ರಾಜಕೀಯ
ನೈಸ್ ಅನ್ಯಾಯ ವಾರದಲ್ಲಿ ಬಹಿರಂಗ: ನಿಖಿಲ್ ಕುಮಾರಸ್ವಾಮಿ
ನೈಸ್ ಯೋಜನೆಯಲ್ಲಿ ನಡೆದಿರುವ ಅನ್ಯಾಯವನ್ನು ವಾರದಲ್ಲಿ ಬಹಿರಂಗ ಮಾಡುತ್ತೇವೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಮಾಲೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನೈಸ್ ಯೋಜನೆಯಿಂದಾಗಿ ರೈತರಿಗೆ ದೊಡ್ಡ ಮಟ್ಟದ ಅನ್ಯಾಯವಾಗಿದೆ. ರೈತರಿಗೆ ನ್ಯಾಯ ಕೊಡಿಸಲು ನಿರಂತರ ಹೋರಾಟ ನಡೆಸುತ್ತೇವೆ’ ಎಂದರು. ಕುಮಾರಸ್ವಾಮಿಗೆ ಅಸಹಕಾರ: ಕೈಗಾರಿಕೆಗಳ ಸ್ಥಾಪನೆ ವಿಚಾರದಲ್ಲಿ ರಾಜ್ಯ ಸರ್ಕಾರವು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಭೂಮಿ, ವಿದ್ಯುತ್, ನೀರು
ಕಸ್ತೂರಿರಂಗನ್ ವರದಿ ಸಂಪೂರ್ಣ ರದ್ದಾಗಬೇಕು: ಆರಗ, ಕಿಮ್ಮನೆ ಒತ್ತಾಯ
ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು. ಮಲೆನಾಡಿನ ಜನರ ಬದುಕು ಮತ್ತು ಅಭಿವೃದ್ಧಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದರು. ತೀರ್ಥಹಳ್ಳಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಸ್ತೂರಿರಂಗನ್ ಯೋಜನೆಗೆ ವಿದೇಶದಿಂದ ಹಣ ಬರುತ್ತಿದೆ ಎಂಬ ಆರೋಪಗಳಿವೆ.
ಸಹಕಾರ ಪದ್ಧತಿಯಿಂದ ರೈತರ ಪ್ರಗತಿ: ಸಿಎಂ ಅಭಿಮತ
ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು. ಇದೇ ಸಹಕಾರ ತತ್ವ. ಸಹಕಾರ ಪದ್ದತಿಯಿಂದ ರೈತರ ಪ್ರಗತಿ ಸಾಧ್ಯವಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ತೀರ್ಥಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಅಮೃತ
ನ್ಯಾಯಬದ್ಧ ವ್ಯಾಪಾರ ಆಗಬೇಕು, ಮೀನುಗಾರರ ಸಮುದಾಯ ಅಭಿವೃದ್ಧಿಯಾಗಬೇಕು: ಮುಖ್ಯಮಂತ್ರಿ
ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಿ ಹೊಸ ಅಧ್ಯಾಯ ಬರೆದಿರುವ ಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಬೆಳ್ಳಂ ಬೆಳಗ್ಗೆ ಮಂಗಳೂರು ಬಂದರಿಗೆ ದಿಢೀರ್ ಭೇಟಿ ನೀಡಿ ಮೀನುಗಾರರ ಮನದ ಮಾತುಗಳಿಗೆ ಕಿವಿಗೊಟ್ಟರು. ಬೆಳಗ್ಗೆ 6 ಗಂಟೆಗೆ
ಸರ್ಕಾರದಲ್ಲಿ ಹಣವಿಲ್ಲ, ಘೋಷಣೆ ಮಾಡುತ್ತಾರೆ, ಯಾವುದೂ ಜಾರಿಯಾಗಲ್ಲ: ಆರ್ ಅಶೋಕ
ಕಾಂಗ್ರೆಸ್ ಸರ್ಕಾರ ಏನೋ ಸಾಧನೆ ಮಾಡುತ್ತೇವೆ ಎಂದುಕೊಂಡು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಮಾಡಿದೆ. ಆದರೆ ಯಾವುದೇ ಯೋಜನೆಗಳು ಕರಾವಳಿಗೆ ಸಿಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಮಾಗಡಿಯಲ್ಲಿ ಬಿಜೆಪಿಯ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ
ಅಧಿಕಾರಿಗಳ ಜೊತೆ ಚರ್ಚಿಸಿ ಕಸ್ತೂರಿ ರಂಗನ್ ವರದಿ ಭೌತಿಕ ಸಮೀಕ್ಷೆ ಬಗ್ಗೆ ತೀರ್ಮಾನ: ಸಿಎಂ
ಕಸ್ತೂರಿ ರಂಗನ್ ವರದಿಗೆ ಸಂಬಂಧಿದಂತೆ ಈ ಭಾಗದ ಸಂಘಟನೆಗಳು ಹಾಗೂ ಜನ ಪ್ರತಿನಿಧಿಗಳು ಭೌತಿಕ ಸಮೀಕ್ಷೆ ನಡೆಸುವ ಬಗ್ಗೆ ಸಲಹೆ ನೀಡಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಉಡುಪಿ ಜಿಲ್ಲೆಯ
ತುಳು 2ನೇ ಅಧಿಕೃತ ರಾಜ್ಯ ಭಾಷೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಣೆ
ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು ಎರಡನೇ ಅಧಿಕೃತ ರಾಜ್ಯ ಭಾಷೆ ಎಂದು ಘೋಷಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ
ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿಎಂ
ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ
ಮಾಧ್ಯಮಗಳು ಕಟ್ಟಕಡೆಯ ಮನುಷ್ಯನ ಧ್ವನಿಯಾಗಬೇಕು: ಮಾಜಿ ಸಿಎಂ ಸಿದ್ದರಾಮಯ್ಯ
ಮಾಧ್ಯಮರಂಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರಿಗೆ ಸಮಾನ ಅವಕಾಶಗಳು ದೊರೆಯಬೇಕು. ಕಟ್ಟಕಡೆಯ ಮನುಷ್ಯ, ಬಡವರು ಹಾಗೂ ಸಾಮಾನ್ಯ ಜನರ ಧ್ವನಿಯಾಗಿ ಅವರ ಕಷ್ಟ-ಸುಖಗಳನ್ನು ಮಾಧ್ಯಮಗಳು ಸಮಾಜದ ಮುಂದಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ
ಪಿಕ್ ಪಾಕೆಟ್ನಲ್ಲಿ ಕೇಂದ್ರ ಸಚಿವರಿಗೆ ಪಿಹೆಚ್ಡಿ ನೀಡಬೇಕಿದೆ: ಸಿಎಂ ಡಿಕೆ ಶಿವಕುಮಾರ್
ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್ ಪಾಕೆಟ್ ಮಾಡುತ್ತಿದೆ. ಶಿಕ್ಷಕರಿಗೆ Tr. ಎಂಜಿನಿಯರ್ ಗಳಿಗೆ Er. ಪದನಾಮ ನೀಡಿರುವಂತೆ ಕೇಂದ್ರ ಸರ್ಕಾರದ ಎಲ್ಲಾ ಸಚಿವರಿಗೂ ಪಿಕ್ ಪಾಕೆಟ್ ನಲ್ಲಿ ಪಿಎಚ್ ಡಿ ನೀಡಬೇಕಿದೆ ಎಂದು ಸಿಎಂ




