Menu

ಬೆಂಗಳೂರಿನ ರಸ್ತೆ ಮಾಡೋದು ರಾಕೆಟ್ ಸೈನ್ಸಾ: ಎಂಜಿನಿಯರ್‌ಗಳಿಗೆ ಸಚಿವ ಕೃಷ್ಣ ಭೈರೇಗೌಡ ತರಾಟೆ

ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದು, ಜಿಬಿಎ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲ ಸಭೆಯಲ್ಲಿ ಮುಖ್ಯವಾಗಿ ಬೆಂಗಳೂರಿನ ರಸ್ತೆ ಗುಂಡಿ ಹಾಗೂ ಕಸದ ವಿಚಾರವನ್ನು ಪ್ರಸ್ತಾಪಿಸಿ ಅಧಿಕಾರಿಗಲ ಕ್ರಿಯಾಶೀಲತೆ ಬಗ್ಗೆ ಪ್ರಶ್ನಿಸಿ, ಬೆಂಗಳೂರಿನ ರಸ್ತೆ ಮಾಡೋದು ಏನು ರಾಕೆಟ್ ಸೈನ್ಸಾ, ನೆರೆ ರಾಜ್ಯಗಳಲ್ಲಿ ರಸ್ತೆ ಗುಂಡಿಗಳು ಇಲ್ಲದ ರಸ್ತೆಗಳನ್ನು ನೋಡಿ ಎಂದರು. ರಸ್ತೆ ಗುಂಡಿಗಳು ಇಲ್ಲದೇ ರಸ್ತೆ ಮಾಡೋದಕ್ಕೆ‌

ಬಿಡದಿ ಟೌನ್‌ಶಿಪ್‌ ಕೂಸು ಹುಟ್ಟಿದ್ದು ಕುಮಾರಸ್ವಾಮಿ ಅವಧಿಯಲ್ಲಿ, ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್

ಬಿಡದಿ ಟೌನ್‌ಶಿಪ್‌ ಯೋಜನೆ ಕೂಸು ಹುಟ್ಟಿದ್ದು  ಕುಮಾರ ಸ್ವಾಮಿ ಆಡಳಿತದ ಅವಧಿಯಲ್ಲಿ,  ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ.  ಈ ಅವಧಿಯಲ್ಲಿ ಬೆಂಗಳೂರು ಹಾಗೂ ಟೌನ್ ಶಿಪ್ ಯೋಜನೆಗೆ ಉಸ್ತುವಾರಿ ಸಚಿವರಾಗಿದ್ದವರು ಆರ್‌ ಅಶೋಕ, 2006ರಿಂದ ಅವರು ಇದರ ಜವಾಬ್ದಾರಿಯ ಭಾಗವಾಗಿದ್ದರು, ಕಂದಾಯ ಸಚಿವರೂ

ವೈದ್ಯರು ಜನರ ನಂಬಿಕೆ ಉಳಿಸಿಕೊಳ್ಳಿ: ಸಿಎಂ ಡಿಕೆ ಶಿವಕುಮಾರ್

ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್  ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ

ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲ: ಆರ್‌ ಅಶೋಕ

ಕಮಿಷನ್ ಮಾಸ್ಟರ್ (CM) @DKShivakumar ಅವರೇ, “ರಾಜ್ಯದಲ್ಲಿ ಬರಗಾಲ ಎದುರಿಸಲು ಸಜ್ಜಾಗಿ” ಎಂದು ಮಾಧ್ಯಮಗಳಿಗೆ ಪೋಸ್ ಕೊಟ್ಟರೆ ಏನೂ ಪ್ರಯೋಜನವಿಲ್ಲ. ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರು ಎಲ್ಲಿದ್ದಾರೆ ಸ್ವಾಮಿ?, ನೀವೇ ಒಪ್ಪಿಕೊಂಡಿರುವಂತೆ ರಾಜ್ಯದಲ್ಲಿ ಇನ್ನು ಶೇ. 30

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಖಾತರಿಗೆ ಸಿಎಂ ಸೂಚನೆ

ಬರ ಪರಿಸ್ಥಿತಿ ಎದುರಿಸಲು ತುರ್ತು ಕ್ರಮಗಳ ಪೂರ್ವಸಿದ್ಧತೆ , ರೈತರಿಗೆ ಅಗತ್ಯ ಮಾಹಿತಿ ಪೂರೈಕೆ,  ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ಸರ್ವ ಸಿದ್ಧತೆ ಸೇರಿದಂತೆ  ಎಲ್ಲ ಅಗತ್ಯ ನೆರವು ಒದಗಿಸಿ, ಕೃಷಿಗೆ ಅನುಕೂಲ ಕಲ್ಪಿಸುವಂತೆ ಸಿಎಂ ಡಿಕೆ ಶಿವಕುಮಾರ್‌ ಅಧಿಖಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ತ್ಯಾಗ, ಪ್ರಾಮಾಣಿಕತೆ, ಕರ್ತವ್ಯ ಪ್ರಜ್ಞೆಯೊಂದಿಗೆ ಪಕ್ಷದ ಕೆಲಸ ಮಾಡಿದ ಸೂರಜ್ ಹೆಗ್ಡೆ: ಸಿಎಂ ಡಿಕೆ ಶಿವಕುಮಾರ್‌ ಸ್ಮರಣೆ

ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ ಸಾಧನೆ. ತಮ್ಮ ಸ್ನೇಹದ ಮೂಲಕ ಅವರು ನಮ್ಮೆಲ್ಲರ ಹೃದಯ ಗೆದ್ದವರು ಎಂದು ಸಿಎಂ ಡಿಕೆ ಶಿವಕುಮಾರ್ ಅವರು ದಿವಂಗತ ಸೂರಜ್ ಹೆಗ್ಡೆ ಅವರನ್ನು ಕೊಂಡಾಡಿದರು. ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ

ಬಿಡದಿ ಯೋಜನೆ ಅಧಿಸೂಚನೆ ಹೊರಡಿಸಿದ್ದು ಕುಮಾರಸ್ವಾಮಿ, ಬಿಜೆಪಿ ಸರ್ಕಾರವಿದ್ದಾಗ ಸಾವಿರ ಎಕರೆ ಸ್ವಾಧೀನ

“ನಾನು ಯಾರ್ಯಾರೋ ಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ. ಬಿಡದಿಯದು ನನ್ನ ಯೋಜನೆಯಲ್ಲ. ಕುಮಾರಸ್ವಾಮಿ ಅವರು ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ

ಗ್ಯಾರಂಟಿ ಯೋಜನೆಗಳು ನಿರಂತರ, ಲೋಪಗಳನ್ನು ಸರಿಪಡಿಸಲಾಗುತ್ತಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಅದರ ನಂತರವೂ ಅದು ಮುಂದುವರಿಯಲಿದೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ

ಜಾಗತಿಕ ತೈಲ ಬೆಲೆ ಗಣನೀಯ ಕುಸಿತ, ಪೆಟ್ರೋಲ್‌, ಡಿಸೇಲ್‌ ದರ ಇಳಿಕೆ?

ಯುದ್ಧ ವಿರಾಮ ಘೋಷಣೆಯೊಂದಿಗೆ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ಜಾರಿ ನೀರಿಕ್ಷೆಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಶಮನದ ಹಾದಿಯಲ್ಲಿದೆ, ಈ ಹಿನ್ನೆಲೆ ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಬ್ರೆಂಟ್ ಕ್ರೂಡ್ ಬೆಲೆ ಒಂದೇ ದಿನದಲ್ಲಿ

ಪ್ರತಿಪಕ್ಷಗಳ ವದಂತಿಗಳಿಗೆ ಕಿವಿಗೊಡಬೇಡಿ, ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ

ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವರು ಸತ್ತವರ