Menu

ಪಾವಗಡ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ದೇಶಕ್ಕೆ ಮಾದರಿ: ಸಿಎಂ

ಪಾವಗಡದ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ದೇಶಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 57 ನೇ ಸಂಸ್ಥಾಪನಾ ದಿನಾಚರಣೆ  ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನೆರೆದ ನಿಗಮದ ಎಲ್ಲರಿಗೂ 57 ನೇ ಸಂಸ್ಥಾಪನಾ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ದೀಪ ಬೆಳಕು ನೀಡುತ್ತದೆಯಾದರೂ, ದೀಪದ ಬತ್ತಿ, ಎಣ್ಣೆ ಸುಡುತ್ತಿದ್ದರೂ ಬೆಳಕು ನೀಡುವಂತೆ ನಿಗಮದ ಎಲ್ಲ ಅಧಿಕಾರಿ ಸಿಬ್ಬಂದಿಗಳ ಸೇವೆಯೂ ಅನನ್ಯವಾಗಿದೆ. ಮೈಸೂರು ಮಹಾರಾಜರು

ಹಿಂಸಾಚಾರಕ್ಕೆ ತಗ್ಗದೆ ಸಿಜೆಪಿ ನೇತೃತ್ವದಲ್ಲಿ ಮುಂದುವರಿದ ವಿದ್ಯಾರ್ಥಿ ಪ್ರತಿಭಟನೆ

ನೀಟ್‌ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಹಿಂಸೆಯ ಪ್ರಯೋಗ ಮಾಡಿದರೂ ಮಂಗಳವಾರವೂ ಪ್ರತಿಭಟನೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ

ಜಮ್ಮು-ಕಾಶ್ಮೀರ ಅಸ್ತಿತ್ವಕ್ಕಾಗಿ ಫಾರೂಕ್ ಮತ್ತು ಒಮರ್ ಅಬ್ದುಲ್ಲಾ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮೆರವಣಿಗೆಯ ಸಂದರ್ಭದಲ್ಲಿ ಉಂಟಾದ ಗೊಂದಲ ಮತ್ತು ಅಶ್ರುವಾಯು ದಾಳಿಯ ನಡುವೆಯೇ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಲವಾರು ಶಾಸಕರು ಮತ್ತು ಸಚಿವರೊಂದಿಗೆ ದೆಹಲಿಯ ಜಂತರ್ ಮಂತರ್‌ಗೆ ತಲುಪಿ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ

ವಿದ್ಯಾರ್ಥಿ ಆಂದೋಲನ ದಮನ ಯತ್ನ: ಮೋದಿ ಸರ್ಕಾರಕ್ಕೆ ದುಬಾರಿಯಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ನೀಟ್ ಪರೀಕ್ಷೆ ಹಗರಣದ ಬಲಿಪಶು ವಿದ್ಯಾರ್ಥಿಗಳ ಶಾಂತಿಯುತ ಪ್ರತಿರೋಧದಿಂದ ನಡುಗಿಹೋಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಹತಾಶೆಯಿಂದ ಲಾಠಿ-ದೊಣ್ಣೆಗಳ ಮೂಲಕ ಪ್ರತಿಭಟನೆಯನ್ನು ದಮನಿಸಲು ಹೊರಟಿರುವುದನ್ನು ನೋಡಿದರೆ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ

ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್‌ ಕ್ರೌರ್ಯ: 134 ಮಂದಿ ಗಾಯ, 10 ವಿದ್ಯಾರ್ಥಿಗಳ ಸ್ಥಿತಿ ಗಂಭೀರ

ದೆಹಲಿಯಲ್ಲಿ ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸಿಜೆಪಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳ ಮೇಲೆ ಪೊಲೀಸರು ಗೂಂಡಾಗಿರಿ ನಡೆಸಿದ್ದು, ಲಾಠಿಚಾರ್ಜ್ ಮಾಡಿದ್ದಾರೆ. ಪೊಲೀಸರ ಕ್ರೌರ್ಯಕ್ಕೆ 134ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ

ವಿಜಯ್ ವಿರುದ್ಧ ಅವಹೇಳನ: ಡಿಎಂಕೆ ಶಾಸಕ ಅರೆಸ್ಟ್

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಹೇಳಿಕೆ ನೀಡಿದ  ಆರೋಪದಡಿ ವಿಲಾತ್ತಿಕುಳಂ ಡಿಎಂಕೆ ಶಾಸಕ ಜಿ.ವಿ. ಮಾರ್ಕಾಂಡೇಯನ್ ಅವರನ್ನು ತೂತುಕುಡಿ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಕೋವಿಲ್ ಪಟ್ಟಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ

ಮನೆ ಬಾಗಿಲಿಗೆ PRC ಆತಂಕಕಾರಿ ಬೆಳವಣಿಗೆ ಎಂದ ಆರ್‌ ಅಶೋಕ

ಮುಖ್ಯಮಂತ್ರಿ @DKShivakumar  ‘ಮನೆ ಬಾಗಿಲಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC)’ ವಿತರಣೆಗೆ ಚಾಲನೆ ನೀಡಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಸರ್ಕಾರ ಇದನ್ನು ಆಡಳಿತ ಸುಧಾರಣೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆಯಾದರೂ, ಇದು ಮೂಲತಃ ಸಂವಿಧಾನಬಾಹಿರ ಮತ್ತು ಕಾನೂನುಬಾಹಿರ ಕ್ರಮ ಎಂಬುದನ್ನು ರಾಜ್ಯದ ಜನರು

ಮಧ್ಯಪ್ರಾಚ್ಯದಲ್ಲಿ ಯುದ್ಧ: ವಿಮಾನ ಹಾರಾಟ ಸ್ಥಗಿತಕ್ಕೆ ಎಎಲ್‌ಪಿಎ ಆಗ್ರಹ

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯನ್ನಾಧರಿಸಿ ದುಬೈ ಮತ್ತು ಅಬುದಾಬಿಗೆ ನಡುವಿನ ವಿಮಾನಯಾನ ಹಾರಾಟವನ್ನು ಸ್ಥಗಿತಗೊಳಿಸುವಂತೆ ವಿಮಾನಯಾನ ನಿಯಂತ್ರಕ ಸಂಸ್ಥೆಯಾದ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (DGCA) ಗೆ ಏರ್‌ಲೈನ್ ಪೈಲಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ALPA) ಆಗ್ರಹಿಸಿದೆ. ಗಲ್ಫ್

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ಪ್ರಶ್ನಿಸಿ ಪಿಐಎಲ್‌: ವಜಾಗೊಳಿಸಿದ ಹೈಕೋರ್ಟ್‌

ರಾಜ್ಯ ರಾಜಕಾರಣದಲ್ಲಿ ಬಹಳಷ್ಟು ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗಿರುವ ಬಿಡದಿ ಟೌನ್‌ಶಿಪ್‌ ಯೋಜನೆಗೆ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿರುವುದಕ್ಕೆ ಸೂಕ್ತ ಕಾನೂನಾತ್ಮಕ ಆಧಾರಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ. 

ಸುಪ್ರೀಂ ನ್ಯಾಯಮೂರ್ತಿಗಳ ಸಂಖ್ಯೆ 38 ಕ್ಕೆ: ಲೋಕಸಭೆಯಲ್ಲಿ ಮಸೂದೆ ಮಂಡನೆ

ಸಂಸತ್ತಿನ ಮುಂಗಾರು ಅಧಿವೇಶನ ಇಂದು ಆರಂಭಗೊಂಡಿದ್ದು, ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ‘ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ತಿದ್ದುಪಡಿ ಮಸೂದೆ, 2026’ ಮಂಡಿಸಿದ್ದಾರೆ. ಮಸೂದೆಯು 1956 ರ ಸುಪ್ರೀಂ ಕೋರ್ಟ್ ಕಾಯ್ದೆಗೆ ತಿದ್ದುಪಡಿ ತರಲಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ