Tuesday, February 10, 2026
Menu

ಕೇಂದ್ರವು ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದ ತೇಜಸ್ವಿ ಸೂರ್ಯ: ಡಿಕೆ ಸುರೇಶ್ ಕಿಡಿ

ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್  ಅನ್ನು  ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್  ಕಿಡಿ ಕಾರಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್  ಪ್ರತಿಕ್ರಿಯೆ ನೀಡಿದರು. ಮೆಟ್ರೋ ದರ ಏರಿಕೆ ವಿಚಾರವಾಗಿ ತೇಜಸ್ವಿ ಸೂರ್ಯ ಅವರು ಮೆಟ್ರೋ ನಿಲ್ದಾಣ ಬಳಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಮೆಟ್ರೋ ದರ ಏರಿಕೆ

ಮೆಟ್ರೊ ಟಿಕೆಟ್‌ ದರ ಏರಿಕೆ ಕೇಂದ್ರವೇ ಮಾಡೋದಾದ್ರೆ ಒಪ್ಪಲ್ಲವೆಂದು ಸಿಎಂ ಪತ್ರ ಬರೆಯಲಿ: ಆರ್‌ ಅಶೋಕ

ಮೆಟ್ರೊ ಟಿಕೆಟ್‌ ದರ ಏರಿಕೆಯಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರದಿಂದ ದರ ಏರಿಕೆ ಆಗುವುದಿದ್ದರೆ, ಮುಂದಿನ 2 ವರ್ಷ ದರ ಏರಿಕೆಯನ್ನು ಒಪ್ಪಲ್ಲ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಿ ಎಂದು ಪ್ರತಿಪಕ್ಷ ನಾಯಕ

ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮನ್ನು ಪ್ರಚೋದನೆ ಮಾಡಬೇಡಿ: ಯತೀಂದ್ರಗೆ ಇಕ್ಬಾಲ್ ಹುಸೇನ್ ವಾರ್ನ್‌

ನಾಯಕತ್ವ ಬದಲಾವಣೆ ವಿಚಾರವಾಗಿ ತಂದೆಯ ಪರವಾಗಿ ಪದೇ ಪದೇ ಬ್ಯಾಟಿಂಗ್ ಬೇಡ. ನಮ್ಮನ್ನು ಪ್ರಚೋದನೆ ಮಾಡಬೇಡಿ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಿಸ್ತಿನ ಪಕ್ಷ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯ: ಇನ್ನೂ ಕ್ಲಿಯರೆನ್ಸ್‌ ನೀಡಿಲ್ಲವೆಂದ ಪರಮೇಶ್ವರ್‌

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಡೆಯುವುದಕ್ಕೆ ನಮ್ಮ ಕಡೆಯಿಂದ ಇನ್ನೂ ಕ್ಲಿಯರೆನ್ಸ್ ನೀಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಜಸ್ಟೀಸ್ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೇವೆ, ಸರ್ಕಾರದಿಂದ ಜಿಬಿಎ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ವಿರೋಧಿಸಿ ಫೆ.12ರಂದು ಪ್ರತಿಭಟನೆ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಸೇರಿ ಹಲವು ಸಂಘಟನೆಗಳು ಫೆ.12ರಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿವೆ. ಭಾರತ ಸರ್ಕಾರವು ರೈತರ ಹಿತರಕ್ಷಣೆ ಮಾಡಲಿದ್ದೇವೆ ಎಂದು ಭರವಸೆ ಕೊಟ್ಟಿದ್ದು, ಈ ಒಪ್ಪಂದವು ಅಮೆರಿಕದ

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ

ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮಲೇಷ್ಯಾ ಭೇಟಿ ವೇಳೆ ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ ತೆರೆಯುವುದು ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಕ್ಷೇತ್ರಗಳಲ್ಲಿ ಉಭಯದೇಶಗಳ ಸಹಕಾರದೊಂದಿಗೆ ಹಲವು ಉಪಕ್ರಮಗಳನ್ನು ಘೋಷಿಸಲಾಗಿದೆ. ಪ್ರಧಾನಿ ಮೋದಿ ಅಲ್ಲಿಯ ಪ್ರಧಾನಿ ದಾತು ಸೆರಿ ಅನ್ವರ್ ಇಬ್ರಾಹಿಂ

ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಗೆ ತಾತ್ಕಾಲಿಕ ತಡೆ: ಆರ್‌ ಅಶೋಕ

ಸೋಮವಾರದಿಂದ ಜಾರಿಗೆ ಬರಬೇಕಿದ್ದ  ಬೆಂಗಳೂರು ಮೆಟ್ರೋ ಟಿಕೆಟ್‌ ದರ ಏರಿಕೆಯನ್ನು ಸದ್ಯಕ್ಕೆ ತಡೆಹಿಡಿಯಲು ಸಚಿವ ಮನೋಹರ್ ಲಾಲ್ ಖಟ್ಟರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ ದರವನ್ನು ಅಸಮರ್ಥನೀಯವಾಗಿ ಏರಿಕೆ ಮಾಡಲು ಹೊರಟಿರುವ ರಾಜ್ಯ

ಆಂಧ್ರ ಸಿಎಂ ಜೊತೆ ಮಾತಾಡಿ ಸಮುದ್ರ ಸೇರುವ ತುಂಗಭದ್ರಾ ನೀರನ್ನು ರೈತರಿಗೆ ಒದಗಿಸುವ ಪ್ರಯತ್ನ: ಡಿಸಿಎಂ 

ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು ನನಗೆ ಸಮಯಾವಕಾಶ ನೀಡುತ್ತಿಲ್ಲ. ಅವರು ನಮಗೆ

ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಬರಲ್ಲ, ಕೃಷ್ಣಾ ನದಿ ನೀರಿಗೆ ಪ್ರಯತ್ನವೆಂದ ಕುಮಾರಸ್ವಾಮಿ

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕೋಲಾರ ನಗರದಲ್ಲಿ ಖಾಸಗಿ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ