ರಾಜಕೀಯ
ನಾಗೇಂದ್ರ ಕೋರ್ಟ್ನಿಂದ ಕ್ಲೀನ್ ಚಿಟ್ ಪಡೆಯಲಿ, ಬೇರೆ ಪರಿಶಿಷ್ಟ ಶಾಸಕರಿಗೆ ಸಚಿವ ಸ್ಥಾನ ನೀಡಿ: ಆರ್ ಅಶೋಕ
ಸಚಿವ ಬಿ.ನಾಗೇಂದ್ರ, ಇಡಿ ಮತ್ತು ಸಿಬಿಐ ತನಿಖೆಯಲ್ಲಿ ಕ್ಲೀನ್ ಚಿಟ್ ಪಡೆದಿಲ್ಲ. ಅವರು ಕನಿಷ್ಠ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಾದರೂ ಕ್ಲೀನ್ ಚಿಟ್ ಪಡೆಯಲಿ. ಅಲ್ಲಿವರೆಗೆ ಸಚಿವ ಸ್ಥಾನದಲ್ಲಿ ಇರುವುದು ಬೇಡ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಐವತ್ತು ವರ್ಷಗಳಿಂದಲೂ ಇದೆ. ಆದರೆ ಸಚಿವ ಬಿ.ನಾಗೇಂದ್ರ ಇವುಗಳ ದಾಳಿ ರಾಜಕೀಯ ಪ್ರೇರಿತ ಎನ್ನುತ್ತಾರೆ. ಹಾಗಾದರೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187
ಕೆಪಿಎಸ್ಸಿಗೆ ಇಬ್ಬರು ಐಎಎಸ್ ಅಧಿಕಾರಿಗಳ ನೇಮಕ
ಕೆಪಿಎಸ್ಸಿ ಪರೀಕ್ಷೆ ಮತ್ತು ನೇಮಕ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಉದ್ಯೋಗ ಆಕಾಂಕ್ಷಿಗಳು ಆಗ್ರಹಿಸುತ್ತಿರುವ ಮಧ್ಯೆಯೇ ಸರ್ಕಾರವು ಕೆಪಿಎಸ್ಸಿಗೆ ಇಬ್ಬರು ಐಎಎಸ್ ಅಧಿಕಾರಿಗಳ ನೇಮಕ ಮಾಡಿದೆ. ಆಯೋಗದ ಪ್ರಮುಖ ಅಧಿಕಾರಿಗಳ ವರ್ಗಾವಣೆಗೂ ಸರ್ಕಾರ ಆದೇಶ ನೀಡಿದೆ.
ಬಿಎಂಟಿಸಿ ಬಿಡಿ ಭಾಗಗಳ ಖರೀದಿ ಅಕ್ರಮ, 8 ಮಂದಿ ಸಸ್ಪೆಂಡ್: ಬೈರತಿ ಸುರೇಶ್
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಬಸ್ ಬಿಡಿ ಭಾಗಗಳ ಖರೀದಿಯಲ್ಲಿ ನಡೆದಿರುವ ನ್ಯೂನತೆಗಳ ಬಗ್ಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಎಂಟು ಮಂದಿಯನ್ನು ಅಮಾನತು ಮಾಡಲಾಗಿದೆ. ಮುಂದಿನ ಅಕ್ಟೋಬರ್ ಅಂತ್ಯದ ವೇಳೆಗೆ ತನ್ನ ವರದಿಯನ್ನು ಸರ್ಕಾರಕ್ಕೆ
ಮಾಜಿ ಸಚಿವ ಬಿಸಿ ನಾಗೇಶ್ ಪ್ರಾಮಾಣಿಕ ವ್ಯಕ್ತಿ: ಮುಖ್ಯಮಂತ್ರಿ ಸ್ಮರಣೆ
ಬಹಳ ವರ್ಷಗಳಿಂದ ನನಗೆ ಚಿರಪರಿಚಿತರಾದ ಮಾಜಿ ಸಚಿವ ನಾಗೇಶ್ ಅವರು ಮಂತ್ರಿಗಳಾಗಿ , ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಉತ್ತಮ ಮಾಡಿದ್ದರು. ಅವರೊಬ್ಬ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಾಜಿ ಸಚಿವ ಬಿಸಿ ನಾಗೇಶ್ ಅವರ ಪಾರ್ಥಿವ ಶರೀರದ
ಹನೂರು ಶೂಟೌಟ್ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿಕೆ ಶಿವಕುಮಾರ್
ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಪೋಟಿಸಲಾಗಿದ್ದು, ತಮಿಳುನಾಡು ಮೂಲದ
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (೬೭) ಬೆಂಗಳೂರಿನಲ್ಲಿರುವ ಮಗಳ ಮನೆಯಲ್ಲಿ ಮಂಗಳವಾರ ನಿಧನರಾದರು. ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರಿಗೆ ಎರಡು ಬಾರಿ ಶಸ್ತ್ರ ಚಿಕಿತ್ಸೆ ಆಗಿತ್ತು. ನಾಗೇಶ್ ಅವರ ಅಂತ್ಯಕ್ರಿಯೆ ತಿಪಟೂರಿನ ಸ್ವಗೃಹದಲ್ಲಿ ನಡೆಯಲಿದೆ. ಪಾರ್ಥಿವ ಶರೀರವನ್ನು ಮಲ್ಲೇಶ್ವರಂನ
ಬರ ಘೋಷಿಸದೆ ರೈತರಿಗೆ ಪರಿಹಾರವಿಲ್ಲದೆ ಸದನದಲ್ಲಿ ಹೇಳಿಕೆಗೆ ಸೀಮಿತಗೊಂಡ ಸರ್ಕಾರ: ಆರ್ ಅಶೋಕ
ಬರಗಾಲ ನಿರ್ವಹಣೆಗೆ ಅನುದಾನ ನೀಡದೆ, ರೈತರಿಗೆ ಪರಿಹಾರ ನೀಡದೆ ಸದನದಲ್ಲಿ ಹೇಳಿಕೆ ನೀಡಲು ಸರ್ಕಾರ ಮುಂದಾಗಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಭೀಕರ ಬರಗಾಲದ ಬಗ್ಗೆ ಬಿಜೆಪಿಯಿಂದ ಅಧ್ಯಯನ ಮಾಡಿ
ಮಹಿಳೆಯರಿಗೆ 33%rಮೀಸಲು ಕಲ್ಪಿಸಲು ಎಲ್ಲ ಪಕ್ಷಗಳು ಒಗ್ಗಟ್ಟಾಗಲಿ: ಪ್ರಧಾನಿ ಮೋದಿ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ ೩೩ ಮೀಸಲಾತಿ ಕಲ್ಪಿಸುವ ಮಸೂದೆ ಜಾರಿಗೊಳಿಸಲು ಎಲ್ಲ ರಾಜಕೀಯ ಪಕ್ಷಗಳು ಒಮ್ಮತದಿಂದ ಬೆಂಬಲ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ,
ಬೆಂಗಳೂರಿನಲ್ಲಿ ಐದು ಹೊಸ ಕಮಿಷನರೇಟ್ ಸ್ಥಾಪನೆ: ಮುಖ್ಯಮಂತ್ರಿ ಘೋಷಣೆ
ಮಾಣಿಕ್ ಷಾ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನಲ್ಲಿ ಐದು ಹೊಸ ಕಮಿಷನರೇಟ್ ಸ್ಥಾಪನೆ ಮತ್ತು ಬೆಂಗಳೂರಿನಲ್ಲಿ ರೌಡಿ ನಿಗ್ರಹ ಪಡೆ ರಚನೆ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ವಿವಿಧೆಡೆ ಎಐ ಹಬ್
ದಸರಾ ರಜೆ ಹತ್ತಿರವಾದರೂ ಪಿಯು ಮಕ್ಕಳಿಗೆ ಪಠ್ಯಪುಸ್ತಕಗಳಿಲ್ಲ: ಆರ್ ಅಶೋಕ ಕಿಡಿ
ಬೇಸಿಗೆ ರಜೆ ಕಳೆದು ಕಾಲೇಜು ಆರಂಭವಾಗಿ ದಸರಾ ರಜೆ ಹತ್ತಿರವಾದರೂ ಪಿಯು ಮಕ್ಕಳಿಗೆ ಪಠ್ಯಪುಸ್ತಕಗಳು ತಲುಪಿಲ್ಲ. ಅವು ಗೋದಾಮಿನಲ್ಲೇ ಗೆದ್ದಲು ಹಿಡಿಯುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಸರ್ಕಾರದ ಕಾರೈವೈಖರಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯ




