ರಾಜಕೀಯ
ಅಮೆರಿಕ-ಇರಾನ್ ಕದನ ವಿರಾಮ: ಕಚ್ಚಾ ತೈಲ ಬೆಲೆ ಕುಸಿತ
ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ತಾತ್ಕಾಲಿಕವಾಗಿ ವಿರಾಮ ಕಂಡಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ದೊಡ್ಡ ಪ್ರಮಾಣದಲ್ಲಿ ಕುಸಿತ ಕಂಡಿದೆ. ಬ್ಯಾರೆಲ್ಗೆ 100 ಡಾಲರ್ ಇಳಿಕೆಯಾಗಿದೆ. ಯುದ್ಧದ ವೇಳೆ ಬ್ಯಾರೆಲ್ಗೆ 160 ಡಾಲರ್ ವರೆಗೂ ಏರಿಕೆಯಾಗಿತ್ತು. ಕದನ ವಿರಾಮದಿಂದ ಕಚ್ಚಾ ತೈಲ ಬೆಲೆಯಲ್ಲಿ ಶೇಕಡಾ 13 ರಿಂದ 14ರಷ್ಟು ಇಳಿಕೆಯಾಗಿದೆ. ಯುದ್ಧದ ಸಂದರ್ಭದಲ್ಲಿ ಭಾರತದಲ್ಲಿ ಪೆಟ್ರೋಲ್ ಡೀಸೆಲ್ ಸಮಸ್ಯೆಯಾಗಿಲ್ಲ. ಎಲ್ಪಿಜಿ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯಗೊಂಡು ಸಮಸ್ಯೆ ಆಗಿತ್ತು.
ಭಾರತೀಯರು ಕೂಡಲೇ ಇರಾನ್ ತೊರೆಯಿರಿ: ಇಂಡಿಯನ್ ಎಂಬೆಸಿ ಎಚ್ಚರಿಕೆ
ಭಾರತವು ಇರಾನ್ನಲ್ಲಿರುವ ತನ್ನ ಪ್ರಜೆಗಳಿಗೆ ಯುದ್ಧಪೀಡಿತ ದೇಶದಿಂದ ‘ಕೂಡಲೇ ಹೊರಹೋಗುವಂತೆ’ ತುರ್ತು ಸಂದೇಶ ನೀಡಿದೆ. ಎಕ್ಸ್ ಖಾತೆಯಲ್ಲಿ ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ತಾವು ಸೂಚಿಸಿದ ಮಾರ್ಗಗಳನ್ನು ಬಳಸಿಕೊಂಡು ದೇಶವನ್ನು ತೊರೆಯುವಂತೆ ಕೇಳಿಕೊಂಡಿದೆ. ಇರಾನ್ ವಿರುದ್ಧ ಅಮೆರಿಕ ಸೇನೆಯ
ಯುದ್ಧ ಅಂತ್ಯವಾಗಿಲ್ಲ, ವಿರಾಮವಷ್ಟೇ ಎಂದ ಇರಾನ್
ಅಮೆರಿಕದೊಂದಿಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ. ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ ಮತ್ತು ಶತ್ರುಗಳಾದ ಅಮೆರಿಕ ಅಥವಾ
ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಕೆ ಶಿವಕುಮಾರ್
“ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ ದಾಳಿ ಮಾಡಿದ್ದು, ಇದಕ್ಕೆ ಮತದಾರರು ತಕ್ಕ
ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೊರತಾಗಿ ಬೇರೆಯವರ ಮಾತು ಗೌಣ: ಡಿಕೆ ಶಿವಕುಮಾರ್
“ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೇಳಿಕೆ ಹೊರತಾಗಿ ಬೇರೆಯವರ ಮಾತು ಗೌಣ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. 2028ರವರೆಗೂ ಸಿದ್ದರಾಮಯ್ಯ
ಇರಾನ್ ನಿರ್ನಾಮ ವಾರ್ನ್ ನೀಡಿದ ಟ್ರಂಪ್: ಇರಾನ್ನಿಂದ ಯುವ ಮಾನವ ಸರಪಳಿ ಅಸ್ತ್ರ
ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇಡೀ ಇರಾನ್ ಅನ್ನು ನಿರ್ನಾಮ ಮಾಡುವ ಬೆದರಿಕೆ ಒಡ್ಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರದ ಡೆಡ್ಲೈನ್ ನೀಡಿದ್ದಾರೆ. ಈ ಗಡುವು ಸಮೀಪಿಸುತ್ತಿದ್ದಂತೆ ಅಮೆರಿಕವನ್ನು ಮಣಿಸಲು ಇರಾನ್ ಹೊಸ ಹೆಜ್ಜೆ ಇಟ್ಟಿದೆ. ತನ್ನ ವಿದ್ಯುತ್
ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ಭಾರತ ರಾಜ್ಯಗಳಿಗೆ ಆರ್ಥಿಕ ನಷ್ಟ: ಡಿಕೆ ಸುರೇಶ್
“ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್
ರಾಜ್ಯದ ಜನತೆ ಬಿಜೆಪಿಗೆ ಯಾವತ್ತೂ ಬಹುಮತ ನೀಡಿಲ್ಲ: ಮುಖ್ಯಮಂತ್ರಿ
ಬಿಜೆಪಿ ರಾಜ್ಯದಲ್ಲಿ ಒಂಬತ್ತು ವರ್ಷ ಅಧಿಕಾರ ನಡೆಸಿದ್ದರೂ ಒಮ್ಮೆಯೂ ಜನಾಭಿಪ್ರಾಯ ಪಡೆದು ಅಧಿಕಾರಕ್ಕೆ ಬರಲಿಲ್ಲ. ರಾಜ್ಯದ ಜನತೆ ಬಿಜೆಪಿಗೆ ಯಾವತ್ತೂ ಪೂರ್ಣ ಬಹುಮತ ಕೊಟ್ಟಿಲ್ಲ. ಎಂಟು ಜನ ಶಾಸಕರಿಗೆ ಕೋಟ್ಯಾಂತರ ರೂಪಾಯಿ ಕೊಟ್ಟು ರಾಜೀನಾಮೆ ಕೊಡಿಸಿ ಬಳಿಕ ಚುನಾವಣೆಯಲ್ಲೂ 25-30 ಕೋಟಿ
ದೇವೇಗೌಡರು, ಕುಮಾರಸ್ವಾಮಿ, ಚಲವಾದಿ ಬಿಜೆಪಿ-ಮೋದಿ ಬಗ್ಗೆ ಎಂಥ ಮಾತುಗಳಾಡಿದ್ದರು: ಸಿದ್ದರಾಮಯ್ಯ
ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರಶ್ನಿಸಿದರು. ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿ, ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ
ಭಾರತದಿಂದ ಇಸ್ರೇಲ್ಗೆ ಏರ್ ಇಂಡಿಯಾ ವಿಮಾನ ಮೇ 31 ರವರೆಗೆ ರದ್ದು
ಇರಾನ್- ಇಸ್ರೇಲ್ ಸಂಘರ್ಷದ ಭಾಗವಾಗಿ ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿರುವ ಕಾರಣ ಏರ್ ಇಂಡಿಯಾ ಮೇ 31 ರವರೆಗೆ ಇಸ್ರೇಲ್ಗೆ ವಿಮಾನಗಳನ್ನು ಸ್ಥಗಿತಗೊಳಿಸಿದೆ. ನವದೆಹಲಿ-ಟೆಲ್ ಅವೀವ್ ಮಾರ್ಗದಲ್ಲಿ ಮೇ 31 ರವರೆಗೆ ವಿಮಾನಯಾನವನ್ನು ಏರ್ ಲೈನ್ಸ್ ಸ್ಥಗಿತಗೊಳಿಸಿದೆ ಎಂದು ಏರ್ ಇಂಡಿಯಾ




