Menu

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾಗಿದ್ದ  5,300 ಕೋಟಿ ರೂ. ಬಿಡುಗಡೆಗೆ ಸಿಎಂ ಆಗ್ರಹ

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದರು. ಮಹಾಬಲಿಪುರಂನಲ್ಲಿ  ನಡೆದ  31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಿವಕುಮಾರ್, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರು ಕೇಂದ್ರ ಬಜೆಟ್‌ನಲ್ಲಿ ₹5,300 ಕೋಟಿ ಅನುದಾನ ಘೋಷಿಸಿದ್ದರು. ಆದರೆ ಸಂಸತ್ತಿನಲ್ಲಿ ಘೋಷಣೆಯಾದರೂ ಈವರೆಗೆ

ನೀರು ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು, ಸಮಾನತೆ, ಪಾರದರ್ಶಕತೆ, ಸಹಕಾರ ಅಗತ್ಯ: ಮುಖ್ಯಮಂತ್ರಿ

ಸ್ನೇಹಿತರೇ, ನೀರು ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು. ನೀರಿನ ಹಂಚಿಕೆಯಿಂದ ನೀರಿನ ಸಹಕಾರದತ್ತ ಸಾಗುವ ಸಮಯ ಈಗ ಬಂದಿದೆ. ನಮ್ಮ ಧ್ವನಿಯಲ್ಲಿ ನ್ಯಾಯ ಒಂದು ಭಾಗವಾದರೆ, ನಮ್ಮ ಸಂಪನ್ಮೂಲಗಳಲ್ಲಿ ನ್ಯಾಯಯುತ ಪಾಲು ಇನ್ನೊಂದು ಭಾಗವಾಗಿದೆ.  ಪ್ರತಿಯೊಂದು ರಾಜ್ಯಕ್ಕೂ ನೀರಿಗಿಂತ ಮಹತ್ವದ ಸಂಪನ್ಮೂಲ ಮತ್ತೊಂದಿಲ್ಲ.

ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿಕೆ ಶಿವಕುಮಾರ್ 

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ ನ್ಯಾಯಯುತವಾಗಿ ಅನುದಾನ ನೀಡಿ. ದಕ್ಷಿಣ ಭಾರತಕ್ಕೆ ಸಲ್ಲಬೇಕಾದ

ತೆಲಂಗಾಣದಲ್ಲಿ ಹಣಕ್ಕಾಗಿ ಪ್ರಿನ್ಸಿಪಾಲರ ಕೊಲೆಗೈದ ವಿದ್ಯಾರ್ಥಿಗಳು

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯಲ್ಲಿ ಪ್ರಿನಿಪಾಲ್‌ ರೂಪಾ ರೆಡ್ಡಿಯವರನ್ನು ಕೊಲೆ ಮಾಡಿರುವುದು ಆಕೆಯ ವಿದ್ಯಾರ್ಥಿಗಳು ಎಂಬದನ್ನು ಪೊಲೀಸರರು ತನಿಖೆಯಲ್ಲಿ ದೃಢಪಡಿಸಿದ್ದಾರೆ. ನಾಗಾರ್ಜುನ ಗ್ರಾಮರ್ ಕಾನ್ಸೆಪ್ಟ್ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿಗಳು ಜಲ್ಸಾ ಚಟಕ್ಕೆ ಒಳಗಾಗಿ ಹಣಕ್ಕಾಗಿ ಪ್ರಾಂಶುಪಾಲರಾದ ರೂಪಾ ರೆಡ್ಡಿ

ಒಬ್ಬ ಸಚಿವರಿಗಾಗಿ ಸದನ ಹಾಳು ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌ ಅಶೋಕ

ಕಾಂಗ್ರೆಸ್‌ ಸರ್ಕಾರ ಒಬ್ಬ ಸಚಿವನನ್ನು ಉಳಿಸಿಕೊಳ್ಳಲು ಸದನವನ್ನು ಹಾಳು ಮಾಡುತ್ತಿದೆ. ಸಚಿವ ನಾಗೇಂದ್ರ ರಾಜೀನಾಮೆ ನೀಡುವವರೆಗೂ ಬಿಜೆಪಿ-ಜೆಡಿಎಸ್‌ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಸಚಿವನಿಗಾಗಿ ಕಾಂಗ್ರೆಸ್‌ ಸರ್ಕಾರ ಸದನ ನಡೆಯಲು ಬಿಡುತ್ತಿಲ್ಲ.

ನಾಗೇಂದ್ರ ಕೋರ್ಟ್‌ನಿಂದ ಕ್ಲೀನ್‌ ಚಿಟ್‌ ಪಡೆಯಲಿ, ಬೇರೆ ಪರಿಶಿಷ್ಟ ಶಾಸಕರಿಗೆ ಸಚಿವ ಸ್ಥಾನ ನೀಡಿ: ಆರ್‌ ಅಶೋಕ

ಸಚಿವ ಬಿ.ನಾಗೇಂದ್ರ, ಇಡಿ ಮತ್ತು ಸಿಬಿಐ ತನಿಖೆಯಲ್ಲಿ ಕ್ಲೀನ್‌ ಚಿಟ್‌ ಪಡೆದಿಲ್ಲ. ಅವರು ಕನಿಷ್ಠ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಾದರೂ ಕ್ಲೀನ್‌ ಚಿಟ್‌ ಪಡೆಯಲಿ. ಅಲ್ಲಿವರೆಗೆ ಸಚಿವ ಸ್ಥಾನದಲ್ಲಿ ಇರುವುದು ಬೇಡ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಕೆಪಿಎಸ್ಸಿಗೆ ಇಬ್ಬರು ಐಎಎಸ್ ಅಧಿಕಾರಿಗಳ ನೇಮಕ

ಕೆಪಿಎಸ್ಸಿ ಪರೀಕ್ಷೆ ಮತ್ತು ನೇಮಕ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಉದ್ಯೋಗ ಆಕಾಂಕ್ಷಿಗಳು ಆಗ್ರಹಿಸುತ್ತಿರುವ ಮಧ್ಯೆಯೇ ಸರ್ಕಾರವು ಕೆಪಿಎಸ್ಸಿಗೆ ಇಬ್ಬರು ಐಎಎಸ್‌ ಅಧಿಕಾರಿಗಳ ನೇಮಕ ಮಾಡಿದೆ. ಆಯೋಗದ ಪ್ರಮುಖ ಅಧಿಕಾರಿಗಳ ವರ್ಗಾವಣೆಗೂ ಸರ್ಕಾರ ಆದೇಶ ನೀಡಿದೆ.

ಬಿಎಂಟಿಸಿ ಬಿಡಿ ಭಾಗಗಳ ಖರೀದಿ ಅಕ್ರಮ, 8 ಮಂದಿ ಸಸ್ಪೆಂಡ್: ಬೈರತಿ ಸುರೇಶ್

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಬಸ್ ಬಿಡಿ ಭಾಗಗಳ ಖರೀದಿಯಲ್ಲಿ ನಡೆದಿರುವ ನ್ಯೂನತೆಗಳ ಬಗ್ಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಎಂಟು ಮಂದಿಯನ್ನು ಅಮಾನತು ಮಾಡಲಾಗಿದೆ. ಮುಂದಿನ ಅಕ್ಟೋಬರ್ ಅಂತ್ಯದ ವೇಳೆಗೆ ತನ್ನ ವರದಿಯನ್ನು ಸರ್ಕಾರಕ್ಕೆ

ಮಾಜಿ ಸಚಿವ ಬಿಸಿ ನಾಗೇಶ್ ಪ್ರಾಮಾಣಿಕ ವ್ಯಕ್ತಿ: ಮುಖ್ಯಮಂತ್ರಿ ಸ್ಮರಣೆ

ಬಹಳ ವರ್ಷಗಳಿಂದ ನನಗೆ ಚಿರಪರಿಚಿತರಾದ ಮಾಜಿ ಸಚಿವ ನಾಗೇಶ್ ಅವರು ಮಂತ್ರಿಗಳಾಗಿ , ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಉತ್ತಮ ಮಾಡಿದ್ದರು. ಅವರೊಬ್ಬ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಾಜಿ ಸಚಿವ ಬಿಸಿ ನಾಗೇಶ್ ಅವರ ಪಾರ್ಥಿವ ಶರೀರದ

ಹನೂರು ಶೂಟೌಟ್ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿಕೆ ಶಿವಕುಮಾರ್

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಪೋಟಿಸಲಾಗಿದ್ದು, ತಮಿಳುನಾಡು ಮೂಲದ