ರಾಜಕೀಯ
ನಾಳೆ ಹರದನಹಳ್ಳಿಯ ಮಾವಿನಕೆರೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅಂತ್ಯಕ್ರಿಯೆ
ಪದ್ಮನಾಭ ನಗರದ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿರುವ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅವರ ಪಾರ್ಥಿವ ಶರೀರವನ್ನು ಇಂದು ಭಾನುವಾರ ಮಧ್ಯಾಹ್ನದ ನಂತರ ಸ್ವಗ್ರಾಮ ಹಾಸನದ ಹರದನಳ್ಳಿಗೆ ಕೊಂಡೊಯ್ದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಕುಟುಂಬ ತಿಳಿಸಿದೆ. ಸೋಮವಾರ ಹರದನಹಳ್ಳಿ ಬಳಿಯ ಮಾವಿನಕೆರೆಯ ಜಮೀನಿನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ. ಪದ್ಮನಾಭನಗರದ ನಿವಾಸದಲ್ಲಿ ನಿನ್ನೆ ರಾತ್ರಿಯಿಂದ ರಾಜ್ಯದ ಗಣ್ಯರು ಚನ್ನಮ್ಮ ಅವರ ಅಂತಿಮ ದರ್ಶನ ಪಡೆದು
ಪ್ರಧಾನಿ ಮಡದಿಯಾಗಿದ್ದಾಗಲೂ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚನ್ನಮ್ಮ: ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿನೀಡಿ, ದೇವೇಗೌಡರ ಪತ್ನಿ ಚನ್ನಮ್ಮನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿ ಬಳಿಕ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ.
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಮಾತೃ ಸ್ವರೂಪಿಣಿ: ಸಿಎಂ ಡಿಕೆ ಶಿವಕುಮಾರ್ ಸಂತಾಪ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನ್ನವರ ಪಾರ್ಥಿವ ಶರೀರಕ್ಕೆ ಪದ್ಮನಾಭನಗರ ನಿವಾಸದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ ಜತೆ ಶನಿವಾರ ರಾತ್ರಿ ಅಂತಿಮ ನಮನ ಸಲ್ಲಿಸಿದರು. ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ ಸೇರಿದಂತೆ
ಸ್ವಾತಂತ್ರ್ಯದಿನಾಚರಣೆ: ಕೆಂಪು ಕೋಟೆಗೆ ಒಂದು ತಿಂಗಳು ಪ್ರವಾಸಿಗರಿಗೆ ನಿರ್ಬಂಧ
ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಐತಿಹಾಸಿಕ ಕೆಂಪು ಕೋಟೆಯಲ್ಲಿ ಸಿದ್ಧತೆಗಳು ಬಿರುಸಾಗಿವೆ. ಭದ್ರತೆ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಜುಲೈ 15 ರಿಂದ ಆಗಸ್ಟ್ 15, 2026 ರವರೆಗೆ ಕೆಂಪು ಕೋಟೆಯನ್ನು ಸಾರ್ವಜನಿಕ ಪ್ರವೇಶಕ್ಕೆ ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ
ಡಿಎಲ್ಎಫ್ ಗೆ ಟೆಂಡರ್ ಕೊಟ್ಟ ಕುಮಾರಸ್ವಾಮಿ ಪಡೆದ ಕಿಕ್ ಬ್ಯಾಕ್ ಎಷ್ಟು: ಶಾಸಕ ಬಾಲಕೃಷ್ಣ
ಕುಮಾರಸ್ವಾಮಿ ಬಿಡದಿ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಡಿಎಲ್ಎಫ್ ನವರಿಗೆ ನೀಡಿದರು. ಇದನ್ನು ನೀಡುವಾಗ ಅವರು ಎಷ್ಟು ಕಿಕ್ ಬ್ಯಾಕ್ ಪಡೆದಿದ್ದರು ಎಂದು ಅವರೇ ಹೇಳಬೇಕು. ಕುಮಾರಸ್ವಾಮಿ ಈ ಯೋಜನೆ ಮಾಡುವಾಗ ಡಿಸಿಎಂ ಆಗಿದ್ದು ಯಡಿಯೂರಪ್ಪನವರು. ಕನಿಷ್ಠ ಸೌಜನ್ಯಕ್ಕಾದರೂ ಯಡಿಯೂರಪ್ಪನವರನ್ನು ಪಕ್ಕದಲ್ಲಿ ಕೂರಿಸಿಕೊಂಡು
ದೆಹಲಿ ಹೈಕೋರ್ಟ್ ಆದೇಶದನ್ವಯ ಸೋನಂ ವಾಂಗ್ಚುಕ್ ಆಸ್ಪತ್ರೆಗೆ ಶಿಫ್ಟ್
ನೀಟ್-ಯುಜಿ ಪರೀಕ್ಷೆ ಅಕ್ರಮಗಳ ತನಿಖೆಗೆ ಆಗ್ರಹಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ೨೧ ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ
ಸಚಿವ ಸಂಪುಟ ವಿಸ್ತರಣೆ; ವರಿಷ್ಠರ ಮಾರ್ಗದರ್ಶನ ಪಡೆದು ಸಿದ್ಧತೆ ಎಂದ ಸಿಎಂ
ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು ಶನಿವಾರ ಭೇಟಿ ಮಾಡಲಾಗುವುದು. ವರಿಷ್ಠರಿಂದ ಮಾರ್ಗದರ್ಶನ ಪಡೆದು ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡಲಾಗುವುದು ಎಂದು
ಇ-ಸ್ವತ್ತು ತೊಡಕು ನಿವಾರಣೆಗೆ ಪಂಚ ಸದಸ್ಯರ ಸಮಿತಿ: ಈಶ್ವರ ಖಂಡ್ರೆ
ಇ-ಸ್ವತ್ತು ಪಡೆಯಲು ಪಂಚಾಯ್ತಿ ಕಚೇರಿಗೆ ಗ್ರಾಮಸ್ಥರು ಅಲೆಯುವುದನ್ನು ತಪ್ಪಿಸಲು ಮನೆಬಾಗಿಲಿಗೇ ಇ-ಸ್ವತ್ತು ನೀಡಲು ತೀರ್ಮಾನಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ಇ-ಸ್ವತ್ತು ಪ್ರಕ್ರಿಯೆಯಲ್ಲಿನ ತೊಡಕುಗಳ ನಿವಾರಣೆಗೆ ಪಂಚ ಸದಸ್ಯರ ಸಮಿತಿ ರಚಿಸಲು ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ
ಡಿಕೆ ಶಿವಕುಮಾರ್ ಸಿಎಂ ಆದ ಕೂಡಲೇ ರಿಯಲ್ ಎಸ್ಟೇಟ್ ವ್ಯವಹಾರ ಆರಂಭ: ಆರ್ ಅಶೋಕ
ಡಿಕೆ ಶಿವಕುಮಾರ್ ಸಿಎಂ ಆದ ಕೂಡಲೇ ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಆರಂಭವಾಗಿದೆ. ಮೂರು ರಾಜ್ಯಗಳ ಚುನಾವಣೆಗೆ ಬಿಡದಿ ಟೌನ್ಶಿಪ್ ಯೋಜನೆ ಮೂಲಕ ಹಣ ಸಂಗ್ರಹಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಡದಿ ಟೌನ್ಶಿಪ್ ಯೋಜನೆ ವಿರುದ್ಧ
ಜಿಬಿಎ ಚುನಾವಣೆ ಕಾಲಾವಕಾಶ ಡಿಸೆಂಬರ್ಗೆ ವಿಸ್ತರಿಸಿದ ಸುಪ್ರೀಂಕೋರ್ಟ್
ಜಿಬಿಎ ಚುನಾವಣೆ ನಡೆಸಲು ನೀಡಿದ್ದ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ನೀಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಿ ಡಿಸೆಂಬರ್ವರೆಗೆ ಅವಕಾಶ ನೀಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಆಗಸ್ಟ್ 31ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಈ ಹಿಂದೆ ಆದೇಶಿಸಿತ್ತು.




