Menu

ಭಾರತ 3ನೇ ಆರ್ಥಿಕ ಶಕ್ತಿ ಆಗುತ್ತಿದ್ದರೆ ಕರ್ನಾಟಕ ಅಧಃಪತನದತ್ತ: ಹೆಚ್.ಡಿ. ಕುಮಾರಸ್ವಾಮಿ ಕಳವಳ

ಬೆಂಗಳೂರು: ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ ಆಡಳಿತ ಹಾಗೂ ಅಭಿವೃದ್ಧಿಗೆ ಮಾದರಿಯಾಗಿದ್ದ ಕರ್ನಾಟಕವು ಕಾಂಗ್ರೆಸ್ ಆಡಳಿತದಲ್ಲಿ ಅಧಃಪತನದತ್ತ ಸಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಗುರುವಾರ ಕೆಂಪೇಗೌಡ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜಯಂತಿ, ಅಟಲ್ ಪುರಸ್ಕಾರ ಪ್ರದಾನ

ನಾನು ಕೇವಲ ವೇದಿಕೇಲಿ ಕೂತು ಭಾಷಣ ಮಾಡಿಲ್ಲ, ಪಕ್ಷದ ಎಲ್ಲ ಕೆಲಸ ಮಾಡಿದ್ದೇನೆ: ಡಿಕೆ ಶಿವಕುಮಾರ್

“ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ (ಐ ಹ್ಯಾವ್ ಡನ್ ಎವೆರಿ ವರ್ಕ್ ಇನ್ ದ ಪಾರ್ಟಿ), ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು

ಯಾವಾಗ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಬಿವೈ ವಿಜಯೇಂದ್ರ ವಿಶ್ವಾಸ

ಬೆಂಗಳೂರು: ಅಟಲ್‍ಜೀ ಹೆಸರಿನ ಉಚ್ಚಾರಣೆಯೇ ನಮಗೆ ರೋಮಾಂಚನವನ್ನುಂಟು ಮಾಡುತ್ತದೆ. ಆ ಹೆಸರು ಪ್ರೇರಣೆ, ಉತ್ಸಾಹ ತುಂಬುತ್ತದೆ. ಅಂಥ ಶ್ರೇಷ್ಠ ವ್ಯಕ್ತಿತ್ವ ಅವರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಾಜಿ ಪ್ರಧಾನಮಂತ್ರಿ, ಭಾರತ ರತ್ನ ದಿ. ಅಟಲ್ ಬಿಹಾರಿ

ಆಡಳಿತದಲ್ಲಿ ಪಾರದರ್ಶಕತೆಯೊಂದಿಗೆ ಭೂ ಪರಿವರ್ತನೆ ನಿಯಮ ಸರಳೀಕರಣ

ಆಡಳಿತದಲ್ಲಿ ಸರಳೀಕರಣ ಪಾರದರ್ಶಕತೆ ಜಾರಿಗೊಳಿಸುವ ಮುಖಾಂತರ ಆಡಳಿತದಲ್ಲಿ ಗಣನೀಯ ಸುಧಾರಣೆ ತರುವ ಉದ್ದೇಶದಿಂದ  ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿ.23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ

ಕುಟುಂಬಗಳಿಗೆ ಹಳ್ಳಿಗಳಲ್ಲಿ ಉಳಿಯಲು ಘನತೆ, ಭದ್ರತೆ, ವಿಶ್ವಾಸ ನೀಡುವ ಭರವಸೆಯೇ “MGNREGA”

MGNREGA ಕೇವಲ ಕಲ್ಯಾಣ ಕಾರ್ಯಕ್ರಮವಲ್ಲ, ಬದಲಾಗಿ ಗ್ರಾಮೀಣ ಕುಟುಂಬಗಳಿಗೆ ತಮ್ಮ ಹಳ್ಳಿಗಳಲ್ಲಿ ಉಳಿಯಲು ಘನತೆ, ಭದ್ರತೆ ಮತ್ತು ವಿಶ್ವಾಸವನ್ನು ನೀಡುವ ಭರವಸೆ ಎಂದು ಕರ್ನಾಟಕದ ಐಟಿ, ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪ್ರಿಯಾಂಕ್

ಸುಸ್ಥಿರ ಬೆಂಗಳೂರನ್ನು ನಿರ್ಮಿಸುವ ಅಗತ್ಯ: ಪ್ರಿಯಾಂಕ್‌ ಖರ್ಗೆ ಪ್ರತಿಪಾದನೆ

ನಾವೀನ್ಯತೆ, ಬೆಳವಣಿಗೆ ಮತ್ತು ವಾಸಯೋಗ್ಯತೆಯನ್ನು ಸಮತೋಲನಗೊಳಿಸುವ ಸುಸ್ಥಿರ ಬೆಂಗಳೂರನ್ನು ನಿರ್ಮಿಸುವ ಅಗತ್ಯವಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಪಾದಿಸಿದ್ದಾರೆ. ನವದೆಹಲಿಯಲ್ಲಿ ಡೆಲಾಯ್ಟ್ ಸಂಸ್ಥೆ ಆಯೋಜಿಸಿದ್ದ ವಾರ್ಷಿಕ ಸಮಾವೇಶ ‘ಆರೋಹಣ: ಗ್ರೋತ್ ವಿತ್ ಇಂಪ್ಯಾಕ್ಟ್ ಗವರ್ನಮೆಂಟ್ ‘ಸಮ್ಮಿಟ್’ನಲ್ಲಿ ಭಾಗವಹಿಸಿ

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ  ಸರ್ಕಾರ ಉತ್ತರ ನೀಡಿಲ್ಲ: ಆರ್‌ ಅಶೋಕ

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಆ ಭಾಗಕ್ಕೆ ಹೊಸದಾಗಿ ಏನೂ ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಾನು ಎರಡು ಗಂಟೆ,

ಮೋದಿ ಸರ್ಕಾರದ ನಿರ್ಧಾರದಿಂದ ಭವಿಷ್ಯದಲ್ಲಿ ನರೇಗಾ ಯೋಜನೆ ವಿಫಲ: ಡಿಕೆ ಶಿವಕುಮಾರ್‌ ಕಳವಳ

“ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರದ ನಿರ್ಧಾರದಿಂದ ಭವಿಷ್ಯದಲ್ಲಿ ನರೇಗಾ ಯೋಜನೆ ವಿಫಲವಾಗಲಿದೆ.  ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ, ಬೆಂಬಲ ಕೋರಿ ಕೇಂದ್ರ ಸಚಿವರಿಗೆ ಡಿಸಿಎಂ ಮನವಿ 

ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, RRTS ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧಹಂತದ ತ್ಯಾಜ್ಯ ವಿಲೇವಾರಿ (Treatment  and Disposal of Legacy Leachate)ಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ ಅಗತ್ಯವಾಗಿರುವ

ಮಗು ಅತ್ತರೆ ಯಾರು ಸಮಾಧಾನ ಪಡಿಸಬೇಕು: ಕೆಎನ್ ರಾಜಣ್ಣ ಪತ್ರಕ್ಕೆ ಡಿಕೆ ಸುರೇಶ್ ಪ್ರತಿಕ್ರಿಯೆ

ಬೆಂಗಳೂರು: ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು? ತಂದೆ – ತಾಯಿ, ಪೋಷಕರು ಸಮಾಧಾನ ಮಾಡಬೇಕು. ಇಲ್ಲಿ ಕೂಡ ಏನೇ ಸಮಸ್ಯೆ ಇದ್ರೂ ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪತ್ರದ ಬಗ್ಗೆ ಮಾಜಿ ಸಂಸದ ಡಿ.ಕೆ.