Menu

ದೇಶದಲ್ಲಿ ಎಷ್ಟು ಸಚಿವರ ವಿರುದ್ಧ ಮೊಕದ್ದಮೆಗಳಿವೆ ಹೇಳಿ: ಪ್ರತಿಪಕ್ಷಗಳಿಗೆ ಸಿಎಂ ಸವಾಲು

ದೇಶದಲ್ಲಿ ಎಷ್ಟು ಸಚಿವರ ವಿರುದ್ಧ ಮೊಕದ್ದಮೆಗಳಿವೆ ಎಂಬುದನ್ನು ಪ್ರತಿಪಕ್ಷಗಳು ಹೇಳಲಿ,   ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು, ಸಚಿವ ನಾಗೇಂದ್ರ ಅವರ ರಾಜಿನಾಮೆ ಒತ್ತಾಯಿಸಿ ಪ್ರತಿಪಕ್ಷಗಳು ನಾಳೆ ವಿಧಾನಸೌಧದಲ್ಲಿ ಧರಣಿ ನಡೆಸಲು ಸಿದ್ಧತೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಇಲ್ಲಿ ನೆಲದ ಕಾನೂನಿದೆ. ಕಾನೂನಿನ ಚೌಕಟ್ಟಿನಲ್ಲಿ

2028ರಲ್ಲಿ ಮತ್ತೆ ನಾನು ಸಿಎಂ ಆಗುವಂತೆ ಬೆಂಬಲ ನೀಡಿ: ವಾಸವಿ ಸಮುದಾಯಕ್ಕೆ ಡಿಕೆ ಶಿವಕುಮಾರ್‌ ಮನವಿ

ನಾನು ನಿಮ್ಮೊಂದಿಗಿದ್ದೇನೆ , ನೀವೂ ನನ್ನೊಂದಿಗಿರಬೇಕು. 2028 ರಲ್ಲಿ ಪುನ: ನಾನು ರಾಜ್ಯದ ಮುಖ್ಯಮಂತ್ರಿಯಾಗುವಂತೆ ಬೆಂಬಲ ನೀಡಬೇಕು. ನಿಮ್ಮ ಸಮಸ್ಯೆಗಳಿಂದ ನಿಮಗೆ ಬಿಡುಗಡೆ ನೀಡಲು ನಾನು ಬದ್ಧನಾಗಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್‌ ವಾಸವಿ ಸಮುದಾಯವನ್ನು ಉದ್ದೇಶಿಸಿ ಹೇಳಿದರು. ಬೆಂಗಳೂರಿನ ಸ್ವಾತಂತ್ರ್ಯ

ಬಿಜೆಪಿ ಶುದ್ಧ ಮಾಡ್ಬೇಕಿರೋದು ಪ್ರತಿದಿನ ಸುಳ್ಳು ಹೇಳೋರನ್ನು, ಅವಾಚ್ಯ ಪದ ಬಳಸೋರನ್ನು: ನಟ ಪ್ರಕಾಶ್‌ ರೈ

ನೀವು ಶುದ್ಧ ಮಾಡ್ಬೇಕಿರೋದು ಪ್ರತಿದಿನ ಸುಳ್ಳು ಹೇಳೋರನ್ನು, ಅವಾಚ್ಯ ಪದ ಬಳಸೋರನ್ನು ಎಂದು ನಟ ಪ್ರಕಾಶ ರೈ ಹೇಳಿದರು. ಕಲಬುರಗಿ ನಗರದ ಎಸ್.ಎಂ ಪಂಡಿತ ರಂಗಮಂದಿರದಲ್ಲಿ ನಡೆದ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿನಂದನ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಕಾಶ ರಾಜ್‌ರನ್ನ

ಮಕ್ಕಳಿಬ್ಬರ ರಕ್ಷಿಸಲು ಬಾವಿಗೆ ಜಿಗಿದ ತಂದೆಯೂ ನಾಪತ್ತೆ

ವಿಜಯಪುರದ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆಯೊಂದರ ತೆರೆದ ಬಾವಿಗೆ ಬಿದ್ದು ಬಾಲಕಿಯರಿಬ್ಬರು ಮೃತಪಟ್ಟಿದ್ದಾರೆ. ಬಾಲಕಿಯರ ರಕ್ಷಣೆಗೆಂದು ಬಾವಿಗಿಳಿದ ತಂದೆಯೂ ನಾಪತ್ತೆಯಾಗಿರುವ ಘಟನೆ ನಡೆದಿದೆ. ೧೫ ವರ್ಷದ ಸಾಕ್ಷಿ ಮತ್ತು ೧೦ ವರ್ಷದ ರಕ್ಷಿತಾ ಬಾವಿಗೆ ಬಿದ್ದ ಬಾಲಕಿಯರು. ಅವರನ್ನು

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ: ನೋಟಿಸ್ ನೀಡಿ ಚರ್ಚೆಗೆ ಬನ್ನಿ ಎಂದು ವಿಪಕ್ಷಗಳಿಗೆ ಸಿಎಂ ಚಾಟಿ

ಸಚಿವ ನಾಗೇಂದ್ರ ಅವರಿಂದ ಇಂತಹ ಕಾರಣಕ್ಕೆ ರಾಜಿನಾಮೆ ಕೇಳುತ್ತಿದ್ದೇವೆ ಎಂದು ವಿಪಕ್ಷಗಳು ಹೋರಾಟ ಮಾಡಿದರೆ ಅದಕ್ಕೆ‌ ಅರ್ಥವಿರುತ್ತದೆ. ನೋಟಿಸ್ ನೀಡದೆ, ಸದನದ ಬಾವಿಗೂ ಬರದೇ ರಾಜಿನಾಮೆ ಕೊಡಿ ಎಂದರೆ ಅರ್ಥವಿದೆಯೇ ಎಂದು ಸಿಎಂ ಡಿ‌ಕೆ ಶಿವಕುಮಾರ್‌ ಪ್ರತಿಪಕ್ಷಗಳ ನಡೆಗೆ ಚಾಟಿ ಬೀಸಿದರು.

500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ 2500 ಕೋಟಿ ರೂ. ಯೋಜನೆ

ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ (KPS) ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ (ADB) ಸಹಯೋಗದೊಂದಿಗೆ ₹2500 ಕೋಟಿ ರೂ. ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಸಿಎಂ ಡಿಕೆ ಶಿವಕುಮಾರ್  ಸಮ್ಮುಖ ವಿಧಾನಸೌಧದಲ್ಲಿ ಸಹಿ ಹಾಕಲಾಯಿತು. ಡಿಸಿಎಂ

KEO AI PC-2026 ಲೋಕಾರ್ಪಣೆ ಮೂಲಕ ಒಂದು ಕನಸಿಗೆ ಚಾಲನೆ: ಸಿಎಂ

ನಾವು ಕೇವಲ ಒಂದು ಉಪಕರಣವನ್ನು ಲೋಕಾರ್ಪಣೆ ಮಾಡುತ್ತಿಲ್ಲ. ನಾವು ಒಂದು ಕನಸಿಗೆ ಚಾಲನೆ ನೀಡುತ್ತಿದ್ದೇವೆ . ಗ್ರಾಮೀಣ ಹಳ್ಳಿಗಳಿಂದ ಹಿಡಿದು ನಗರ ಕೇಂದ್ರಗಳವರೆಗೆ ಕರ್ನಾಟಕದ ಪ್ರತಿಯೊಂದು ಮಗುವೂ ಕಲಿಯಬೇಕು, ಮತ್ತು ಕೃತಕ ಬುದ್ಧಿಮತ್ತೆಯ (AI) ಭವಿಷ್ಯವನ್ನು ರೂಪಿಸಬೇಕು ಎಂಬ ಕನಸು ಎಂದು

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳ ನಿವಾಸಿಗಳಿಗೆ ಎ ಖಾತೆ

ರಾಜ್ಯದಲ್ಲಿ ಕಳೆದ ೩೦-೪೦ ವರ್ಷಗಳಿಂದ ಅನಧಿಕೃತ ಬಡಾವಣೆಗಳಲ್ಲಿ ಮನೆ, ನಿವೇಶನ ಹೊಂದಿರುವವರಿಗೆ ಎ ಖಾತೆ ನೀಡಲು ಸರ್ಕಾರ ಮುಂದಾಗಿದೆ. ಬಿ ಖಾತೆ ಕಾರಣ ಸಂಕಷ್ಟದಲ್ಲಿದ್ದ ಲಕ್ಷಾಂತರ ಕುಟುಂಬಗಳಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರ ಹೊಸ ಕಾಯ್ದೆ ಅಂಗೀಕರಿಸಿದೆ. ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಗೆ

ಹಗರಣದ ಎಲ್ಲ ದಾಖಲೆಗಳಿದ್ದರೂ ಸಚಿವ ನಾಗೇಂದ್ರ ರಾಜೀನಾಮೆ ನೀಡುತ್ತಿಲ್ಲ: ಆರ್‌ ಅಶೋಕ

ಸಚಿವ ಬಿ.ನಾಗೇಂದ್ರ 187 ಕೋಟಿ ರೂ. ಹಗರಣ ನಡೆಸಿರುವುದಕ್ಕೆ ಸೂಕ್ತ ದಾಖಲೆಗಳಿದ್ದರೂ ಅವರನ್ನು ವಜಾ ಮಾಡುತ್ತಿಲ್ಲ. ಅಂದರೆ ಈ ಹಗರಣದಲ್ಲಿ ಕೋಟ್ಯಂತರ ರೂಪಾಯಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಸಂದಾಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಶಾಸಕರ ಭವನದ ಆವರಣದ ಶ್ರೀ

ಸರ್ಕಾರದ ತಪ್ಪು, ಸೋರಿಕೆ ಸರಿಪಡಿಸಿಕೊಳ್ಳಲು ಸಲಹೆ ನೀಡಿ: ಸಿಎಗಳಿಗೆ ಸಿಎಂ ಕರೆ

ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ ಎಂದು ಲೆಕ್ಕ ಪರಿಶೋಧಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಆಯೋಜಿಸಿದ್ದ “ಸಂವಾದ ಸಮ್ಮೇಳನ”ದಲ್ಲಿ ಸಿಎಂ