Menu

ರಾಜ್ಯದ ಐವರು ಐಎಎಸ್‌ಗಳ ವರ್ಗಾವಣೆ

ಕರ್ನಾಟಕ ಸರ್ಕಾರವು ಐದು ಅಧಿಕಾರಿಗಳ ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಅಧಿಕಾರಿಗಳ ಮನವಿ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಈ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಸಿಎಂ ಡಿಕೆ ಶಿವಕುಮಾರ್ ಜಾರಿಗೊಳಿಸಿರುವ ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹರ್ಷ ಗುಪ್ತ ಅವರನ್ನು ನೇಮಕ ಮಾಡಲಾಗಿದೆ. ಅವರು ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕ

ಬರ ನಿರ್ವಹಣೆಗೆ ಯುದ್ಧೋಪಾದಿ ಮುನ್ನೆಚ್ಚರಿಕೆ ಮತ್ತು ಪರಿಹಾರಕ್ಕೆ ಆರ್‌ ಅಶೋಕ ಆಗ್ರಹ

ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಯುದ್ಧೋಪಾದಿಯಲ್ಲಿ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಪಕ್ಷ ನಾಯಕ ಆರ್‌ ಅಶೋಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ. ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ

ಕ್ವಾರಿ ದುರಂತ: ಅಧಿಕೃತ ವರದಿ ಬಂದ ಬಳಿಕ ಕ್ರಮವೆಂದ ಸಿಎಂ ಡಿ ಕೆ ಶಿವಕುಮಾರ್

ಮಾಗಡಿ ರಸ್ತೆ ಬಳಿ ಎರಡು ಕ್ವಾರಿಯಲ್ಲಿ ಕುಸಿತವಾಗಿದ್ದು 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ

ಭೂಸ್ವಾಧೀನ ವಿರೋಧಿಸಿದರೆ ಸರ್ಕಾರದಿಂದ ಲಾಠಿ ಏಟು ಗ್ಯಾರೆಂಟಿ: ಆರ್‌ ಅಶೋಕ

ಕರ್ನಾಟಕದಲ್ಲಿ ಈ ಲಜ್ಜೆಗೆಟ್ಟ @INCKarnataka ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅನ್ನದಾತನಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ರೈತರ ಹೊಟ್ಟೆಗೆ ಹೊಡೆದು, ಅವರ ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳಲು ಹೊರಟಿರುವ ಈ ದರಿದ್ರ ಸರ್ಕಾರ, ತನ್ನ ಅನ್ಯಾಯವನ್ನು ಪ್ರಶ್ನಿಸಿದ ಅಮಾಯಕ ರೈತರು ಹಾಗೂ ಮಹಿಳಾ ಹೋರಾಟಗಾರರ ಮೇಲೆ

ಕೇಸ್‌ ಕೆದಕಿದ್ರೆ ನಿಮ್‌ ದೊಡ್ಡ ಮಗನೂ ಬೀದಿ ಹೆಣ: ಶಾಸಕ ಲಮಾಣಿ ಬೆದರಿಕೆ?

ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಕಾರು ಚಾಲಕ ಸುನೀಲ್ ಲಮಾಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ವಿರುದ್ಧವೇ ಮೃತನ ಕುಟುಂಬಸ್ಥರು ಜೀವಬೆದರಿಕೆ ಆರೋಪ ಮಾಡಿದ್ದಾರೆ. ಪ್ರಕರಣ ಕೆದಕಿದರೆ ನಿಮ್ಮ ದೊಡ್ಡ ಮಗ ಕೂಡ ಬೀದಿ ಹೆಣವಾಗ್ತಾನೆ ಎಂದು ಶಾಸಕ ಚಂದ್ರು

ಜಾಗ ಪಡೆದು ವರ್ಷಗಟ್ಟಲೆ ಗಣಿಗಾರಿಕೆ ಆರಂಭಿಸದೆ ಕುಳಿತವರ ವಿರುದ್ಧ ಏನು ಕ್ರಮ: ಸಿಎಂ

ಹರಾಜಿನ ಮೂಲಕ ಜಾಗ ಪಡೆದು ವರ್ಷಗಟ್ಟಲೆ ಗಣಿಗಾರಿಕೆ ಆರಂಭಿಸದೆ ಜಾಗ ಇಟ್ಟುಕೊಂಡು ಕುಳಿತವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌,  ಹರಾಜು ನಡೆದು ಎಷ್ಟು ಕನಿಷ್ಠ ಅವಧಿಯೊಳಗೆ ಗಣಿಗಾರಿಕೆ ಆರಂಭಿಸಬೇಕು ಎನ್ನುವ ಬಗ್ಗೆ ವೈಜ್ಞಾನಿಕ

ಬಿಡದಿಯಲ್ಲಿ ಮಹಿಳೆಯರಿಗೆ ವಾಹನ ಚಾಲನಾ ತರಬೇತಿ ಸಂಸ್ಥೆ: ಸಚಿವ ಬೈರತಿ ಸುರೇಶ್‌

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ದಿಸೆಯಲ್ಲಿ ರಾಜ್ಯ ಸರ್ಕಾರ ಮತ್ತೊಂದು ಕ್ರಮ ಕೈಗೊಂಡಿದ್ದು, ಮಹಿಳೆಯರಿಗಾಗಿ ವಾಹನ ಚಾಲನಾ ತರಬೇತಿ ಸಂಸ್ಥೆಯನ್ನು ಆರಂಭಿಸಲಿದೆ. ಇಲ್ಲಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಮತ್ತು ಘನ ವಾಹನಗಳ ಚಾಲನಾ ತರಬೇತಿ ನೀಡಲಾಗುತ್ತದೆ ಎಂದು ಸಾರಿಗೆ ಸಚಿವ

ಸುಳ್ಳು ಸುದ್ದಿಗಳ ಪರಿಣಾಮ ಏನು ಎನ್ನುವ ಎಚ್ವರ ಮಾಧ್ಯಮಗಳಿಗೆ ಇರಬೇಕು: ಸಿಎಂ

ನಿರ್ಭೀತಿಯ ಪತ್ರಿಕಾ ವೃತ್ತಿ ಇಂದಿನ ಸಂದರ್ಭದಲ್ಲಿ ಅತ್ಯಂತ ಸವಾಲಿನ ಕೆಲಸವಾಗಿದ್ದು, ತತ್ವಬದ್ಧ ವೃತ್ತಿಪರತೆ ಇಂದಿನ ಅಗತ್ಯವಾಗಿದೆ. ಇದರಿಂದ ಆ ಸವಾಲನ್ನು ಗೆಲ್ಲಬಹುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ

ಬಿಡದಿ ಟೌನ್‌ಶಿಪ್: ಭೂಸ್ವಾಧೀನ ಅಧಿಸೂಚನೆ ರದ್ದುಗೊಳಿಸಲು ಹೈಕೋರ್ಟ್‌ಗೆ ಪಿಐಎಲ್‌

ಬಿಡದಿ ಟೌನ್‌ಶಿಪ್ ಯೋಜನೆ ಅನುಷ್ಠಾನಕ್ಕಾಗಿ 516 ಎಕರೆಗೂ ಅಧಿಕ ಫಲವತ್ತಾದ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ ಹೊರಡಿಸಿರುವ ಅಂತಿಮ ಅಧಿಸೂಚನೆ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಗ್ರಾಮದ ಸಾಮಾಜಿಕ ಕಾರ್ಯಕರ್ತ ರಾಜೇಶ್

ಮಳೆ ಕೊರತೆ: ಪ್ರತಿ ಜಿಲ್ಲೆಗೆ ಐದು ಕೋಟಿ ರೂ. ಕೋಟಿ ಕುಡಿಯುವ ನೀರಿನ ಪರಿಹಾರ ನಿಧಿ

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಂಪೂರ್ಣ ಸನ್ನದ್ಧವಾಗಿದೆ. ಪ್ರತಿ ಜಿಲ್ಲೆಗೆ ೫ ಕೋಟಿ ರೂ.  ಕೋಟಿ ಕುಡಿಯುವ ನೀರಿನ ಪರಿಹಾರ ನಿಧಿ ಒದಗಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್  ಹೇಳಿದ್ದಾರೆ. ಬೆಳಗಾವಿಯಲ್ಲಿ