ರಾಜಕೀಯ
ಭಾರತ-ಅಮೆರಿಕ ನಡುವೆ ಎಲ್ಲ ಕ್ಷೇತ್ರಗಳ ಸಹಯೋಗಕ್ಕೆ ಬೆಂಗಳೂರಿನಿಂದ ಪ್ರಬಲ ತಾಂತ್ರಿಕ ಆಯಾಮ: ಸಿಎಂ
ಭಾರತ-ಅಮೆರಿಕ ನಡುವೆ ತಂತ್ರಜ್ಞಾನ, ಶಿಕ್ಷಣ, ನಾವೀನ್ಯತೆ, ಸಂಶೋಧನೆ, ಹೂಡಿಕೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಗಾಢ ಸಹಯೋಗ ಅಗತ್ಯವಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಮೆರಿಕ ಸ್ವಾತಂತ್ರ್ಯದ 250ನೇ ವಾರ್ಷಿಕೋತ್ಸವದ ನೆನಪಿನಲ್ಲಿ ಖಾಸಗಿ ಹೊಟೇಲ್ ನಲ್ಲಿ ಭಾರತದಲ್ಲಿನ ಅಮೆರಿಕದ ರಾಯಭಾರಿ ಸರ್ಜಿಯೋ ಗೋರ್ ಸಮ್ಮುಖ ಶಿವಕುಮಾರ್ ಮಾತನಾಡಿದರು. ಬೆಂಗಳೂರು ಮತ್ತು ಸಿಲಿಕಾನ್ ವ್ಯಾಲಿ ನಡುವಿನ ಪಾಲುದಾರಿಕೆಗೆ ಎರಡು ದೇಶಗಳ ನಡುವೆ ಪ್ರಬಲ ತಾಂತ್ರಿಕ ಆಯಾಮ ನೀಡಲಿದೆ. ಭಾರತ ಮತ್ತು ಅಮೇರಿಕ
ಪ್ರಚಾರಕ್ಕಾಗಿ ಬಿಜೆಪಿ ಆಯೋಜಿಸಿದ್ದ ಬಳ್ಳಾರಿ ಚಲೋ ವಿಫಲ: ಯತೀಂದ್ರ ಸಿದ್ದರಾಮಯ್ಯ
ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುವ ಉದ್ದೇಶದಿಂದ ನಡೆಸಲಾಗುತ್ತಿದ್ದು, ಜನಬೆಂಬಲವಿಲ್ಲದೆ ವಿಫಲವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಟೀಕಿಸಿದರು. ರಾಯಚೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಉದ್ದೇಶದಿಂದ
ಶಿಕ್ಷಕರಿಗೆ ಗೌರವ ನೀಡಲು ವೃತ್ತಿಯ ಬಿರುದಾಗಿ Tr ಬಳಸಲು ತೀರ್ಮಾನ: ಸಿಎಂ
ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸುತ್ತಿದ್ದೇವೆ. ಬೇರೆ ವೃತ್ತಿಪರರಿಗೆ ವೃತ್ತಿ ಆಧಾರಿತ ಗೌರವ ಸಿಗುತ್ತದೆ. ಅದೇ ರೀತಿ ಶಿಕ್ಷಕರಿಗೆ ವೃತ್ತಿ ಆಧಾರಿತ ಗೌರವ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಜಯನಗರ
ಕೂಡ್ಲಿಗಿಯಲ್ಲಿ ಪ್ರಜಾಸೇವಾ ಆಂದೋಲನ: ಕೌಂಟರ್ಗಳಿಗೆ ತೆರಳಿ ಖುದ್ದು ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ
ರಾಜ್ಯ ಮಟ್ಟದ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಕೂಡ್ಲಿಗಿಯಲ್ಲಿ ವಿಜಯನಗರ ಜಿಲ್ಲಾಡಳಿತದ ವತಿಯಿಂದ ಸಾರ್ವಜನಿಕರ ಅಹವಾಲುಗಳನ್ನು ಆಲಿಸುವುದರ ಜೊತೆಗೆ ವಿವಿಧ ಇಲಾಖೆಗಳ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸಾಧನೆಗಳನ್ನು ಪರಿಚಯಿಸುವ ಉದ್ದೇಶದಿಂದ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಸಾರ್ವಜನಿಕರು
ಕೂಡ್ಲಿಗಿಯಲ್ಲಿ ಮಹಾತ್ಮ ಗಾಂಧಿ ಹುತಾತ್ಮ ಸ್ಮಾರಕಕ್ಕೆ ಸಿಎಂ ಪುಷ್ಪ ನಮನ
ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಸಂರಕ್ಷಿಸಿರುವ ಹುತಾತ್ಮರ ಸ್ಮಾರಕಕ್ಕೆ ಮುಖ್ಯಮಂತ್ರಿ ಪ್ರಜಾ ಸೇವಕ ಡಿಕೆ ಶಿವಕುಮಾರ್ ಶನಿವಾರ ಪುಷ್ಪ ನಮನ ಸಲ್ಲಿಸಿದರು. ಕೂಡ್ಲಿಗಿಗೆ ಆಗಮಿಸಿದ ಮುಖ್ಯಮಂತ್ರಿ ಅವರು ಮೊದಲು ಹುತಾತ್ಮರ ಸ್ಮಾರಕಕ್ಕೆ ತೆರಳಿ ಗೌರವ
ಕೆಪಿಎಸ್ಸಿ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದ ಪ್ರಿಯಾಂಕ್ ಖರ್ಗೆ
ಕೆಪಿಎಸ್ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುಗಿ ನಗರದ ಐವಾನ್-ಎ-ಶಾಹಿ
ಸಿಎಂ ಡಿಕೆ ಶಿವಕುಮಾರ್ ಆಗಮನಕ್ಕೂ ಮುನ್ನವೇ ಕೂಡ್ಲಿಗಿಯಲ್ಲಿ ಜನಸಾಗರ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಗಮನಕ್ಕೂ ಮುನ್ನವೇ ಕೂಡ್ಲಿಗಿ ಪಟ್ಟಣದಲ್ಲಿ ಆಯೋಜಿಸಿರುವ ‘ಪ್ರಜಾಸೇವಾ’ ಆಂದೋಲನ ಕಾರ್ಯಕ್ರಮಕ್ಕೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿ ಜನಸಾಗರವೇ ಕಂಡುಬಂತು. ತಾಲೂಕಿನ ವಿವಿಧ ಗ್ರಾಮಗಳಿಂದ ಬೆಳಗ್ಗಿನಿಂದಲೇ ಸಾರ್ವಜನಿಕರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು
ಸಾಲ ಮನ್ನಾ: ಕೇಂದ್ರದ ಕಡೆ ಬೆಟ್ಟು ಯಾವ ಸೀಮೆ ಆಡಳಿತವೆಂದು ಆರ್ ಅಶೋಕ ಕಿಡಿ
ಸಾಲ ಮನ್ನಾ ಮಾಡಿ ಎಂದರೆ ಕೇಂದ್ರ ಸರ್ಕಾರದ ಕಡೆಗೆ ಬೆಟ್ಟು ತೋರಿಸಿ ನುಣುಚಿಕೊಳ್ಳುವುದು ಯಾವ ಸೀಮೆ ಆಡಳಿತ, ಸಿಎಂ @DKShivakumar ಅವರೇ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಪ್ರಶ್ನಿಸಿದ್ದಾರೆ. ನಿಮ್ಮ ನಾಲಾಯಕ್ @INCKarnataka ಸರ್ಕಾರದ ಹೊಣೆಗೇಡಿತನ ಮತ್ತು ನೈತಿಕ ಅಧಃಪತನಕ್ಕೆ
ರಾಜ್ಯದಲ್ಲಿ ಬರ: ಮನಮೋಹನ್ ಸಿಂಗ್ ಅವರಂತೆ ನರೇಂದ್ರ ಮೋದಿ ನೆರವಿಗೆ ಬರಲಿ ಎಂದ ಮುಖ್ಯಮಂತ್ರಿ ಶಿವಕುಮಾರ್
ಕೇಂದ್ರ ಸರ್ಕಾರದವರು ರೈತರ ಸಹಾಯಕ್ಕೆ ಬರಬೇಕು. ಇದು ಬಿಜೆಪಿಯವರ ಜವಾಬ್ದಾರಿ. ಅವರ ಶಾಸಕರು ಕೇಂದ್ರ ಸರ್ಕಾರ, ಪ್ರಧಾನಿ ಮೇಲೆ ಒತ್ತಾಯ ಮಾಡಿ ಸಾಲಮನ್ನಾ ಮಾಡಿಸಬೇಕು. ಹಿಂದೆ ನಮ್ಮ ಸರ್ಕಾರ ಮನಮೋಹನ್ ಸಿಂಗ್ ಅವರು ಮಾಡಿದರು, ಇವರು ಕೂಡ ಮಾಡಬೇಕು. ಬ್ಯಾಂಕ್ ಗಳು
ಬರ ನಿಖರ ಮಾಹಿತಿ ಕೊಡಿ, ಬೆಳೆವಿಮೆ ಅಕ್ರಮ, ಮೀಟರ್ ಬಡ್ಡಿ, ರೌಡಿ ನಿಗ್ರಹಕ್ಕೆ ಮುಂದಾಗಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳೆ ವಿಮೆ ಬಗ್ಗೆ ಜಿಲ್ಲೆಯಲ್ಲಿ ಸಾಕಷ್ಟು ದೂರುಗಳು ಬಂದಿವೆ. ಏಜೆಂಟ್ ಗಳು ರೈತರ ದಾರಿ ತಪ್ಪಿಸುವ ಕೆಲಸಕ್ಕೆ ಕಡಿವಾಣ ಹಾಕಬೇಕು. ಕೆಲವು ಫೈನಾನ್ಸ್ ಕಂಪೆನಿಗಳ ಮೀಟರ್ ಬಡ್ಡಿ ದಂಧೆಯನ್ನು ನಿಲ್ಲಿಸಲು ಪೊಲೀಸರು ಮುಂದಾಗಬೇಕು. ಅಮಾಯಕರು ಈ ಜಾಲಕ್ಕೆ ಸಿಲುಕಿಕೊಳ್ಳದಂತೆ ನಿಗಾ ವಹಿಸಬೇಕು.




