ರಾಜಕೀಯ
ದಾವೂಸ್ ನಲ್ಲಿ 45ಕ್ಕೂ ಹೆಚ್ಚು ಕಂಪನಿಗಳ ಜತೆ ಹೂಡಿಕೆ ಚರ್ಚೆ, ರಾಜ್ಯದ ನಗರಗಳಲ್ಲಿ ಸಂಚಾರಿ ಗ್ರಿಡ್: ಡಿಕೆ ಶಿವಕುಮಾರ್
ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ದಾವೋಸ್ ಕಾರ್ಯಕ್ರಮದಲ್ಲಿ ಕೆಲವು ಕಂಪನಿಗಳು ಕರ್ನಾಟಕದ 2-3ನೇ ಹಂತದ ನಗರಗಳ ಬಗ್ಗೆಯೂ ಆಸಕ್ತಿ ಹೊಂದಿದ್ದು, ಈ ನಗರಗಳು ಪ್ರಕಾಶಮಾನವಾಗಿ, ಯುವ ಪ್ರತಿಭೆಗಳನ್ನು ಹೊಂದಿರಬೇಕು ಎಂದು ಚರ್ಚೆ ಮಾಡಿದ್ದಾರೆ.
ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ, ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ ಮಾಧ್ಯಮದವರ ಜೊತೆ ಮಾತನಾಡಿದರು. ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು
ರಾಜ್ಯಪಾಲರ ವಿರುದ್ದ ಕ್ರಮ ಖಂಡನೀಯ, ಬಿಕೆ ಹರಿಪ್ರಸಾದ್ ವಿರುದ್ದ ಕ್ರಮ ಜರುಗಿಸಿ : ಬೊಮ್ಮಾಯಿ
ರಾಜ್ಯ ಸರ್ಕಾರ ಕೇವಲ ರಾಜಕಾರಣಕ್ಕಾಗಿ ಮತ್ತು ತಮ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ದ ಆರೋಪ ಮಾಡುತ್ತಿರುವುದು ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪಚಾರ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ
37 ಸಕೆಂಡ್ಗಳಲ್ಲಿ ಗವರ್ನರ್ ಎಸಗಿದ ಅಪಚಾರ ಒಂದೆರಡಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
37 ಸಕೆಂಡ್ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ, ರಾಷ್ಟ್ರಗೀತೆಗೆ ಅಪಚಾರ, ಸಂವಿಧಾನಕ್ಕೆ ದ್ರೋಹ, ಕರ್ನಾಟಕಕ್ಕೆ ಅಗೌರವ, ಕನ್ನಡಿಗರಿಗೆ ಅಪಮಾನ, ರಾಜ್ಯ ಸರ್ಕಾರಕ್ಕೆ ಅವಮಾನ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದು, ರಾಜ್ಯಪಾಲರಿಂದ ಇಷ್ಟೆಲ್ಲ ಅಪಚಾರವಾದರೂ ಬಿಜೆಪಿಯವರ ಸಮರ್ಥನೆ ನೋಡುತ್ತಿದ್ದರೆ ರಾಜ್ಯಪಾಲರ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿಶ್ವದಲ್ಲೇ ಮಾದರಿ: ಸಂತೋಷ್ ಲಾಡ್
ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿಗಳು ಇಡೀ ವಿಶ್ವದಲ್ಲೇ ಮಾದರಿಯಾಗಿವೆ. ಈ ಗ್ಯಾರಂಟಿಗಳಿಗೆ ವರ್ಷಕ್ಕೆ ಅರವತ್ತು ಸಾವಿರ ಕೋಟಿ ವ್ಯಯಿಸಲಾಗುತ್ತಿದೆ. ಐದು ವರ್ಷಕ್ಕೆ ಮೂರು ಲಕ್ಷ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ
ಬಾಂಗ್ಲಾ ವಲಸಿಗರ ಜಾಲ ಬಯಲಿಗೆಳೆದ ವ್ಯಕ್ತಿಗೆ ಪೊಲೀಸ್ ಕಿರುಕುಳ: ಸರ್ಕಾರದ ವಿರುದ್ಧ ಆರ್ ಅಶೋಕ ಗಂಭೀರ ಆರೋಪ
ಕಾಂಗ್ರೆಸ್ ಸರ್ಕಾರಕ್ಕೆ ಅಕ್ರಮ ಬಾಂಗ್ಲಾದೇಶಿಗಳ ಮೇಲೆ ಯಾಕಿಷ್ಟು ವ್ಯಾಮೋಹ, ರಾಜ್ಯದಲ್ಲಿ ವ್ಯಾಪಕವಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ಜಾಲವನ್ನು ಬಯಲಿಗೆಳೆದಿದ್ದಕ್ಕಾಗಿ ಡಾ. ನಾಗೇಂದ್ರಪ್ಪ ಅವರಿಗೆ ಪೊಲೀಸರಿಂದ ಕಿರುಕುಳ ನೀಡಲಾ ಗುತ್ತಿದ್ದು, ಅವರು ವಿಧಾನಸೌಧದ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಂಗ್ರೆಸ್ ಸರ್ಕಾರ
ಪಿಣರಾಯಿ ಎನ್ಡಿಎ ಸೇರಿದ್ರೆ ಮೋದಿಯಿಂದ ಕೇರಳಕ್ಕೆ ಬೃಹತ್ ಪ್ಯಾಕೇಜ್? ಕೇಂದ್ರದ ಅನುದಾನ ಭಿಕ್ಷೆಯಲ್ಲ, ಹಕ್ಕು ಎಂದ ಸಿಪಿಎಂ
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಸೇರಬೇಕು. ಇದರಿಂದ ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಬರಲು ಸಾಧ್ಯ. ವಿಜಯನ್ ಎನ್ಡಿಎ ಸೇರಿದರೆ ಮುಂದಿನ ವಿಧಾನಸಭಾ ಚುನಾವಣೆ ಯಲ್ಲಿ ಗೆದ್ದು ಮತ್ತೆ ಮುಖ್ಯಮಂತ್ರಿಯಾಗಬಹುದು ಎಂದು ಕೇಂದ್ರ ಸಾಮಾಜಿಕ ನ್ಯಾಯ
ಅಹಿಂದ ಸಮಾವೇಶಕ್ಕೆ ಬಸ್ ಕೊಡಬೇಡಿ: ಡಿಸಿಎಂ ಮೇಲಿನ ಆರೋಪ ಸುಳ್ಳೆಂದ ಕೆಎಸ್ ಶಿವರಾಮ್
ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿನ ಅಹಿಂದ ಸಮಾವೇಶಕ್ಕೆ ಬಸ್ ನೀಡದಂತೆ ತಡೆದಿದ್ದಾರೆಂಬ ಆರೋಪ ಯಾರು ಸಹ ಮಾಡಬಾರದು. ಅಂತಹ ಯಾವುದೇ ಪ್ರಯತ್ನ ಅವರು ಮಾಡಿಲ್ಲ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್ ಹೇಳಿದ್ದಾರೆ. ಮೈಸೂರಿನಲ್ಲಿ ಈ ಕುರಿತು
ಕೈಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ: ಆರ್ ಅಶೋಕ
@INCKarnataka ಪಕ್ಷದ ಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ಸಂವಿಧಾನಕ್ಕೆ, ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ. ಸದನದ ಸಂಪ್ರದಾಯ ಹಾಗೂ ನಿಯಮಾವಳಿಗಳನ್ನ ಗಾಳಿಗೆ ತೂರಿ ರಾಜ್ಯಪಾಲರ ಭಾಷಣಕ್ಕೆ ಮೂಲಕ ಅಡ್ಡಿ ಪಡಿಸುವ ಮೂಲಕ ಸದನಕ್ಕೆ ಅಪಮಾನ ಎಸಗಿದ್ದಾರೆ. ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು
ಭಾಷಣ ಮಾಡದ ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ: ಸಿಎಂ ಸಿದ್ದರಾಮಯ್ಯ
ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,




