ರಾಜಕೀಯ
ಶಾಸಕ ಪ್ರದೀಪ್ ಈಶ್ವರ್ಗೆ ಜಾಮೀನು ರಹಿತ ವಾರಂಟ್
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ತನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆಂದು ಮಾನನಷ್ಟ ಕೇಸ್ ದಾಖಲಿಸಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಈ ಆದೇಶ ಹೊರಡಿಸಿದೆ. ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಮಾನನಷ್ಟ ಕೇಸ್ ದಾಖಲಿಸಿದ್ದರು. ಈ ಕೇಸ್ ವಿಚಾರಣೆಗೆ ಶಾಸಕ ಪ್ರದೀಪ್
ತಮಿಳುನಾಡಿಗೆ ಪ್ರತಿದಿನ 9 ಸಾವಿರ ಕ್ಯೂಸೆಕ್ ನೀರು: ಸಿಡಬ್ಲ್ಯುಆರ್ಸಿ ಆದೇಶ ಎತ್ತಿ ಹಿಡಿದ ಸಿಡಬ್ಲ್ಯುಎಂಎ
ತಮಿಳುನಾಡಿಗೆ ಪ್ರತಿದಿನ ಒಂಬತ್ತು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ. ಕಾವೇರಿ ನೀರು ಹಂಚಿಕೆ ವಿವಾದ ಸಂಬಂಧ ಕರ್ನಾಟಕಕ್ಕೆ ಮತ್ತೆ ದೊಡ್ಡ ಹಿನ್ನಡೆಯಾಗಿದೆ. ದೆಹಲಿಯಲ್ಲಿ ಕಾವೇರಿ
ಅಮೆರಿಕದ ನಿರ್ಬಂಧಗಳಿಗೆ ತಲೆ ಬಾಗುವುದಿಲ್ಲ, ಪ್ರತೀಕಾರಕ್ಕೆ ಸಿದ್ಧವೆಂದ ಇರಾನ್
ಅಮೆರಿಕದ ಯಾವುದೇ ಬೆದರಿಕೆ, ನಿರ್ಬಂಧ ಮತ್ತು ಹೊಸ ಕ್ರಮಗಳಿಗೆ ತಲೆ ಬಾಗುವುದಿಲ್ಲ, ಅಗತ್ಯವಾದರೆ ತೀವ್ರ ಪ್ರತೀಕಾರಕ್ಕೆ ಸಿದ್ಧವೆಂದು ಇರಾನ್ ಎಚ್ಚರಿಕೆ ನೀಡಿದೆ. ಟ್ರಂಪ್ ಆಡಳಿತ ಇರಾನ್ ವಿರುದ್ಧ ಆರ್ಥಿಕ ನಿರ್ಬಂಧ ಮತ್ತಷ್ಟು ಬಿಗಿಗೊಳಿಸಿರುವ ಬಳಿಕ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಮತ್ತೆ
ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು, ರಾಜ್ಯಪಾಲರಿಗೆ ದೂರು ಸಲ್ಲಿಕೆ: ಆರ್ ಅಶೋಕ
ರಾಜ್ಯ ಸರ್ಕಾರ ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನವನ್ನು ರದ್ದು ಮಾಡಿದೆ. ಆದ್ದರಿಂದ ಈಗ ರಾಜ್ಯಪಾಲರಿಗೆ ದೂರು ಸಲ್ಲಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ
ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಸಿಎಂ ಡಿಕೆ ಶಿವಕುಮಾರ್
ರಾಜ್ಯದ ಹಿತ ಕಾಪಾಡಲು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ರಾಜಕಾರಣಕ್ಕಿಂತ ಜನರ ಸಮಸ್ಯೆಗಳ ಚರ್ಚೆಗೆ ವಿಧಾನಮಂಡಲದ ಕಲಾಪವನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ಸದಸ್ಯರಿಗೆ ಮನವಿ ಮಾಡಿದರು. ವಿಧಾನ ಪರಿಷತ್ತಿನಲ್ಲಿ
SIR ಕರಡು ಮತದಾರರ ಪಟ್ಟಿ ಪ್ರಕಟ: ಕೋಟಿಗೂ ಹೆಚ್ಚು ಮಂದಿಯ ಹೆಸರು ಡಿಲಿಟ್
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪೂರ್ಣಗೊಂಡಿದ್ದು, ಮೊದಲ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಒಂದು ಕೋಟಿಗೂ ಹೆಚ್ಚು ಮಂದಿಯ ಹೆಸರು ಡಿಲಿಟ್ ಆಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಎಸ್ಐಆರ್-2026 ಕರಡು ಮತದಾರರ ಪಟ್ಟಿ
ಪ್ರತಿಪಕ್ಷಕ್ಕೆ ಮಾಧ್ಯಮ ಪ್ರಸಾರ ತಾರತಮ್ಯ: ವಿಧಾನಸಭಾಧ್ಯಕ್ಷರಿಗೆ ಆರ್ ಅಶೋಕ ದೂರು
ಸದನದ ಕಲಾಪಗಳಲ್ಲಿ ಪ್ರತಿಪಕ್ಷದ ಸದಸ್ಯರ ಹೇಳಿಕೆಗಳು, ಛಾಯಾಚಿತ್ರಗಳು ಹಾಗೂ ವೀಡಿಯೊ ತುಣುಕುಗಳನ್ನು ಅಧಿಕೃತ ಮಾಧ್ಯಮ ಪ್ರಸಾರದಿಂದ ಉದ್ದೇಶಪೂರ್ವಕವಾಗಿ ಕೈ ಬಿಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ ವಿಧಾಸಭಾ ಅಧ್ಯಕ್ಷರಿಗೆ ದೂರು ಸಲ್ಲಿಸಿದ್ದಾರೆ. ಈ ಬಾರಿ ಮುಂಗಾರು ಅಧಿವೇಶನ ಆರಂಭಗೊಂಡ
ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸೇರಿಸಲು ಸಿಎಂಗೆ ಮನವಿ
ರಾಜ್ಯದಲ್ಲಿನ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ನೂತನವಾಗಿ ಘೋಷಿಸಲಾಗಿರುವ ಬೌದ್ಧ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಹಿಂಪಡೆದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ ಸ್ಥಾಪಿಸಬೇಕೆಂದು ಬೌದ್ಧ ಬಿಕ್ಕುಗಳ ನಿಯೋಗವು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದೆ. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಯತ್ನ
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ, ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದ
ತಮಿಳುನಾಡಿಗೆ ಕಾವೇರಿ: ಸುಪ್ರೀಂನಿಂದ ಅರ್ಜಿ ವಿಚಾರಣೆ ಮುಂದೂಡಿಕೆ
ತಮಿಳುನಾಡಿಗೆ ಕಾವೇರಿ ನೀರು ಹರಿಸಲು ನಿರ್ದೇಶನ ನೀಡಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ತಮಿಳುನಾಡು ಪರ ವಕೀಲ ಸಿ.ಎಸ್. ವೈದ್ಯನಾಥನ್ ವಾದ ಮಂಡಿಸಿದರು. ಕಾವೇರಿ




