ರಾಜಕೀಯ
38 ಸಾವಿರ ಕೋಟಿ ರೂ. ಬಾಕಿ, ಮಾ.5ಕ್ಕೆ ಪ್ರತಿಭಟನೆ, ಸಭೆ ಕರೆಯದಿದ್ದರೆ ದಾಖಲೆ ಬಿಡುಗಡೆ: ಗುತ್ತಿಗೆದಾರರ ಸಂಘ ಸಿಎಂಗೆ ಎಚ್ಚರಿಕೆ
ಗುತ್ತಿಗೆದಾರರಿಗೆ ರಾಜ್ಯ ಸರ್ಕಾರವು 38 ಸಾವಿರ ಕೋಟಿ ರೂ. ಬಾಕಿ ಇದೆ. ಸರ್ಕಾರ ಸಮಸ್ಯೆ ಬಗೆಹರಿಸಿಲ್ಲವಾದ್ದರಿಂದ ಮಾ.5 ರಂದು ಬೃಹತ್ ಪ್ರತಿಭಟನೆ ಮಾಡುತ್ತಿರುವುದಾಗಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ. ಚಾಮರಾಜಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ ಇದೆ. ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಯಶಸ್ವಿಯಾಗಿ ಎರಡೂವರೆ ವರ್ಷ ಪೂರೈಸಿದರೂ ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಕೂಡಲೇ ಸಿಎಂ ಸಭೆ ಕರೆಯಲಿಲ್ಲ ಅಂದ್ರೆ ದಾಖಲೆ
ವಿಬಿಜಿ ರಾಮ್ಜಿ ಜಾಹೀರಾತಿನಲ್ಲಿ ಗಾಂಧೀಜಿಗೆ ಅಪಮಾನ, ಜನರ ತೆರಿಗೆ ಹಣ ದುರ್ಬಳಕೆ: ಸರ್ಕಾರದ ವಿರುದ್ಧ ಆರ್ ಅಶೋಕ ಕಿಡಿ
ವಿಬಿ ಜಿ ರಾಮ್ ಜಿ ಯೋಜನೆಗೆ ಸಂಬಂಧಿಸಿದಂತೆ ಮಹಾತ್ಮ ಗಾಂಧೀಜಿ ಹೇಳದೇ ಇರುವುದನ್ನು ಜಾಹೀರಾತಿನಲ್ಲಿ ಸೇರಿಸಿರುವ ಕಾಂಗ್ರೆಸ್ ಸರ್ಕಾರ, ಅವರ ಹೆಸರಿನಲ್ಲೇ ಪತ್ರಿಕೆಗಳಲ್ಲಿ ಪ್ರಕಟ ಮಾಡಿಸಿದೆ. ಇದಕ್ಕಾಗಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ
ದೇಶದ ಜಿಡಿಪಿ ಶೇ 7.4, ಶೇ 6.8-7.2ರಷ್ಟು ಏರಿಕೆ ಸಾಧ್ಯತೆ: ಆರ್ಥಿಕ ಸಮೀಕ್ಷೆ ವರದಿ
ಪ್ರಸಕ್ತ ವರ್ಷದ ಆರ್ಥಿಕ ಸಮೀಕ್ಷಾ ವರದಿಯನ್ನು ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಿದ್ದು, ವರದಿ ಪ್ರಕಾರ ದೇಶದ ಜಿಡಿಪಿ 2025-26ರಲ್ಲಿ ಶೇ. 7.4, 2026-27ರಲ್ಲಿ ಶೇ. 6.8-7.2ರಷ್ಟು ಏರಿಕೆಯಾಗಲಿದೆ ಎಂದು ಹೇಳಲಾಗಿದೆ. ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತನಾಗೇಶ್ವರನ್ ನೇತೃತ್ವದ ತಂಡವು ಆರ್ಥಿಕ
ಅಣು ನಿಶಸ್ತ್ರೀಕರಣ ಒಪ್ಪಂದಕ್ಕೆ ಬರದಿದ್ದರೆ ವಿನಾಶಕಾರಿ ದಾಳಿ: ಇರಾನ್ಗೆ ಟ್ರಂಪ್ ಬೆದರಿಕೆ
ಇರಾನ್ ತನ್ನ ಪರಮಾಣು ಮಹತ್ವಾಕಾಂಕ್ಷೆಗಳನ್ನು ತ್ಯಜಿಸಿ ಅಣು ನಿಶಸ್ತ್ರೀಕರಣ ಒಪ್ಪಂದಕ್ಕೆ ಬರಲು ಸಮಯ ಮೀರುತ್ತಿದೆ, ಒಪ್ಪಂದಕ್ಕೆ ಬರದಿದ್ದರೆ ಮುಂದಿನ ದಾಳಿ ತುಂಬಾ ಕೆಟ್ಟದಾಗಿ ಮತ್ತು ವಿನಾಶಕಾರಿಯಾಗಿರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಮತ್ತೊಮ್ಮೆ ಬೆದರಿಕೆಯೊಡ್ಡಿದ್ದಾರೆ. ಟ್ರೂತ್ ಸೋಷಿಯಲ್’ ಪ್ಲಾಟ್ಫಾರ್ಮ್ನಲ್ಲಿ
ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್, ಶರಾವತಿ ಸಂತ್ರಸ್ತರಿಗೆ ಪರಿಹಾರ: ತೀರ್ಮಾನ ಅಂತಿಮ ಘಟ್ಟದಲ್ಲಿ ಎಂದ ಸಚಿವ ಖಂಡ್ರೆ
ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ ಎಂದು ಅರಣ್ಯ ಜೀವಶಾಸ್ತ್ರ ಮತ್ತು
ನಾಳೆ ಸಾರಿಗೆ ನೌಕರರ ಪ್ರತಿಭಟನೆ: ಬೇಡಿಕೆ ಈಡೇರದಿದ್ದರೆ ರಾಜೀನಾಮೆ ಎಚ್ಚರಿಕೆ
ಕೆಎಸ್ಆರ್ಟಿಸಿ ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ (ಜ.29)ರಂದು ಪ್ರತಿಭಟನೆ ನಡೆಸಲಿದ್ದು, ನಾಳೆ ಸಂಜೆಯೊಳಗೆ ಬೇಡಿಕೆ ಈಡೇರದಿದ್ದಲ್ಲಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ
ಪ್ರಿವೆಂಟಿವ್ ಹೆಲ್ತ್ ಕೇರ್ ಯೋಜನೆಯಡಿ ಅಕ್ರಮಕ್ಕೆ ಅವಕಾಶವಿಲ್ಲ: ಸಂತೋಷ್ ಲಾಡ್
ನೋಂದಾಯಿತ ಕಟ್ಟಡ ಕಾರ್ಮಿಕರ ಆರೋಗ್ಯ ಕಾಪಾಡಲು ನಡೆಸುವ ಪ್ರಿವೆಂಟಿವ್ ಹೆಲ್ತ್ ಕೇರ್ ಯೋಜನೆಯಡಿ ಪರೀಕ್ಷೆಗಳನ್ನು ನಿಯಮಾನುಸಾರ ನಡೆಸಲಾಗುತ್ತದೆ. ಅಕ್ರಮ ನಡೆದಿರುವ ದೂರುಗಳಿದ್ದರೆ ತನಿಖೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಭರವಸೆ ನೀಡಿದರು. ವಿಧಾನಸಭೆಯ ಕಲಾಪದಲ್ಲಿ ಶಿರಹಟ್ಟಿ ಮತಕ್ಷೇತ್ರದ
ಅಜಿತ್ ಪವಾರ್ ಸಾವು ಆಘಾತಕಾರಿ, ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು: ಡಿಕೆ ಶಿವಕುಮಾರ್
“ಅಜಿತ್ ಪವಾರ್ ಅವರ ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೂ ಗಾಬರಿಯಾಯಿತು. ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಆಚೀಚೆ ಪ್ರಯಾಣ ಮಾಡುವಾಗ ಹುಷಾರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ
ಸಂಸತ್ ಬಜೆಟ್ ಅಧಿವೇಶನ ಇಂದು ಆರಂಭಗೊಳ್ಳುತ್ತಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಬಜೆಟ್ ಅಧಿವೇಶನವು ಜನವರಿ 28ರಿಂದ ಫೆಬ್ರವರಿ 13 ಮತ್ತು ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ. ಜನವರಿ 31 ರಂದು ಆರ್ಥಿಕ ಸಮೀಕ್ಷೆ
ಭಾರತ- ಇಯು ಒಪ್ಪಂದ: ಕರ್ನಾಟಕಕ್ಕೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದ ಹೆಚ್ಡಿ ಕುಮಾರಸ್ವಾಮಿ
ಭಾರತ-ಯುರೋಪ್ ಒಕ್ಕೂಟದ ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ವರವಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ಡಿ ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮದರ್ ಆಫ್ ಆಲ್ ಡೀಲ್ಸ್




