ರಾಜಕೀಯ
ಕೋಗಿಲು ಪ್ರಕರಣ: ಹೊರ ರಾಜ್ಯದವರಿಗೆ ಮನೆ ಕೊಟ್ಟರೆ ಸಹಿಸಲ್ಲವೆಂದು ಎಚ್ಚರಿಕೆ ನೀಡಿದ ಕರವೇ
ಕೋಗಿಲು ಲೇಔಟ್ ಹಾಗೂ ಫಕೀರ್ ಕಾಲೊನಿಯಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದವರನ್ನು ತೆರವುಗೊಳಿಸಿರುವ ಪ್ರಕರಣ ಸಂಬಂಧ ಹೊರ ರಾಜ್ಯದವರಿಗೆ ಫ್ಲ್ಯಾಟ್ ಕೊಟ್ಟರೆ ಸಹಿಸುವುದಿಲ್ಲ, ಹೋರಾಟ ಮಾಡುತ್ತೇವೆ, ಮೂಲ ಕನ್ನಡಿಗರಿಗೆ ಮನೆಗಳನ್ನು ಕೊಡಿ ಎಂದು ಕರವೇ ರಾಜಾಧ್ಯಕ್ಷ ಪ್ರವೀಣ್ ಶೆಟ್ಟಿ ಆಗ್ರಹಿಸಿದ್ದಾರೆ. ಸರ್ಕಾರ ಕಾಂಗ್ರೆಸ್ ಹೈಕಾಂಡ್ನ ಕೆ.ಸಿ ವೇಣುಗೋಪಾಲ್ ಮಾತು ಕೇಳಿ, ಹೊರ ರಾಜ್ಯದವರಿಗೆ ಮನೆ ನೀಡಿದರೆ ಸಹಿಸಲಾಗದು, ಅಕ್ರಮ ಎಂದು ಮನೆಗಳನ್ನು ಧ್ವಂಸಗೊಳಿಸಿ ಮತ್ತೆ ಸರ್ಕಾರವೇ ಪರಿಹಾರ ಘೋಷಿಸಿರುವುದು
ದಾರಿ ತಪ್ಪಿಸುವ ಪತ್ರಕರ್ತರಿಗೆ ತರಬೇತಿ ಅಗತ್ಯ, ಜರ್ನಲಿಸ್ಟ್ಸ್ ಟ್ರೈನಿಂಗ್ ಕಾಲೇಜಿಗಾಗಿ ಒಂದು ಎಕರೆ ಘೋಷಿಸಿದ ಡಿಸಿಎಂ
ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪತ್ರಕರ್ತರಿಗೆ ತರಬೇತಿ ನೀಡಲು ಕಾಲೇಜು ಆರಂಭಿಸಿ. ಹಿರಿಯ ಪತ್ರಕರ್ತರ ಅನುಭವ ಬಳಸಿಕೊಂಡು ಅವರಲ್ಲಿ ನೈತಿಕ ಮೌಲ್ಯ ಬೆಳೆಸಿ. ಸರ್ಕಾರ ಇದಕ್ಕಾಗಿ ಒಂದು ಎಕರೆ ಜಾಗ ನೀಡಲು ಸಿದ್ಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು
ವೇಣುಗೋಪಾಲ್ ಸೂಪರ್ ಸಿಎಂ: ಎನ್.ರವಿಕುಮಾರ್ ಆರೋಪ
ಬೆಂಗಳೂರು: ವೇಣುಗೋಪಾಲ್ ಕರ್ನಾಟಕದ ಸೂಪರ್ ಸಿಎಂ ಅವರ ಅಣತಿಯಂತೆ ಈ ಸರ್ಕಾರ ನಡೀತಾ ಇದೆ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವೇಣುಗೋಪಾಲ್
ಕೋಗಿಲುನಲ್ಲಿ ಮನೆ ಕಳೆದುಕೊಂಡ ಕರ್ನಾಟಕದವರಿಗೆ ಮಾತ್ರ ಮನೆ: ಸಚಿವ ಜಮೀರ್ ಅಹ್ಮದ್
ಕೋಗಿಲು ಅಕ್ರಮ ಮನೆ ತೆರವು ಮತ್ತು ಪರ್ಯಾಯ ಮನೆ ಹಂಚಿಕೆ ವಿಚಾರವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದ್ದು, ಕರ್ನಾಟಕದವರಿದ್ದರೆ ಮಾತ್ರ ಮನೆ ಕೊಡುತ್ತೇವೆ. ಹೊರಗಿನಿಂದ ಬಂದವರಿಗೆ ನಾವು ಮನೆ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಕೋಗಿಲು ಅಕ್ರಮ ಮನೆ ತೆರವು
ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು, ಸಿಎಂ, ಡಿಸಿಎಂ ಯೂ ಟರ್ನ್: ವಿಜಯೇಂದ್ರ
ಬೆಳಗಾವಿ: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ವಿಚಾರದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇದೀಗ ಯೂಟರ್ನ್ ಹೊಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ನೀತಿಯಿಂದ ರಾಜ್ಯದ ಜನರು ದಂಗೆ
ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 10ನೇ ವರದಿಯಲ್ಲಿ ಏನೇನಿದೆ
ಮಾಜಿ ಸಚಿವರಾದ ಶಾಸಕ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯ “ಕರ್ನಾಟಕ ಆಡಳಿತಾ ಸುಧಾರಣಾ ಆಯೋಗ”ದ 10ನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಸಲ್ಲಿಸಲಾಯಿತು. ಸಚಿವರಾದ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು. ಆಯೋಗದ ಹಿನ್ನೆಲೆ ಮತ್ತು ರಚನೆ :
ಕೋಗಿಲು ಪ್ರಕರಣ: ಅಕ್ರಮ ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲವೆಂದ ಡಿಕೆ ಶಿವಕುಮಾರ್
“ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು. ಅಕ್ರಮವಾಗಿ ಸರ್ಕಾರಿ ಜಾಗ ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ಇನ್ನಿಲ್ಲ
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ(80) ನಿಧನರಾದರು. ಅವರು ಅನಾರೋಗ್ಯದಿಂದ ದೀರ್ಘಕಾಲ ಆಸ್ಪತ್ರೆಯಲ್ಲಿದ್ದರು. ಎದೆಯ ಸೋಂಕು, ಹೃದಯ ಮತ್ತು ಶ್ವಾಸಕೋಶದ ಸಮಸ್ಯೆ ಅವರನ್ನು ಕಾಡುತ್ತಿತ್ತು. ಬಾಂಗ್ಲಾದೇಶದ ದಿವಂಗತ ಪ್ರಧಾನಿ ಜಿಯಾವುರ್ ರೆಹಮಾನ್ ಅವರ ಪತ್ನಿ ಖಲೀದಾ ಜಿಯಾ ಯಕೃತ್ತು ಮತ್ತು
ಕೃಷಿ ಸಚಿವರ ತವರಲ್ಲೇ ಆರಂಭವಾಗದ ಭತ್ತ ಖರೀದಿ ಕೇಂದ್ರ: ಆರ್ ಅಶೋಕ
ಸಿಎಂ @siddaramaiah ನವರೇ, ಡಿಸೆಂಬರ್ ಆರಂಭದಲ್ಲೇ ಆರಂಭವಾಗಬೇಕಿದ್ದ ಭತ್ತ ಖರೀದಿ ಕೇಂದ್ರ ಇನ್ನೂ ಯಾಕೆ ಆರಂಭ ಆಗಿಲ್ಲ? ನಿಮ್ಮ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ನಿದ್ದೆ ಮಾಡುತ್ತಿದ್ದಾರಾ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಭತ್ತ ಖರೀದಿ
ಕೋಗಿಲು ಅಕ್ರಮ ಶೆಡ್ಗಳ ಧ್ವಂಸ: ವೇಣುಗೋಪಾಲ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ
ಕೆಸಿ ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ




