Menu

ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು 7ನೇ ಗ್ಯಾರಂಟಿ : ಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಗ್ಯಾರಂಟಿ ಹಾಗೂ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡುತ್ತಿದೆ. ಇದರ ಮೂಲಕ 2027ರ ಅಂತ್ಯದ ವೇಳೆಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಹರಿಸಲು ಸರ್ಕಾರ ಸಂಕಲ್ಪ ಮಾಡಿದೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ ನಡೆದ ವಿವಿಧ ಇಲಾಖೆಗಳ ಅಭಿವೃದ್ಧಿಯ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿದರು. ಎತ್ತಿನಹೊಳೆ ಯೋಜನೆ

ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಹೋರಾಟ: ಆರ್‌ ಅಶೋಕ

ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸಭೆ ಬಳಿಕ ಸುದ್ದಿಗಾರರೊಂದಿಗೆ

ಕಾವೇರಿಗಾಗಿ ತಮಿಳುನಾಡು ಅರ್ಜಿ: ವಿಚಾರಣೆಗೆ ಸುಪ್ರೀಂ ಅಸ್ತು

ಸಿಡಬ್ಲ್ಯುಸಿ ಆದೇಶ ಪ್ರಕಾರ ತಕ್ಷಣವೇ ನೀರು ಹರಿಸಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಆಗಸ್ಟ್‌ ೧೩ರಂದು ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ. ತಮಿಳುನಾಡು ಸರ್ಕಾರದ ಪ ವಕೀಲ ಸಿ.ಎಸ್. ವೈದ್ಯನಾಥನ್ ಅರ್ಜಿಯ ತುರ್ತು

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಆರ್‌ ಅಶೋಕ

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಿದೆ. ಬಿಜೆಪಿ-ಜೆಡಿಎಸ್‌ ಒಂದಾಗಿ ಹೋರಾಟ ಮಾಡುವ ಮೂಲಕ ಯೋಜನೆಯನ್ನು ಸ್ಥಗಿತಗೊಳಿಸಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಜೆಡಿಎಸ್‌-ಬಿಜೆಪಿ ಬೃಹತ್ ಪಾದಯಾತ್ರೆಯಲ್ಲಿ 

ಬಿಡದಿ ಟೌನ್ ಶಿಪ್: ಸತ್ಯ ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲವೆಂದ ಸಿಎಂ 

ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್ ವಿರೋಧಿಸಿ

ಪಾಕ್‌ ಮಹಿಳೆಯಿಂದ ಹನಿಟ್ರ್ಯಾಪ್‌: ರಕ್ಷಣಾ ಮಾಹಿತಿ ಕಳಿಸಿದ ಐಎಎಫ್‌ ವಿಂಗ್‌ ಕಮಾಂಡರ್‌

ಭಾರತೀಯ ವಾಯುಪಡೆಯ ಉನ್ನತ ಕಮಾಂಡರ್‌ವೊಬ್ಬರು ಪಾಕಿಸ್ತಾನದ ಮಹಿಳೆಯೊಬ್ಬರ ಹನಿಟ್ರ್ಯಾಪ್‌ಗೆ ಸಿಲುಕಿ ಸೂಕ್ಷ್ಮ ರಕ್ಷಣಾ ಮಾಹಿತಿಯನ್ನು ಸೋರಿಕೆ ಮಾಡಿರುವ ಪ್ರಕರಣ ಬಹಿರಂಗಗೊಂಡಿದೆ. ಆರೋಪಿ ಅಧಿಕಾರಿಯನ್ನು ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮದ ಮೂಲಕ ಕುದಉರಿದ ಸ್ನೇಹ ಹನಿ ಟ್ರ್ಯಾಪ್ ಆಗಿ ಬದಲಾಗಿದೆ. ವಿಂಗ್ ಕಮಾಂಡರ್ ಅವರ

ರಷ್ಯಾದಿಂದ ತೈಲ ಖರೀದಿ: ಭಾರತ, ಚೀನಾಗಳಿಗೆ ಶೇ 100 ಸುಂಕ ವಿಧಿಸಲು ಅಮೆರಿಕ ಸಿದ್ಧತೆ

ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಖರೀದಿಸುವ ಚೀನಾ ಮತ್ತು ಭಾರತ ಸೇರಿದಂತೆ ಕೆಲವು ದೇಶಗಳಿಂದ ಬರುವ ಸರಕುಗಳ ಮೇಲೆ ಶೇ.100 ಸುಂಕ ಸುಂಕ ವಿಧಿಸಲು ಅಮೆರಿಕ ಸೆನೆಟ್‌ ಬಹುಮತದ ಅನುಮೋದನೆ ನೀಡಿದೆ. ಈ ಮಾದರಿ ವ್ಯಾಪಾರವು ಉಕ್ರೇನ್ ಯುದ್ಧಕ್ಕೆ ಹಣಕಾಸು ಒದಗಿಸಲು ನೆರವಾಗುತ್ತಿದೆ

ಸಮಾಜದಲ್ಲಿರುವ ಅಸಮಾನತೆ ನಿವಾರಣೆ ಜವಾಬ್ದಾರಿ ಪತ್ರಕರ್ತರಿಗೂ ಇದೆ: ಮಾಜಿ ಸಿಎಂ ಸಿದ್ದರಾಮಯ್ಯ

ಪತ್ರಿಕೆಗಳು ನಿಷ್ಪಕ್ಷಪಾತವಾಗಿ ನೈಜ ವಿಷಯಗಳನ್ನು ಜನರ ಎದುರು ಇಡಬೇಕು. ಅಸಮಾನತೆ ಹೋಗಲಾಡಿಸುವುದು ನಮ್ಮಂತಹ ರಾಜಕಾರಣಿಗಳ ಹಾಗೂ ಪತ್ರಕರ್ತರ ಜವಾಬ್ದಾರಿಯಾಗಿದೆ. ಅಸಮಾನತೆ ಮುಂದುವರಿದರೆ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಸಂವಿಧಾನ ಬಂದು ಈಗಾಗಲೇ 76 ವರ್ಷಗಳೇ ಆಗಿದೆ.ಸಮಾಜದಲ್ಲಿ ಪ್ರಭಾವಿಗಳು, ಪ್ರಭಾವ ಉಳ್ಳದವರು, ಧ್ವನಿಯಿರುವವರು, ಧ್ವನಿ

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಮುಖ್ಯಮಂತ್ರಿ ಭರವಸೆ

ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳ

ಬೇಡಿಕೆ ಈಡೇರಿಸಲು ಸಚಿವ ಅಜಯ್‌ ಸಿಂಗ್‌ಗೆ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಮನವಿ

ಕರ್ನಾಟಕ ಸರ್ಕಾರದ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್‌   ಹಟ್ಟಿ ಚಿನ್ನದ ಗಣಿ ಕಂಪನಿಗೆ ಭೇಟಿ ನೀಡಿದ್ದು,  ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದವರು  ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು. ಮೆಡಿಕಲ್ ಅನ್‌ಫಿಟ್