ರಾಜಕೀಯ
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಅಧಿಕಾರಕ್ಕಿಂತ ಸಂಘಟನೆಗೆ ಆದ್ಯತೆ ನೀಡಿದ್ದ ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಭಾವಪೂರ್ಣ ಅಂತಿಮ ವಿದಾಯ ಸಲ್ಲಿಸಲಾಯಿತು. ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಡಿ.ಕೆ.
ಬ್ರ್ಯಾಂಡ್ ಬೆಂಗಳೂರು ಅಲ್ಲ, ಬ್ರೋಕನ್ ಬೆಂಗಳೂರು: ಆರ್ ಅಶೋಕ
‘ಬ್ರ್ಯಾಂಡ್ ಬೆಂಗಳೂರು’ ಅಲ್ಲ, ಇದು ಡಿಕೆಶಿವಕುಮಾರ್ ಹಾಗೂ ಕೃಷ್ಣ ಬೈರೇಗೌಡರ ಜುಗಲ್ಬಂದಿಯ ಬ್ರೋಕನ್ ಬೆಂಗಳೂರು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಗಾರು ಮಳೆ ಕಾಲಿಟ್ಟಿದ್ದೇ ತಡ, ಸಿಲಿಕಾನ್ ಸಿಟಿಯ ಅಸಲಿ ಬಣ್ಣ ಬಯಲಾಗಿದೆ. ಒಂದೆಡೆ ರಸ್ತೆ ತುಂಬಾ
H-1B ವೀಸಾಗೆ 1 ಲಕ್ಷ ಡಾಲರ್ ಶುಲ್ಕ ರದ್ದುಗೊಳಿಸಿದ ಅಮೆರಿಕ ಕೋರ್ಟ್
ಡೊನಾಲ್ಡ್ ಟ್ರಂಪ್ ಆಡಳಿತ ವಿದೇಶಿ ಉದ್ಯೋಗಿಗಳಿಗೆ ನೀಡಲಾಗುವ H-1B ವೀಸಾಗಳ ಮೇಲೆ ವಿಧಿಸಿದ್ದ 1 ಲಕ್ಷ ಡಾಲರ್ ( ರೂ.83 ಲಕ್ಷ) ಶುಲ್ಕವನ್ನು ಅಲ್ಲಿನ ಫೆಡರಲ್ ಕೋರ್ಟ್ ರದ್ದುಗೊಳಿಸಿದೆ. ಬೋಸ್ಟನ್ನ ಫೆಡರಲ್ ಜಿಲ್ಲಾ ನ್ಯಾಯಾಧೀಶ ಲಿಯೋ ಸೊರೊಕಿನ್ ಈ ಸಂಬಂಧ ತೀರ್ಪು
ರಾಜ್ಯ ಸಾರಿಗೆ ನಿಗಮಗಳಿಗೆ 5,000 ಹೊಸ ಬಸ್
ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಬಲಪಡಿಸಲು ಕರ್ನಾಟಕ ಸರ್ಕಾರ ಯೋಜನೆ ರೂಪಿಸಿದ್ದು, ರಾಜ್ಯಾದ್ಯಂತ ಸಾರಿಗೆ ನಿಗಮಗಳಿಗೆ ಒಟ್ಟು 5,000 ಹೊಸ ಬಸ್ಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ಕೆಕೆಆರ್ಟಿಸಿ
ಸಮಯ ಕೊಟ್ಟರೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುವೆ: ಸಿಎಂ ಡಿಕೆ ಶಿವಕುಮಾರ್
“ರಾಜ್ಯಕ್ಕೆ ಸೇವೆ ಮಾಡಿರುವ ಹಿರಿಯರ ಅನುಭವ ಹಾಗೂ ಮಾರ್ಗದರ್ಶನ ಕೇಳಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್, ಸದಾನಂದ ಗೌಡ ಅವರ ನಿವಾಸಕ್ಕೆ ಶಿವಕುಮಾರ್ ಭೇಟಿ ನೀಡಿ ಆಶೀರ್ವಾದ ಪಡೆದರು. ನಂತರ
ಚುರುಕಾಗಲಿ ಆಡಳಿತ ಯಂತ್ರಾಂಗ
ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಮತ್ತು ಕರೆಂಟಿನ ಸಮಸ್ಯೆ ಹಾಗೆಯೇ ಇದೆ. ಜಿಲ್ಲಾಡಳಿತ ಮತು ಜಿಲ್ಲಾ ಪಂಚಾಯ್ತಿ ಇದುವರೆಗೆ ಕೈಗೊಂಡ ಕ್ರಮಗಳ ಪರಾಮರ್ಶೆ ಅತಿ ಮುಖ್ಯ. ನೂತನ ಮಂತ್ರಿಮಂಡಲದಲ್ಲಿ ಕಡಿಮೆ ಪ್ರಮಾಣದಲ್ಲಿ ಸಚಿವರಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಜನತೆಯ ಹಿತದೃಷ್ಟಿಯಿಂದ ಮತ್ತು ಹವಾಮಾನದ
ಯುದ್ಧ ಭೀತಿ: ಇರಾನ್ ತೊರೆಯುವಂತೆ ಭಾರತೀಯರಿಗೆ ಸೂಚನೆ
ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬಳಿಕ ಪ್ರತಿಯಾಗಿ ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದೆ. ಪರಿಣಾಮವಾಗಿ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧ ಭೀತಿ ಹಿನ್ನೆಲೆ ಇರಾನ್ನಲ್ಲಿರುವ ಭಾರತೀಯ ನಾಗರಿಕರು ಸಾಧ್ಯವಾದಷ್ಟು ಬೇಗ ದೇಶ ತೊರೆಯುವಂತೆ ಭಾರತ ಸರ್ಕಾರ ಸಲಹೆ ನೀಡಿದೆ.
ಎಲ್ಲರೂ ಒಟ್ಟಾಗಿ 2028 ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ: ಸಿಎಂ ಶಿವಕುಮಾರ್
“ಪಕ್ಷಬೇಧ ಮರೆತು ಎಲ್ಲರನ್ನೂ ಒಟ್ಟಿಗೇ ಕರೆದುಕೊಂಡು ಹೋಗಿ. 2028 ರ ವಿಧಾನಸಭೆ ಚುನಾವಣೆ ಗೆಲ್ಲುವುದು ನಿಮ್ಮ ಗುರಿಯಾಗಿರಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಶಾಸಕ ಮಂಜುನಾಥ್ ಹಾಗೂ ಮೈಸೂರು ಮುಖಂಡ, ವಕ್ತಾರ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಹುಣಸೂರು
ಚದುರಂಗದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳಲ್ಲ: ಸಿಎಂ
“ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾರಾದರು ಯಾವ ರೀತಿ ಕಾಯಿ ನಡೆಸುತ್ತಾರೆ ಎಂದು ಹೇಳುತ್ತಾರೆಯೇ? ಯಾರು ಹೇಳುವುದಿಲ್ಲ ” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ, ಜೆಡಿಎಸ್
ಪ್ರೊ. ನಾಗರಾಜ್ಗೆ ರಾಜ್ಯಸಭೆ, ಲಿಂಗರಾಜು, ರಘುಗೆ ಪರಿಷತ್ ಟಿಕೆಟ್ ನೀಡಿದ ಬಿಜೆಪಿ
ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿನ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ರಾಜ್ಯಸಭೆಗೆ ಪ್ರೊ.ಎಂ.ನಾಗರಾಜ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಜೆಡಿಎಸ್ ಮುಖಂಡ ಹೆಚ್ಡಿ ದೇವೇಗೌಟ ಅವರ ಮರು ಆಯ್ಕೆ ವದಂತಿಗೆ ತೆರೆ ಎಳೆದಿದೆ. ವಿಧಾನ ಪರಿಷತ್ತಿಗೆ ಬಿಜೆಪಿಯು ಲಿಂಗರಾಜು




