ರಾಜಕೀಯ
ದೇವೇಗೌಡರು, ಕುಮಾರಸ್ವಾಮಿ, ಚಲವಾದಿ ಬಿಜೆಪಿ-ಮೋದಿ ಬಗ್ಗೆ ಎಂಥ ಮಾತುಗಳಾಡಿದ್ದರು: ಸಿದ್ದರಾಮಯ್ಯ
ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರಶ್ನಿಸಿದರು. ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿ, ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದು ನಿಮಗೆ ಗೊತ್ತಿಲ್ಲವಾ ? ಇವರಿಗೆಲ್ಲಾ ನಮ್ಮನ್ನು ಟೀಕಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಜನ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ. ಬಿಜೆಪಿ
ಭಾರತದಿಂದ ಇಸ್ರೇಲ್ಗೆ ಏರ್ ಇಂಡಿಯಾ ವಿಮಾನ ಮೇ 31 ರವರೆಗೆ ರದ್ದು
ಇರಾನ್- ಇಸ್ರೇಲ್ ಸಂಘರ್ಷದ ಭಾಗವಾಗಿ ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿರುವ ಕಾರಣ ಏರ್ ಇಂಡಿಯಾ ಮೇ 31 ರವರೆಗೆ ಇಸ್ರೇಲ್ಗೆ ವಿಮಾನಗಳನ್ನು ಸ್ಥಗಿತಗೊಳಿಸಿದೆ. ನವದೆಹಲಿ-ಟೆಲ್ ಅವೀವ್ ಮಾರ್ಗದಲ್ಲಿ ಮೇ 31 ರವರೆಗೆ ವಿಮಾನಯಾನವನ್ನು ಏರ್ ಲೈನ್ಸ್ ಸ್ಥಗಿತಗೊಳಿಸಿದೆ ಎಂದು ಏರ್ ಇಂಡಿಯಾ
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಚಿನ್ನಕಳವು ಪ್ರಕರಣ ಏನಾಯ್ತು: ಡಿಕೆ ಶಿವಕುಮಾರ್
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಚಿನ್ನದ ಕಳವು ಪ್ರಕರಣ ಏನಾಯ್ತು? ಕರ್ನಾಟಕದಲ್ಲಿ ಒಬ್ಬ ಅಧಿಕಾರಿ ಒಂದು ನಿಗಮದಲ್ಲಿ ಸ್ವಲ್ಪ ಕೋಟಿ ಹಣವನ್ನು ವರ್ಗಾವಣೆ ಮಾಡಿದ ಕಾರಣಕ್ಕೆ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ಮಾಡಿದವು. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ರಚಿಸಿದ ವಿಶೇಷ
ಇಸ್ರೇಲ್ನ 15 ಕ್ಕೂ ಹೆಚ್ಚು ಕಡೆ ಇರಾನ್ ದಾಳಿ
ಉತ್ತರ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಹೈಫಾ ನಗರ ಸೇರಿದಂತೆ 15 ಕ್ಕೂ ಹೆಚ್ಚು ಕಡೆಗಳಲ್ಲಿ ಸ್ಫೋಟ ಸಂಭವಿಸಿದೆ. ಅಮೆರಿಕ-ಇಸ್ರೇಲ್ ನಡೆಸಿದ ದಾಳಿಗಳಲ್ಲಿ ತನ್ನ 34 ಪ್ರಜೆಗಳನ್ನು ಕಳೆದುಕೊಂಡಿದ್ದಕ್ಕೆ ಇರಾನ್ ಈ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ. ಹೈಫಾದಲ್ಲಿ ಬಹುಮಹಡಿ
ಹರ್ಮುಜ್ ತೆರೆಯುವಂತೆ ಟ್ರಂಪ್ ಬೆದರಿಕೆ: ನಷ್ಟ ತುಂಬಿ ಕೊಡಿ ಎಂದ ಇರಾನ್
ಇಸ್ರೇಲ್- ಅಮೆರಿಕ ಮಾಡಿರುವ ದಾಳಿಗಳಿಂದ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದಲ್ಲಿ ಹರ್ಮುಜ್ ಜಲಸಂಧಿ ತೆರೆಯುವ ಮಾತೇ ಇಲ್ಲ ಎಂದು ಇರಾನ್ ಹೊಸ ಷರತ್ತುಗಳನ್ನು ಅಮೆರಿಕದ ಮುಂದಿಟ್ಟಿದೆ. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ. ಇಲ್ಲವಾದಲ್ಲಿ ಮಾರಕ ದಾಳಿ ಎದುರಿಸಬೇಕಾಗುತ್ತದೆ ಎಂದು ಅಮೆರಿಕ
ಕಾರಜೋಳ, ಚರಂತಿಮಠ ಅಕ್ರಮದ ಜೋಡೆತ್ತು: ತಿಮ್ಮಾಪೂರ
ಬಿಜೆಪಿ ಸಂಸದ ಗೋವಿಂದ ಕಾರಜೋಳ ಹಾಗೂ ಅಭ್ಯರ್ಥಿ ವೀರಣ್ಣ ಚರಂತಿಮಠ ಇಬ್ಬರು ಜೋಡೆತ್ತಿನ ರೀತಿ ಅಕ್ರಮ ಕೆಲಸ ಮಾಡುವ ಮೂಲಕ ಬಾಗಲಕೋಟೆ ಅಭಿವೃದ್ಧಿಗೆ ಮಾರಕವಾಗಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಆರೋಪಿಸಿದರು. ಬಾಗಲಕೋಟೆಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2012ರಲ್ಲಿ
ಇರಾನ್-ಇಸ್ರೇಲ್ ಸಂಘರ್ಷ: ಔಷಧಿಗಳ ಬೆಲೆ ಏರಿಕೆ ಆತಂಕ
ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳು ಉದ್ವಿಗ್ನಗೊಂಡಿದ್ದು, ನಾನಾ ದೇಶಗಳಿಗೆ ಇಂಧನ, ಎಲ್ಪಿಜಿ ಪೂರೈಕೆ ವ್ಯತ್ಯಗೊಂಡು ಹಲವು ರೀತಿಯ ಸಮಸ್ಯೆಗಳನ್ನು ಹುಟ್ಟು ಹಾಕಿದೆ. ಈ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಔಷಧಿಗಳ ತಯಾರಿಕೆಗೆ ಅಗತ್ಯವಿರುವ ಕಚ್ಚಾವಸ್ತುಗಳ ಪೂರೈಕೆಯಲ್ಲಿ
“ಹಿಂದುಳಿದ ವರ್ಗಗಳ ನಾಯಕನೆಂದು ಹೇಳುತ್ತ ತಿರುಗುವ ಸಿದ್ದರಾಮಯ್ಯರಿಂದ ನಿಗಮಗಳ ಅನುದಾನಗಳಿಗೆ ಕತ್ತರಿ”
ಹಿಂದುಳಿದ ಜಾತಿಗಳು ಹಾಗೂ ಪರಿಶಿಷ್ಟ ಜಾತಿಗಳ ನಿಗಮಗಳಿಗೆ ಅನುದಾನ ಕಡಿತ ಮಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಚುನಾವಣೆಯ ಸಮಯದಲ್ಲಿ ಹಿಂದುಳಿದ ವರ್ಗಗಳು ಹಾಗೂ ದಲಿತ ಮುಖಂಡರ ಜೊತೆ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ
ಇಂಧನ, ಅನಿಲ ಕೊರತೆ: ಬಿಜೆಪಿಗರು ತಪ್ಪೊಪ್ಪಿಕೊಂಡು ಜನರ ಕ್ಷಮೆ ಕೇಳಲಿ ಎಂದ ಡಿಕೆ ಶಿವಕುಮಾರ್
ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರ ಸರಿಯಾಗಿ ಮುಂಜಾಗ್ರತೆ, ನೀತಿ ರೂಪಿಸಬೇಕಿತ್ತು. ಈ ವಿಚಾರದಲ್ಲಿ ವಿಫಲವಾಗಿದೆ. ಈ ವಿಚಾರವಾಗಿ ಬಿಜೆಪಿಯವರು ಈವರೆಗೂ ಯಾಕೆ ಮಾತನಾಡುತ್ತಿಲ್ಲ. ನಮ್ಮಿಂದ ತೊಂದರೆಯಾಗಿದೆ ಎಂದು ಒಪ್ಪಿಕೊಂಡು ಜನರ
ಸಿದ್ದರಾಮಯ್ಯ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ: ಆರ್ ಅಶೋಕ
ಕೇಂದ್ರ ಸರ್ಕಾರ ನೀಡುವ ಅನ್ನಭಾಗ್ಯದ ಅಕ್ಕಿಯನ್ನು ಕದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನರಾಮಯ್ಯ ಆಗಿದ್ದಾರೆ. ಕೇಂದ್ರದ ಯೋಜನೆಯನ್ನು ತನ್ನದೇ ಯೋಜನೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ದೂರಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೆ




