Menu

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿಕೆ ಶಿವಕುಮಾರ್‌ಗೆ ಸಿಎಂ ಅಭಿನಂದನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಅವರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ  ಅಭಿನಂದನೆ ಸಲ್ಲಿಸಿದ್ದಾರೆ.  ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು ಎಂದು ಶ್ಲಾಘಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ  ಪೋಸ್ಟ್‌ ಮಾಡಿರುವ ಸಿಎಂ, ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು

ವಾಣಿಜ್ಯ ಬಳಕೆ ಸಿಲಿಂಡರ್‌ ಬಿಕ್ಕಟ್ಟು: ಬೆಂಗಳೂರು ಹೋಟೆಲ್‌ಗಳಿಗೆ ನೆರವಾಗಲು ಸಿಎಂ ಕೇಂದ್ರಕ್ಕೆ ಮನವಿ

ಇರಾನ್-ಇಸ್ರೇಲ್ ಯುದ್ಧ ಪರಿಣಾಮ ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಾಗಿದೆ. ಇದರಿಂದ ಬೆಂಗಳೂರಿನಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸಂಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದು

ಇರಾನ್‌ ಹಡಗುಗಳನ್ನು ಮುಳುಗಿಸುವುದೇ ಮಜಾವೆಂದ ಅಮೆರಿಕ ಸೇನೆ

ಇರಾನ್ ಹಡಗುಗಳನ್ನು ಮುಳುಗಿಸುವುದೇ ನಮಗೆ ಮಜಾ ಎಂದು ಅಮೆರಿಕ ಸೇನೆ ಹೇಳಿಕೊಂಡಿದ್ದಾಗಿ ಡೋರಲ್‌ನಲ್ಲಿ ನಡೆದ ನ್ಯಾಷನಲ್ ರಿಪಬ್ಲಿಕನ್ ಸಭೆಯಲ್ಲಿ ಅಮೆರಿಕ ಅಧ್ಯಕ್ಷ್ಯ ಡೊನಾಲ್ಡ್‌ ಟ್ರಂಪ್‌ ಮಾಹಿತಿ ನೀಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ದಾಳಿಯಲ್ಲಿ ಇರಾನ್‌ನ ನೌಕಾಪಡೆಗೆ ದೊಡ್ಡ ಪ್ರಮಾಣದ ಹಾನಿಯುಂಟಾಗಿದೆ. ಅಮೆರಿಕ

ಇರಾನ್‌ ಇಸ್ರೇಲ್‌ ಸಂಘರ್ಷದಿಂದ ಎಲ್‌ಪಿಜಿ ಕೊರತೆ: ಹೋಟೆಲ್‌ ಬಂದ್‌ ಆತಂಕ

ಇರಾನ್-ಇಸ್ರೇಲ್ ಯುದ್ಧ ಜಾಗತಿಕವಾಗಿ ಹಲವು ಸಮಸ್ಯೆಗಳನ್ನು ತಂದೊಡ್ಡಿದೆ. ಇರಾನ್‌ಗೆ ಬೇರೆ ದೇಶಗಳಿಂದ ರಫ್ತು ಆಗುತ್ತಿದ್ದ ವಸ್ತುಗಳು ರಫ್ತು ಆಗುತ್ತಿಲ್ಲ, ವಿಮಾನ ಸಂಚಾರ ಸ್ಥಗಿತಗೊಂಡಿದೆ. ಪ್ರಮುಖವಾಗಿ ಹಲವು ದೇಶಗಳಲ್ಲಿ ತೈಲ ಸಮಸ್ಯೆ ಎದುರಾಗಿದ್ದು, ಬಿಕ್ಕಟ್ಟು ಸೃಷ್ಟಿಯಾಗಿದೆ. ಎಲ್‌ಪಿಜಿ ಪೂರೈಕೆ ವ್ಯತ್ಯಯಗೊಂಡು ಮುಂಬೈನಲ್ಲಿ 20%

ಬಿಜೆಪಿ ಸಂಸದರು ಅನಿಲ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಮಾತನಾಡಲಿ: ಡಿಕೆ ಶಿವಕುಮಾರ್

“ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಬಿಜೆಪಿ ಸಂಸದರುಗಳು ಈ ಬೆಲೆ ಏರಿಕೆ ಬಗ್ಗೆ ಮಾತನಾಡಲಿ. ಎಲ್ಲಾದಕ್ಕೂ ಬಹಳ ವಿಚಿತ್ರವಾಗಿ ದನಿ ಎತ್ತುತ್ತಾರೆ. ಇದರ ಬಗ್ಗೆಯೂ ಮಾತನಾಡಲಿ” ಎಂದು ಡಿಸಿಎಂ ಡಿಕೆ

ಯುದ್ಧ ನಿಲ್ಲಿಸುವುದು ಅಮೆರಿಕವಲ್ಲ, ಇರಾನ್‌: ಟ್ರಂಪ್‌ಗೆ ತಿರುಗೇಟು

ಯುದ್ಧ ನಿಲ್ಲಿಸುವುದು ಅಮೆರಿಕದ ನಿರ್ಧಾರವಲ್ಲ, ಅದು ನಮ್ಮ ನಿರ್ಧಾರ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಪಡೆ ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ತಿರುಗೇಟು ನೀಡಿದೆ. ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂಬ ಟ್ರಂಪ್‌ ಹೇಳಿಕೆಗೆ ಐಆರ್‌ಜಿಸಿ ಪಡೆ ಹೀಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಐಎಎಸ್‌, ಐಪಿಎಸ್‌ಗಳಾಗಲಿ: ಸಿಎಂ ಆಶಯ

ದೊರೆತ ಅವಕಾಶಗಳನ್ನು ಪೂರ್ಣ ಸದುಪಯೋಗ ಪಡಿಸಿಕೊಂಡು, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಸಾಧನೆ ಮಾಡುವ ವಿಚಾರದಲ್ಲಿ ಪುರುಷರಿಗಿಂತ ಮಹಿಳೆಯರೆ ಮುಂದಿದ್ದಾರೆ ಎನ್ನುವ ಅಂಶವನ್ನು ನಾವು ಒಪ್ಪಿಕೊಳ್ಳಲೇಬೇಕು. ಇತ್ತೀಚಿನ ಯುಪಿಎಸ್.ಸಿ ಪರೀಕ್ಷೆಯಲ್ಲಿ 25ಕ್ಕೂ ಹೆಚ್ಚು ಮಂದಿ ಕನ್ನಡಿಗರು ಆಯ್ಕೆಯಾಗಿದ್ದು, ಇವರಲ್ಲಿ ಮಹಿಳೆಯರು ಕೂಡ ಉತ್ತಮ ಅಂಕಗಳೊಂದಿಗೆ

ಕರ್ನಾಟಕ ಬಜೆಟ್ 2026: ಲಿಂಗತ್ವ ಅಲ್ಪಸಂಖ್ಯಾತರ ಆಕ್ರೋಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಕರ್ನಾಟಕ ಬಜೆಟ್ 2026 ಕ್ಕೆ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಪ್ರಮುಖ ಮುಖಂಡರಾಗಿರುವ ಅಕ್ಕೈ ಪದ್ಮಶಾಲಿ ಬಜೆಟ್ ಅಪ್ರಬುದ್ಧ ಎಂದು ಕರೆದಿದ್ದಾರೆ. ಈ ಸರ್ಕಾರಕ್ಕೆ ದೂರದೃಷ್ಟಿಯಿಲ್ಲ, ಇವರಿಂದ ನಾವು ಏನನ್ನೂ

ಕರ್ನಾಟಕ ಬಜೆಟ್ 2026: ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ನಾಗರಿಕ ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ

ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ಸಮರ್ಥ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು (ಎಐ) ರಾಜ್ಯದ ದೃಷ್ಟಿಕೋನದ ಕೇಂದ್ರದಲ್ಲಿ ಇರಿಸಿದೆ. ಭಾರತದ ಪ್ರಮುಖ ತಂತ್ರಜ್ಞಾನ ಮತ್ತು ನಾವೀನ್ಯತೆ ಕೇಂದ್ರಗಳಲ್ಲಿ ಒಂದಾಗಿರುವ ಕರ್ನಾಟಕ, ಈಗ ಸಾರ್ವಜನಿಕ ಸೇವೆಗಳನ್ನು ಪರಿವರ್ತಿಸಲು,

ಕರ್ನಾಟಕ ಬಜೆಟ್ 2026: ಮೈಸೂರು ರಾಜ್ಯದ ಎರಡನೇ ಐಟಿ ಸಿಟಿ

ಕರ್ನಾಟಕ ಬಜೆಟ್ 2026 ರಲ್ಲಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ನಗರಗಳಲ್ಲಿ ತಂತ್ರಜ್ಞಾನ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ಮಹತ್ವದ ಯೋಜನೆಗಳನ್ನು ಪ್ರಕಟಿಸಲಾಗಿದೆ. ಮೈಸೂರನ್ನು ಎರಡನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸುವುದರೊಂದಿಗೆ ಇತರ ನಗರಗಳಲ್ಲಿ 1000 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು