Menu

ಬೈರಮಂಗಲ, ಕಂಚುಗಾರನಹಳ್ಳಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ: ಸಿಎಂಗೆ ಬಿಡದಿ ರೈತರ ಮನವಿ

ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು ಎಂದು ಬಿಡದಿಯ ಸುತ್ತಮುತ್ತಲ ರೈತರ ನಿಯೋಗ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗವು ರೆಡ್ ಜೋನ್ ನಿಂದ ತಮಗಾಗಿರುವ ಕಷ್ಟ ವಿವರಿಸಿದರು. ತಕ್ಷಣವೇ

ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಸಲು ಬಿಡಲ್ಲ: ಆರ್‌ ಅಶೋಕ

ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಯಲು ಅವಕಾಶ ನೀಡುವುದಿಲ್ಲ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೂಡಲೇ ಪಡೆಯಲೇಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಎಲ್ಲದಕ್ಕೂ ಮುಖ್ಯಮಂತ್ರಿಯೇ ಉತ್ತರ ಕೊಡುವುದಾದರೆ ಸಚಿವರು ಕತ್ತೆ ಕಾಯಲು

15 ದಿನ ಪ್ರತಿನಿತ್ಯ ತಮಿಳುನಾಡಿಗೆ 12,000 ಕ್ಯೂಸೆಕ್‌ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಸೂಚನೆ

ಮುಂದಿನ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 12,000 ಕ್ಯೂಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ಕರ್ನಾಟಕಕ್ಕೆ ಸೂಚಿಸಿದೆ. ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ. ಮೂರು ಗಂಟೆಗೆ

ಭ್ರಷ್ಟಾಚಾರ ವಿಚಾರದಲ್ಲಿ ರಾಜಿ ಇಲ್ಲ, ಡಬಲ್ ಬಿಲ್, ನಕಲಿ ಬಿಲ್ ಮಾಡುವವರನ್ನು ಬಡಿದು ಹಾಕುವೆ: ಸಿಎಂ ಕಿಡಿ

ಭ್ರಷ್ಟಾಚಾರ ವಿಚಾರದಲ್ಲಿ ನಾನು ರಾಜಿ ಇಲ್ಲ. ಅಧಿಕಾರಿಗಳ ಪ್ರತಿ ಹೆಜ್ಜೆ ಪರಿಶೀಲಿಸುತ್ತೇನೆ. ಪ್ರತಿ ಫಲಾನುಭವಿ ಮಾಹಿತಿ ಇಟ್ಟುಕೊಳ್ಳಬೇಕು. ಅವರು ಅದನ್ನು ಹೇಗೆ ಬಳಸುತ್ತಿದ್ದಾರೆ ಎಂದು ನೋಡಬೇಕು. ನಮ್ಮಲ್ಲಿ ಡಬಲ್ ಬಿಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು ಅಂತಹವರನ್ನು ಬಡಿದು ಹಾಕುತ್ತೇನೆ. ನಕಲಿ

ರೈತರ ಹೆಸರಲ್ಲಿ ತಮ್ಮ ಹುಡುಗನ ರಾಜಕೀಯ ಭವಿಷ್ಯಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ: ಸಿಎಂ

ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ. ತಮ್ಮ ಮನೆಯ ಹುಡುಗನ (ನಿಖಿಲ್ ಕುಮಾರಸ್ವಾಮಿ) ರಾಜಕೀಯ ಭವಿಷ್ಯಕ್ಕಾಗಿ ಮಾಡುತ್ತಿರುವ ಹೋರಾಟ ಇದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಲೂರಿನಲ್ಲಿ  ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್

ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು 7ನೇ ಗ್ಯಾರಂಟಿ : ಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಗ್ಯಾರಂಟಿ ಹಾಗೂ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡುತ್ತಿದೆ. ಇದರ ಮೂಲಕ 2027ರ ಅಂತ್ಯದ ವೇಳೆಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಹರಿಸಲು ಸರ್ಕಾರ ಸಂಕಲ್ಪ ಮಾಡಿದೆ ಎಂದು

ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಹೋರಾಟ: ಆರ್‌ ಅಶೋಕ

ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸಭೆ ಬಳಿಕ ಸುದ್ದಿಗಾರರೊಂದಿಗೆ

ಕಾವೇರಿಗಾಗಿ ತಮಿಳುನಾಡು ಅರ್ಜಿ: ವಿಚಾರಣೆಗೆ ಸುಪ್ರೀಂ ಅಸ್ತು

ಸಿಡಬ್ಲ್ಯುಸಿ ಆದೇಶ ಪ್ರಕಾರ ತಕ್ಷಣವೇ ನೀರು ಹರಿಸಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಆಗಸ್ಟ್‌ ೧೩ರಂದು ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ. ತಮಿಳುನಾಡು ಸರ್ಕಾರದ ಪ ವಕೀಲ ಸಿ.ಎಸ್. ವೈದ್ಯನಾಥನ್ ಅರ್ಜಿಯ ತುರ್ತು

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಆರ್‌ ಅಶೋಕ

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಿದೆ. ಬಿಜೆಪಿ-ಜೆಡಿಎಸ್‌ ಒಂದಾಗಿ ಹೋರಾಟ ಮಾಡುವ ಮೂಲಕ ಯೋಜನೆಯನ್ನು ಸ್ಥಗಿತಗೊಳಿಸಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಜೆಡಿಎಸ್‌-ಬಿಜೆಪಿ ಬೃಹತ್ ಪಾದಯಾತ್ರೆಯಲ್ಲಿ 

ಬಿಡದಿ ಟೌನ್ ಶಿಪ್: ಸತ್ಯ ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲವೆಂದ ಸಿಎಂ 

ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್ ವಿರೋಧಿಸಿ