ರಾಜಕೀಯ
ಶೇ 50 ಮಹಿಳಾ ಮೀಸಲು ಮಸೂದೆ ಸಂಸತ್ತಿನಲ್ಲಿ ಅನುಮೋದನೆಯಾಗಲಿ: ಜಿ.ಪರಮೇಶ್ವರ
ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿಮಾತನಾಡಿದರು. ಈ ಹಿಂದೆ ರಾಜೀವಗಾಂಧಿ ಪ್ರಧಾನಮಂತ್ರಿ ಆಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ಸ್ಥಾನಮಾನ ಕೊಡುವ ನಿಟ್ಟಿನಲ್ಲಿ ಸಂವಿಧಾನಕ್ಕೆ
ಮತ್ತೆ ದಾಳಿಯಾದ್ರೆ ಯಾವ ಒತ್ತಡಕ್ಕೂ ಮಣಿಯದೆ ಅನಿಯಂತ್ರಿತ ಪ್ರತಿದಾಳಿ ಎಚ್ಚರಿಕೆಯಿತ್ತ ಇರಾನ್
ತನ್ನ ಇಂಧನ ಮೂಲಸೌಕರ್ಯದ ಮೇಲೆ ನಡೆದ ದಾಳಿಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಮತ್ತೊಮ್ಮೆ ಇಂತಹ ದಾಳಿ ನಡೆದರೆ ಯಾವುದೇ ಒತ್ತಡಕ್ಕೂ ಮಣಿಯದೆ ಅನಿಯಂತ್ರಿತ ಪ್ರತಿದಾಳಿ ನಡೆಸುವುದಾಗಿ ಸ್ಪಷ್ಟ ಎಚ್ಚರಿಕೆ ನೀಡಿದೆ. ಇರಾನ್- ಇಸ್ರೇಲ್ ಸಂಘರ್ಷದ ನಡುವೆ ಅಮೆರಿಕ ಇರಾನ್ ವಿರುದ್ಧ
ಅಮೆರಿಕದ F-35 Fighter Jet ಹೊಡೆದುರಳಿಸಿದ ಇರಾನ್?
ಇರಾನ್- ಇಸ್ತೇಲ್ ಯುದ್ಧದಲ್ಲಿ ಅಮೆರಿಕ ಸೇನಾ ಕಾರ್ಯಾಚರಣೆ ಆರಂಭಗೊಂಡ ಬಳಿಕ ಇರಾನ್ ಕೂಡ ಎದಿರೇಟು ನೀಡುತ್ತ ಅಮೆರಿಕವನ್ನು ಹೈರಾಣಾಗಿಸುತ್ತಿದೆ. ಈ ನಡುವೆ ಅಮೆರಿಕದ ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ ಮಾಡಿದೆ ಎಂದು ವರದಿಯಾಗಿದೆ. ಇರಾನ್ ಮೇಲೆ
ಉಪಚುನಾವಣೆ: ಹೈಕಮಾಂಡ್ ತೀರ್ಮಾನದಂತೆ ಬಿ ಫಾರಂ ವಿತರಣೆ ಅಂದ್ರು ಡಿಸಿಎಂ
ಉಪ ಚುನಾವಣೆಯಲ್ಲಿ ಪಕ್ಷ ಗೆಲ್ಲಬೇಕು ಹಾಗೂ ಪಕ್ಷದ ಹಿತದೃಷ್ಟಿಯಿಂದ ನಾನು ಹಾಗೂ ಮುಖ್ಯಮಂತ್ರಿಯವರು ನಮ್ಮ ಅಭಿಪ್ರಾಯ ಮಂಡಿಸುತ್ತೇವೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಆ ಪ್ರಕಾರ ಬಿ ಫಾರಂ ವಿತರಣೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ನೋಟಿಫಿಕೇಷನ್ಗೆ ಕಾನೂನು ತೊಡಕಿಲ್ಲ: ಡಿಕೆ ಶಿವಕುಮಾರ್
“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ನೋಟಿಫಿಕೇಷನ್ ಮಾಡುವುದಕ್ಕೆ ಯಾವುದೇ ಕಾನೂನಿನ ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲೇ ನಮ್ಮದೇ ಆದ ತೀರ್ಮಾನ ಮಾಡುತ್ತೇವೆ. ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಬೇಕಾಗಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ
ಇರಾಕ್ನಲ್ಲಿರುವ ಯುಎಸ್ ಸೇನಾ ನೆಲೆಗಳಿಗೆ ಡ್ರೋನ್ ದಾಳಿ
ಇರಾಕ್ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಆತ್ಮಹತ್ಯಾ ಡ್ರೋನ್ಗಳು ದಾಳಿ ಮಾಡಿವೆ ಎಂದು ಇರಾನ್ನ ಮಾಧ್ಯಮ ವರದಿ ಮಾಡಿದೆ. ಕುವೈತ್ನಲ್ಲಿರುವ ಅಮೆರಿಕದ ಸೇನಾ ನೆಲೆಯಲ್ಲಿ ಸ್ಫೋಟಗಳು ನಡೆದಿವೆ. ಉತ್ತರ ಇರಾಕ್ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಆತ್ಮಹತ್ಯಾ ಡ್ರೋನ್ಗಳು ದಾಳಿ ಮಾಡಿದ್ದರಿಂದ
ಇರಾನ್ ಅನಿಲ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ನಾವಲ್ಲ ಎಂದ ಟ್ರಂಪ್
ಇರಾನ್ನ ಅನಿಲ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ ನಡೆಸುವ ಬಗ್ಗೆ ನಮಗೇನೂ ತಿಳಿದಿರಲಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ ಕೋಪಗೊಂಡು ದಕ್ಷಿಣ ಪಾರ್ಸ್ ಅನಿಲ ಕ್ಷೇತ್ರದ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಅದಕ್ಕೂ
ಕಾವೇರಿದ ದಾವಣಗೆರೆ ದಕ್ಷಿಣ: ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿ ನಾಮಪತ್ರ
-ರಾಜಶೇಖರ್ ಹೆಚ್ ಎಂ ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಸದಾ ಕುತೂಹಲದ ಕೇಂದ್ರಬಿoದುವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣವು ಈಗ ಅಧಿಕೃತವಾಗಿ ಕಾವು ಪಡೆದುಕೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸುಭಾನ್ ಖಾನ್ ಬೆಂಬಲಿಗರೊಂದಿಗೆ ಆಗಮಿಸಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸುವ ಮೂಲಕ
ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಿ: ಸಂತೋಷ್ ಲಾಡ್
ಸರ್ಕಾರದ ವತಿಯಿಂದ ಆಯೋಜಿಸುವ ಉತ್ಸವಗಳಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡುವುದು ಹಾಗೂ ಅಬ್ಬರದ ಡಿ. ಜೆ ಸಿಸ್ಟಂ ಬಳಕೆಗೆ ಕಡಿವಾಣ ಹಾಕುವ ಕುರಿತು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ವಿಧಾನಸಭೆಯ ಕಲಾಪದಲ್ಲಿ ಸಲಹೆಗಳನ್ನು ನೀಡಿದರು. ಸರ್ಕಾರ ಆಯೋಜಿಸುವ ಉತ್ಸವಗಳಲ್ಲಿ
ದೇವೇಗೌಡರು, ಕುಮಾರಸ್ವಾಮಿಯನ್ನು ಪಿಎಂ, ಸಿಎಂ ಮಾಡಿದ್ದು ಕಾಂಗ್ರೆಸ್: ಡಿಕೆ ಶಿವಕುಮಾರ್
“ಕಾಂಗ್ರೆಸ್ ಪಕ್ಷವು ಜಾತ್ಯಾತೀತ ತತ್ವ ಉಳಿಸಬೇಕು ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದೆವು. ಆದರೆ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ವಿಶಾಲ ಹೃದಯ ಅವರಿಗೆ ಇರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಕುಟುಕಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್




