Menu

ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ ರಾಜ್ಯಗಳೇ ನಡೆಸಲಿ: ಸಿಎಂ ಸಿದ್ದರಾಮಯ್ಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ರಧಾನಿ,  ಕೇಂದ್ರ ಸಚಿವ ಪ್ರಧಾನ್ ಹೊಣೆಗಾರರು.  ಮೋದಿಯವರು ನೀಟ್ ವಿದ್ಯಾರ್ಥಿಗಳಿಗೆ ಬೇಷರತ್ ಕ್ಷಮೆ ಕೋರಬೇಕು. ಆಯಾ ರಾಜ್ಯಗಳಿಗೆ ವೈದ್ಯಕೀಯ ಕಾಲೇಜು ಪ್ರವೇಶ  ಪರೀಕ್ಷೆ ನಡೆಸುವ ಅವಕಾಶ ನೀಡಬೇಕು ಎಂದು  ಸಿಎಂ ಸಿದ್ದರಾಮಯ್ಯ  ಆಗ್ರಹಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು. ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, ಇದಕ್ಕೆ ಜವಾಬ್ದಾರರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ದೇವರು, ದೇವಸ್ಥಾನ ಎಲ್ಲರ ಆಸ್ತಿ, ದೇವರಿಗೆ ಜಾತಿ, ಧರ್ಮ ಇಲ್ಲ: ಡಿಸಿಎಂ

“ದೇವರು ಕಷ್ಟ ಕೊಡುತ್ತಾನೆ ಜೊತೆಗೆ ಅದನ್ನು ಎದುರಿಸುವ ಶಕ್ತಿಯನ್ನೂ ನೀಡುತ್ತಾನೆ. ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪಬೇಕಿರುವುದು ನಮ್ಮ ಕೆಲಸ. ದೇವರು, ದೇವಸ್ಥಾನ ಎಲ್ಲರ ಆಸ್ತಿ. ದೇವರು ನೀಡುವ ಅವಕಾಶವನ್ನು ಬಳಸಿಕೊಳ್ಳಬೇಕು. ಅವಕಾಶ ಸಿಕ್ಕಾಗ ಕೈಯಿಂದ ದಾನ ಮಾಡಿ” ಎಂದು

ಶೀಘ್ರ ಮೇಕೆದಾಟು ಡಿಪಿಆರ್ ಸಲ್ಲಿಕೆ, ಕೇಂದ್ರದ ಅನುಮತಿ ಬಳಿಕ ಭೂಮಿಪೂಜೆ: ಡಿಕೆ ಶಿವಕುಮಾರ್

“ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಈ ಯೋಜನೆಯ ಕಚೇರಿ ಆರಂಭಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲು ಜಮೀನು ಗುರುತಿಸುತ್ತಿದ್ದೇವೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಿದ್ದು, ಕೇಂದ್ರ ಸರ್ಕಾರದ ಅನುಮತಿ ಬಳಿಕ ಯೋಜನೆಯ ಭೂಮಿ ಪೂಜೆ ಮಾಡಲಾಗುವುದು” ಎಂದು 

ಸೋಲಿನ ಭಯದಿಂದ ಕಾಂಗ್ರೆಸ್ ಸರ್ಕಾರ  ಜಿಬಿಎ ಚುನಾವಣೆ ಮುಂದೂಡುತ್ತಿದೆ: ಆರ್‌ ಅಶೋಕ

ಸೋಲುವ ಭಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಕಾಂಗ್ರೆಸ್ ಸರ್ಕಾರ ಪದೇ ಪದೆ ಮುಂದೂಡುತ್ತಿದ್ದು, ಇದು ಬೆಂಗಳೂರು ಜನತೆಗೆ ಮಾಡಿರುವ ದ್ರೋಹ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ದೂರಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಇದ್ದ 198 ವಾರ್ಡ್‌ಗಳ ಆಧಾರದ

ಇರಾನ್‌ ಮೇಲೆ ದಾಳಿ: ಟ್ರಂಪ್-ನೆತನ್ಯಾಹು ಭಿನ್ನಮತ ಸ್ಫೋಟ

ಇರಾನ್ ಮೇಲಿನ ವೈಮಾನಿಕ ದಾಳಿ ತಕ್ಷಣ ಪುನರಾರಂಭಿಸಬೇಕು ಎಂದು ಬೆಂಜಮಿನ್ ನೆತನ್ಯಾಹು ಪಟ್ಟು ಹಿಡಿದಿದ್ದು, ದಾಳಿ ಮುಂದೂಡಿಕೆ ದೊಡ್ಡ ತಪ್ಪು ಎಂದು ಟ್ರಂಪ್ ಜೊತೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇರಾನ್ ವಿರುದ್ಧದ ಯುದ್ಧ ಮತ್ತು ರಾಜತಾಂತ್ರಿಕ ಕಾರ್ಯತಂತ್ರ ವಿಚಾರದಲ್ಲಿ ಟ್ರಂಪ್ ಮತ್ತು

‘ಕ್ರೈಂ ಸಿಟಿ’ ಆಗುತ್ತಿರುವ ಸಿಲಿಕಾನ್‌ ಸಿಟಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರ್‌ ಅಶೋಕ ಆಕ್ರೋಶ

ರಾಜಧಾನಿಯ ಅಕ್ಕಪಕ್ಕದ ಜಿಲ್ಲೆಗಳಿಗೆ “ಬೆಂಗಳೂರು” ಹೆಸರು ಅಂಟಿಸಿ ರಿಯಲ್ ಎಸ್ಟೇಟ್ ದಂಧೆ ವಿಸ್ತರಿಸುವುದರಲ್ಲಿ ತೋರಿಸುತ್ತಿರುವ ಆಸಕ್ತಿಯ ಅರ್ಧದಷ್ಟಾದರೂ ಬೆಂಗಳೂರಿನ ಸುರಕ್ಷತೆ, ಕಾನೂನು ಸುವ್ಯವಸ್ಥೆ ಬಗ್ಗೆ ಈ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇದ್ದಿದ್ದರೆ ಇಂದು ಸಿಲಿಕಾನ್ ಸಿಟಿ ‘ಕ್ರೈಂ ಸಿಟಿ’ ಆಗುತ್ತಿರಲಿಲ್ಲ ಎಂದು

ಪಂಥಾಹ್ವಾನಕ್ಕೆ ಸಿದ್ಧ, ದಿನ ಸ್ಥಳ ನಿಗದಿ ಮಾಡಲಿ, ಕುಮಾರಸ್ವಾಮಿ ಜೊತೆ ದೇವೇಗೌಡರೂ ಬರಲಿ: ಡಿಕೆ ಶಿವಕುಮಾರ್

“ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಅವರು ಪಂಥಾಹ್ವಾನ ಕರೆದಿದ್ದಾರಂತೆ. ಅವರ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ನನಗೆ ಮೂರು ದಿನ ಸಮಯ ಸಾಕು. ಯಾವತ್ತು ಸಮಯ ನಿಗದಿ ಮಾಡುವಿರೋ ನಾನು ಅಂದು ತಯಾರಿದ್ದೇನೆ. ಜಾಗ ಹಾಗೂ ಸಮಯ ಅವರೇ ನಿಗದಿ ಮಾಡಲಿ.

ರಾಜಣ್ಣ ಯಾಕೆ ಸಿಎಂ ಬದಲಾವಣೆ ಮಾಡಲು ಮುಂದಾಗಿದ್ದಾರೆ: ಡಿಕೆ ಶಿವಕುಮಾರ್‌

ರಾಜಣ್ಣ ಅವರು ಸಿಎಂ ಬದಲಾವಣೆ ಮಾಡಲು ಯಾಕೆ ಹೊರಟಿದ್ದಾರೆ, ಸಿಎಂ ಮುಂದುವರಿಯಲಿ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕು ಎನ್ನುವುದಾದರೆ ಸಿಎಂ ಅಧಿಕಾರದಿಂದ ಇಳಿಯಬೇಕು ಎಂಬುದು ಅವರ ಮಾತಿನ ಅರ್ಥವೇ, ಸಿಎಂ ಬದಲಾಗಬೇಕು ಎಂದು ನಾನು ಎಂದಾದರೂ ಹೇಳಿದ್ದೀನಾ, 

ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಅನುಮೋದನೆ ನೀಡಿ: ರಾಜ್ಯಪಾಲರಿಗೆ ಸಚಿವ ಲಾಡ್‌ ಮನವಿ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು ಎಂದು ರಾಜ್ಯಪಾಲರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಮನವಿ ಮಾಡಿದ್ದಾರೆ. ಧಾರವಾಡ ಶಾಸಕರ ನಿಯೋಗದೊಂದಿಗೆ ರಾಜ್ಯಪಾಲ ಥಾವರ್‌ ಚಂದ್‌

ಜಿಬಿಎ ಚುನಾವಣೆ: ಗಡುವು ಆಗಸ್ಟ್ 31ರವರೆಗೆ ವಿಸ್ತರಿಸಿದ ಸುಪ್ರೀಂಕೋರ್ಟ್‌

ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್ ಜೂನ್​​ 30ರವರೆಗೆ ನೀಡಿದ್ದ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿಯಂತೆ ಕೋರ್ಟ್ ಈ ಕ್ರಮ ಕೈಗೊಂಡಿದೆ. ಇದೇ ಅಂತಿಮ ಅವಕಾಶ. ಮತ್ತಷ್ಟು ವಿಸ್ತರಣೆ ನೀಡಲಾಗುವುದಿಲ್ಲ