ರಾಜಕೀಯ
ಬಿಯಾಂಡ್ ಬೆಂಗಳೂರು ಕೈಗಾರಿಕಾ ಅಭಿವೃದ್ಧಿಗೆ ಐದು ನಗರ ಗುರುತಿಸಿ: ಮುಖ್ಯಮಂತ್ರಿ
ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರನ್ನು ಹೊರತು ಪಡಿಸಿ ಬೇರೆ ಐದು ನಗರಗಳನ್ನು ಗುರುತಿಸುವಂತೆ ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದ ವಿವಿಧ ನಗರಗಳಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಹೂಡಿಕೆದಾರರಿಗೆ ವಿಶೇಷ ರಿಯಾಯಿತಿ ಸೌಲಭ್ಯಗಳನ್ನು ನೀಡುವ ಮೂಲಕ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಉದ್ದೇಶಿಸಲಾಗಿದೆ. ಇದಕ್ಕೆ ಸೂಕ್ತ ಐದು ನಗರಗಳನ್ನು ಗುರುತಿಸುವಂತೆ ತಿಳಿಸಿದರು.
ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ: ಸಿಎಂ ಡಿಕೆ ಶಿವಕುಮಾರ್
ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕನ್ನು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆಯ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ಶೇ.50ರಷ್ಟು ಹೆಚ್ಚಳಕ್ಕೆ ಸರ್ಕಾರದ ಸಮ್ಮತಿ ಇದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಪಶು ವೈದ್ಯಾಧಿಕಾರಿ ನೇಮಕದಲ್ಲಿ ಅಕ್ರಮ: ಐಎಎಸ್ ಜ್ಞಾನೇಂದ್ರ ಕುಮಾರ್ ಸಿಐಡಿ ಕಚೇರಿಗೆ ಹಾಜರ್
ಕೆಪಿಎಸ್ಸಿ ಪಶು ವೈದ್ಯಾಧುಇಕಾರಿಗಳ ನೇಮಕದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಇಂದು ವಿಚಾರಣೆಗಾಗಿ ಸಿಐಡಿ ಕಚೇರಿಗೆ ಹಾಜರಾಗಿದ್ದಾರೆ. ಗುರುವಾರ ವಿಚಾರಣೆಗೆ ಹಾಜರಾಗಬೇಕಿತ್ತು, ಆದರೆ ಅವರು ಹಾಜರಾಗಿರಲಿಲ್ಲ, ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಅಕ್ರಮ ನಡೆದಿರುವ
ನೇಪಾಳದಲ್ಲಿ ಮತ್ತೊಂದು ಪ್ರವಾಹದ ಆತಂಕ
ನೇಪಾಳ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ಈಗಾಗಲೇ ನಲುಗಿದ್ದು, ಮತ್ತೊಂದು ಪ್ರವಾಹದ ಅಪಾಯ ಎದುರಾಗಿದೆ. ಭೋಟೆ ಕೋಶಿ ನದಿಯ ಮೂಲದ ಸಮೀಪ ಮತ್ತೊಂದು ತಡೆ ಜಲಾಶಯ ನಿರ್ಮಾಣ ಆಗಿರುವುದರಿಂದ ಕೆಳ ಭಾಗದಲ್ಲಿ ಭಾಗದಲ್ಲಿ ಪ್ರವಾಹದ ಅಪಾಯ ಎದುರಾಗಿದೆ. ಈ ತಡೆ ಜಲಾಶಯ
175 ತಾಲೂಕುಗಳಲ್ಲಿ ಬರಗಾಲ ಘೋಷಿಸಿ ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಆರ್ ಅಶೋಕ ಆಗ್ರಹ
ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬರಗಾಲ ಘೋಷಣೆ ಮಾಡಿದೆ. ಆದರೆ 175 ತಾಲೂಕುಗಳಲ್ಲಿ ಬರ ಘೋಷಿಸಿ, ಹಣ ಬಿಡುಗಡೆ ಬಗ್ಗೆ ಸರಿಯಾಗಿ ತಿಳಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೊಳ್ಳೆ ಹೊಡೆದ ಮೇಲೆ ಕೋಟೆಯ ಬಾಗಿಲು ಹಾಕಿದಂತೆ
ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಗೃಹ ಸಚಿವರ ವಿರುದ್ಧ ಎಂಎಲ್ಸಿ ನಾರಾಯಣಸ್ವಾಮಿ ವಾಗ್ದಾಳಿ
ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ಕೊಲೆ, ಅತ್ಯಾಚಾರ ಸೇರಿದಂತೆ ಗಂಭೀರ ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಕರಡಕಲ್ ಗ್ರಾಮದ ರಾಣೆಮ್ಮ ಅವರ ಕುಟುಂಬಕ್ಕೆ ಭೇಟಿ
ಶಿಕ್ಷಣ ಕ್ಷೇತ್ರ ಸುಧಾರಣೆಗೆ ಸಚಿವ ಸಂಪುಟ ಉಪಸಮಿತಿ: ಯುಟಿ ಖಾದರ್ ಅಧ್ಯಕ್ಷರು
ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯವಿರುವ ಸುಧಾರಣೆ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಸಮಗ್ರ ಅಧ್ಯಯನ ನಡೆಸಿ ಶಿಫಾರಸು ಸಲ್ಲಿಸಲು ರಾಜ್ಯ ಸರ್ಕಾರವು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿ ಆರೋಗ್ಯ ಸಚಿವ ಯು.ಟಿ ಖಾದರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ. ಉನ್ನತ ಶಿಕ್ಷಣ ಸಚಿವ
ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಕೆ ಶಿವಕುಮಾರ್
ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಸರ್ಕಾರ ನಿಮ್ಮ ಜೊತೆಗೆ ನಿಲ್ಲಲಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಮರ್ಕಝಿ ಮಿಲಾದ್ ಒ ಸೀರತ್ ಕಮಿಟಿ ಸುನ್ನಿ ಜಮಾಯತ್ ಆಲ್ ಕರ್ನಾಟಕ ವತಿಯಿಂದ ಬೆಂಗಳೂರಿನ ವೈಎಂಸಿಎ
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯವೆಂದು ಕರಡು ಅಧಿಸೂಚನೆ: ಚರ್ಚೆಗೆ ವಿಶೇಷ ಅಧಿವೇಶನವೆಂದ ಸಿಎಂ
ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿತು 7 ನೇ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಬಗ್ಗೆ ಚರ್ಚಿಸಿ ಪಕ್ಷಾತೀತ ತೀರ್ಮಾನ ಕೈಗೊಳ್ಳಲು ಒಂದು ದಿನದ ವಿಶೇಷ ಅಧಿವೇಶನ ಕರೆಯಲಾಗುವುದು
ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ, ಅಮಿತ್ ಶಾ ಆಗಲು ಬಯಸುವುದಿಲ್ಲ: ಸಿಎಂ ಡಿಕೆ ಶಿವಕುಮಾರ್
ನಾನು ಅಮಿತ್ ಶಾ ಆಗಲು ಬಯಸುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ. 2029ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ದೇಶದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂಡಿಯಾ ಟುಡೇ ರೌಂಡ್




