆಯಿಂದ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕಡಿಮೆಯಾದರೂ ಸಿಎಂ ಡಿಕೆಶಿವಕುಮಾರ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದೇ ಕ್ರಮ ವಹಿಸಿಲ್ಲ. ಕೂಡಲೇ ಸರ್ಕಾರ ಎಕರೆಗೆ 50,000 ರೂ. ಪರಿಹಾರ ನೀಡಲು ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಕೆಆರ್‌ಎಸ್‌

ಚುನಾವಣೆ ಇವಿಎಂ ಮುಕ್ತಗೊಳಿಸಿ, ಎಸ್‌ಐ ಆರ್‌ ರದ್ದುಗೊಳಿಸಲು ಸುಪ್ರೀಂಗೆ ಐಎನ್‌ಡಿಐಎ ಪತ್ರ

ಮುಂದಿನ ಚುನಾವಣೆಗಳನ್ನು ಇವಿಎಂ ಮುಕ್ತಗೊಳಿಸಿ ಬ್ಯಾಲೆಟ್‌ ಪೇಪರ್‌ಗಳಲ್ಲಿ ನಡೆಸಬೇಕು ಮತ್ತು ಚುನಾವಣಾ ಆಯೋಗ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳ ಐಎನ್‌ಡಿಐಎ ಮೈತ್ರಿಕೂಟ ಸುಪ್ರೀಂಕೋರ್ಟ್‌ಗೆ ಪತ್ರ ಬರೆದಿದೆ. ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಆಡಳಿತದಲ್ಲಿ

ಕಾಂಗ್ರೆಸ್‌ನಿಂದ ಬಾಂಗ್ಲಾ ದೇಶಿಗಳನ್ನು ಮತದಾರ ಪಟ್ಟಿಗೆ ಸೇರಿಸುವ ಷಡ್ಯಂತ್ರ: ಆರ್‌ ಅಶೋಕ 

ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಾಗಿ ಬಿಎಲ್‌ಒಗಳು ಬೀದಿಗಳಲ್ಲಿ ಎಸ್‌ಐಆರ್‌ ಅರ್ಜಿಗಳನ್ನು ಹಂಚುತ್ತಿದ್ದಾರೆ. ಈ ಮೂಲಕ ಬಾಂಗ್ಲಾ ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಭದ್ರತೆಯ ದೃಷ್ಟಿಯಿಂದ

ಮಳೆ ಕೊರತೆಯಿಂದ ವಿದ್ಯುತ್‌ ವ್ಯತ್ಯಯ, ಮುಂಜಾಗ್ರತಾ ಕ್ರಮಕ್ಕೆ ಸಿಎಂ ಸೂಚನೆ 

ಎಲ್ ನಿನೊ ಪರಿಣಾಮದಿಂದಾಗಿ ಜಲ ವಿದ್ಯುತ್‌ ಉತ್ಪಾದನೆ ಕುಸಿಯುವ ಸಾಧ್ಯತೆ ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯಯೋಜನೆ ರೂಪಿಸುವ ಜೊತೆಗೆ ಸಂಗ್ರಹ ಮತ್ತು ಇತರ ಮೂಲಗಳ ಉತ್ಪಾದನೆಗೆ ತುರ್ತು ಗಮನ ಹರಿಸಿ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಸೂಚನೆ ನೀಡಿದರು. ಇಂಧನ ಇಲಾಖೆಯ

ಅಕ್ರಮ ಆಸ್ತಿ ಕೇಸ್‌ ರದ್ದು ಕೋರಿ ಕೆಎಸ್‌ ಈಶ್ವರಪ್ಪ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಈಶ್ವರಪ್ಪ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆಗೆ ಮನವಿ