Menu

ಸಿಎಂ ಸಿದ್ದರಾಮಯ್ಯನವರಿಂದ ಸಾಲದ ಬಜೆಟ್‌ ಮಂಡನೆ: ಆರ್‌ ಅಶೋಕ

ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ 1.15 ಲಕ್ಷ ಕೋಟಿ ರೂ. ಸಾಲ ಮಾಡಿ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿಯೂ ಜನರ ಮೇಲೆ ತೆರಿಗೆಗಳ ಹೊರೆ ಹಾಕುವುದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ಸಿದ್ದರಾಮಯ್ಯ ಎಂದರೆ ತೆರಿಗೆ ಹೇರುವ ರಾಮಯ್ಯ ಆಗಿದ್ದಾರೆ. ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್‌ ತೆರಿಗೆಗಳ ಹೊರೆಯನ್ನು ಕಡಿಮೆ ಮಾಡಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ತಿಂಗಳಿಗೆ

ಹಿಂದೂ ಮಹಾಸಾಗರದಲ್ಲಿ ಇರಾನ್‌ ಯುದ್ಧನೌಕೆ ಧ್ವಂಸ: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ಟ್ಯಾಂಕರ್ ನಾಶ

ಹಿಂದೂ ಮಹಾಸಾಗರದಲ್ಲಿ ಇರಾನ್‌ನ ಯುದ್ಧನೌಕೆ ಮೇಲೆ ಅಮೆರಿಕ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ಉತ್ತರ ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ಟ್ಯಾಂಕರ್ ಹೊಡೆದುರುಳಿಸಿದೆ. ಈ ದಾಳಿಯಲ್ಲಿ ನಡೆದ ಸಾವುನೋವುಗಳ ಸಂಕ್ಯೆ ಇನ್ನೂ ದೃಢಪಟ್ಟಿಲ್ಲ. ಇರಾನ್‌- ಇಸ್ರೇಲ್‌ ಮಧ್ಯೆ ಆರಂಭಗೊಂಡ ಸಂಘರ್ಷ ಅಮೆರಿಕ ಸೇನಾ

ಇರಾನ್‌ ನಾಯಕರಾಗುವ ಪ್ರತಿಯೊಬ್ಬರೂ ಸಾಯ್ತಾರೆ, ದಾಳಿ ಮುಂದುವರಿಕೆ ಎಂದ ಟ್ರಂಪ್‌

ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯುತ್ತಾರೆ, ಸೇನಾ ಕಾರ್ಯಾಚರಣೆ ಸಮಯದಲ್ಲಿ ಇರಾನ್‌ನ ನಾಯಕತ್ವದ ವ್ಯಕ್ತಿಗಳನ್ನು ಗುರಿಯಾಗಿಸುತ್ತಿದ್ದೇವೆ. ಅಮೆರಿಕ ಈಗ ಅತ್ಯಂತ ಪ್ರಬಲ ಸ್ಥಾನದಲ್ಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಶ್ವೇತಭವನದಲ್ಲಿ ಮಾತನಾಡಿದ ಅವರು, ಇರಾನ್‌ ಜೊತೆಗಿನ ಸೇನಾ

ವಾಣಿಜ್ಯ ಬಳಕೆ ಗ್ಯಾಸ್‌ ಸಿಲಿಂಡರ್‌ ಬೆಲೆ ಹೆಚ್ಚಳ?

ಇಸ್ರೇಲ್‌ ಮತ್ತು ಇರಾನ್‌ ಸಂಘರ್ಷ ತೀವ್ರಗೊಂಡು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯು ನಿರೀಕ್ಷೆಯಂತೆ ಭಾರತದಲ್ಲಿ ಅಡುಗೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿಗಳನ್ನ ಸ್ಥಗಿತಗೊಳಿಸಿರುವುದಾಗಿ ಇಂಡೇನ್ ಆಯಿಲ್ ತಿಳಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಿರ್ದೇಶನದನ್ವಯ 19 ಕೆಜಿ

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

“ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಒಂದಿಬ್ಬರು ಕೇಳಿದ ಹಿನ್ನೆಲೆಯಲ್ಲಿ ಅವರಿಗೆ ಅನುದಾನ ನೀಡಿದ್ದೇವೆ. ಈ ಯೋಜನೆ ಕೆಲಸ ನಡೆಯಲಿದೆ. ತಲೆಕೆಡಿಸಿಕೊಳ್ಳುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಗಡಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಹೀಗೆ ಪ್ರತಿಕ್ರಿಯೆ

ಗಲ್ಫ್‌ನಲ್ಲಿ ಅಮೆರಿಕದ ಬೃಹತ್‌ ರಾಡಾರ್‌ ವ್ಯವಸ್ಥೆ ಧ್ವಂಸಗೊಳಿಸಿದ ಇರಾನ್‌

ಇರಾನ್‌ ವಿರುದ್ಧ ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ದಾಳಿಯ ಬಳಿಕ ಗಲ್ಫ್‌ನಲ್ಲಿ ಅಮೆರಿಕದ ಅತಿದೊಡ್ಡ ರಾಡಾರ್‌ ವ್ಯವಸ್ಥೆಯನ್ನು ನಾಶ ಪಡಿಸಿರುವುದಾಗಿ ಇರಾನ್‌ ಹೇಳಿಕೊಂಡಿದೆ. ಇರಾನ್‌ನ ಪ್ರತೀಕಾರದ ಕಿಚ್ಚು ಮಧ್ಯಪ್ರಾಚ್ಯದ ನಂತರ ಐರೋಪ್ಯ ಒಕ್ಕೂಟಕ್ಕೂ ವ್ಯಾಪಿಸುವ ಭೀತಿ ಎದುರಾಗಿದೆ. ಪರಮೋಚ್ಚ ನಾಯಕ ಆಯತೊಲ್ಲಾ ಅಲಿ

“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರ ಅಡ್ಡಿ, ಕೇಂದ್ರ ಮಧ್ಯ ಪ್ರವೇಶಿಸಲಿ”

“ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರಪ್ರದೇಶ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಈ ಹಿಂದೆ ಆಗಿರುವ ಆದೇಶದ ಪ್ರಕಾರ ನಡೆದುಕೊಳ್ಳಬೇಕು

ನಾನು ಸ್ಟ್ರೀಟ್ ಫೈಟರ್, ಪ್ರಯತ್ನ ಮಾಡಬೇಕಿಲ್ಲ, ಬರಬೇಕಾದದ್ದು ಬರುತ್ತದೆ ಅಂದ್ರು ಡಿಸಿಎಂ

“ನಾನು ಸ್ಟ್ರೀಟ್ ಫೈಟರ್, ಹೇಗೆ ಹೋರಾಟ ಮಾಡಬೇಕು ಎಂದು ನನಗೆ ಗೊತ್ತಿದೆ. ನನ್ನ ಹೋರಾಟ ಅಧಿಕಾರಕ್ಕಾಗಿ ಅಲ್ಲ. ಪಕ್ಷದ ಒಳಗಲ್ಲ, ನನ್ನ ಹೋರಾಟ ಪಕ್ಷದ ಹೊರಗೆ. ನಾನು ಪ್ರಯತ್ನ ಮಾಡುವ ಅಗತ್ಯವಿಲ್ಲ. ನನಗೆ ಯಾವಾಗ ಯಾವುದು ಬರಬೇಕೋ ಅದು ಬರುತ್ತದೆ. ಆ

ಡಿಸಿಎಂ ಮೇಲೆ ನಿಗಾಕ್ಕೆ ಸಿಎಂ ತಂಡ ರಚನೆ: ವರದಿ ಪ್ರಕಟಿಸಿದ ಮಾಧ್ಯಮ ವಿರುದ್ಧ ಕ್ರಮ ಕೈಗೊಳ್ಳಿ ಎಂದ ಆರ್‌ ಅಶೋಕ

ಸಿಎಂ @siddaramaiah ಅವರೇ, ಗುಪ್ತಚರ ಇಲಾಖೆಯ ದುರ್ಬಳಕೆ ಆಗುತ್ತಿದೆ ಎನ್ನುವುದು ನನ್ನ ವೈಯಕ್ತಿಕ ಆರೋಪವಲ್ಲ. ಈ ವರದಿಯನ್ನು ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯೊಂದು ತನ್ನ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಪ್ರಕಟಿಸಿದೆ. ತಮಗೆ ಈ ವರದಿಯ ಬಗ್ಗೆ ಆಕ್ಷೇಪವಿದ್ದರೆ, ವರದಿ ಪ್ರಕಟಿಸಿದ ಸಂಸ್ಥೆಯ

ಜಿಎಸ್‌ಟಿ ಕಾಯ್ದೆ ದೇಶದ ಸಾರ್ವಭೌಮತೆ ಭಂಗಗೊಳಿಸುವಂತಿರಬಾರದು: ಸ್ಟಾಲಿನ್‌ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ

ತಮಿಳುನಾಡು ಸರ್ಕಾರ ಕೇಂದ್ರ ಮತ್ತು ರಾಜ್ಯಗಳ ಸಂಬಂಧದ ಅಧ್ಯಯನಕ್ಕಾಗಿ ರಚಿಸಿರುವ ಉನ್ನತ ಮಟ್ಟದ ಸಮಿತಿಯ ವರದಿ ಸಂಬಂಧ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರತಿಕ್ರಿಯಿಸಿ.  ಜಿಎಸ್‌ಟಿ ಕಾಯ್ದೆ ದೇಶದ ಸಾರ್ವಭೌಮತೆ ಭಂಗಗೊಳಿಸುವ ರೀತಿ ಕಾರ್ಯನಿರ್ವಹಿಸಬಾರದು ಎಂದು ಅದರಲ್ಲಿ