Menu

ಪರಿಷತ್‌ ಚುನಾವಣೆ: ಕಾಂಗ್ರೆಸ್‌ಗೆ ಮತ ಚಲಾಯಿಸಿದೆ ಎಂದ ಶಾಸಕ ಎಸ್‌.ಟಿ ಸೋಮಶೇಖರ್‌

ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆಯ ಮತದಾನದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಮೈತ್ರಿಕೂಟವನ್ನು ಪರಿಗಣಿಸದೆ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ನಾನು ನನ್ನ ಆತ್ಮಸಾಕ್ಷಿಯ ಮತವನ್ನು ಕಾಂಗ್ರೆಸ್‌ಗೆ ಚಲಾಯಿಸಿದ್ದೇನೆ. ನಿನ್ನೆವರೆಗೂ ಮೂರೂ ಪಕ್ಷಗಳ ಯಾವ ನಾಯಕರು ಯಾರೂ ನನ್ನನ್ನು ಸಂಪರ್ಕಿಸಿರಲಿಲ್ಲ. ಸಂಜೆ ಸಿಎಂ ನನ್ನನ್ನು ಸಂಪರ್ಕಿಸಿ, ರೆಸಾರ್ಟ್‌ಗೆ ಕರೆಸಿಕೊಂಡು

ಅರ್ಹತೆಗನುಸಾರ ಕಂದಾಯ ಅಧಿಕಾರಿಗಳಿಗೆ ಬಡ್ತಿ: ಸಚಿವ ಪರಮೇಶ್ವರ

ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಕಳೆದ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಸರ್ಕಾರವು ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಅರ್ಹತೆಗೆ ಅನುಸಾರವಾಗಿ ಬಡ್ತಿ ನೀಡಲಾಗಿದೆ ಎಂದು ಕಂದಾಯ ಸಚಿವ ಜಿ. ಪರಮೇಶ್ವರ್‌ ಪತ್ರಿಕಾ ಹೇಳಿಕೆಯಲ್ಲಿ 

ಯಡಿಯೂರಪ್ಪ, ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಬಿಡದಿ ಯೋಜನೆ ಕೈಬಿಡಲಿಲ್ಲ ಏಕೆ: ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಬಿಡದಿ  ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿತ್ತು. ಆಗಲೂ ಕೆಲವು ರೈತರು ವಿರೋಧ ವ್ಯಕ್ತಪಡಿಸುತ್ತಿದ್ದರು. ಆಗ ಕುಮಾರಸ್ವಾಮಿ, ಆರ್ ಅಶೋಕ್  ಯಾಕೆ ಈ ರೈತರ ಪರ ಹೋರಾಟಕ್ಕೆ ಬರಲಿಲ್ಲ? ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿರುವುದನ್ನು ಸಹಿಸಲಾಗದೇ ಅವರನ್ನು ರಾಜಕೀಯವಾಗಿ

ಬ್ಯಾನ್‌ ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್‌ಗೆ, ರಿಲಯನ್ಸ್‌, ವಾಟ್ಸಾಪ್‌ ಲಾಬಿ ಎಂದ ಸಿಇಒ

ಜೂನ್ 21ರಂದು ನಡೆಯಲಿರುವ NEET-UG 2026ರ ಮರುಪರೀಕ್ಷೆಯಲ್ಲಿ ಅಭ್ಯರ್ಥಿಗಳನ್ನು ದಾರಿ ತಪ್ಪಿಸಲು ಸಂಘಟಿತ ವಂಚನೆ ಜಾಲಗಳು ಟೆಲಿಗ್ರಾಂ ಬಳಸುತ್ತಿವೆ ಎಂಬ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ಆರೋಪ ಹಿನ್ನೆಲೆ ಕೇಂದ್ರ ಸರ್ಕಾರವು ಟೆಲಿಗ್ರಾಂ ಅನ್ನು ಬ್ಯಾನ್‌ ಮಾಡಿದೆ. ಭಾರತ ಸರ್ಕಾರದ ಆದೇಶವನ್ನು ಪ್ರಶ್ನಿಸಿ

ಅಮೆರಿಕ-ಇರಾನ್‌ ಒಪ್ಪಂದ ಒಪ್ಪಲ್ಲ, ಲೆಬನಾನ್‌ನಿಂದ ಸೇನೆ ವಾಪಸ್‌ ಪಡೆಯಲ್ಲ: ಇಸ್ರೇಲ್‌ ಎಚ್ಚರಿಕೆ

ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದಕ್ಕೆ ಇಸ್ರೇಲ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ನೇತೃತ್ವದಲ್ಲಿ ನಡೆದಿರುವ ಈ ಒಪ್ಪಂದಕ್ಕೆ ಇಸ್ರೇಲ್ ಬದ್ಧವಾಗಿಲ್ಲ, ಯಾವುದೇ ಕಾರಣಕ್ಕೂ ಲೆಬನಾನ್‌ನಿಂದ ತನ್ನ ಸೇನೆ ವಾಪಸ್‌ ಹಿಂಪಡೆಯುವುದಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ

ರಾಜ್ಯದ 224 ಕ್ಷೇತ್ರ, ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ.

224 ಕ್ಷೇತ್ರಗಳಲ್ಲಿ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ., ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಕಾರ್ಯಕ್ರಮ ನಡೆಸಲು ತಲಾ ಒಂದು ಲಕ್ಷ ರೂ. ಅನುದಾನ ನೀಡಲಾಗುವುದು. ಬೆಂಗಳೂರು ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ ಆಚರಿಸಲಾಗುವುದು, ಬಿಡಿಎ ವತಿಯಿಂದ 15

ಬೆಂಗಳೂರಿನ ರಸ್ತೆ ಮಾಡೋದು ರಾಕೆಟ್ ಸೈನ್ಸಾ: ಎಂಜಿನಿಯರ್‌ಗಳಿಗೆ ಸಚಿವ ಕೃಷ್ಣ ಭೈರೇಗೌಡ ತರಾಟೆ

ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದು, ಜಿಬಿಎ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲ ಸಭೆಯಲ್ಲಿ ಮುಖ್ಯವಾಗಿ ಬೆಂಗಳೂರಿನ ರಸ್ತೆ ಗುಂಡಿ ಹಾಗೂ ಕಸದ ವಿಚಾರವನ್ನು ಪ್ರಸ್ತಾಪಿಸಿ ಅಧಿಕಾರಿಗಲ ಕ್ರಿಯಾಶೀಲತೆ ಬಗ್ಗೆ

ಬಿಡದಿ ಟೌನ್‌ಶಿಪ್‌ ಕೂಸು ಹುಟ್ಟಿದ್ದು ಕುಮಾರಸ್ವಾಮಿ ಅವಧಿಯಲ್ಲಿ, ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್

ಬಿಡದಿ ಟೌನ್‌ಶಿಪ್‌ ಯೋಜನೆ ಕೂಸು ಹುಟ್ಟಿದ್ದು  ಕುಮಾರ ಸ್ವಾಮಿ ಆಡಳಿತದ ಅವಧಿಯಲ್ಲಿ,  ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ.  ಈ ಅವಧಿಯಲ್ಲಿ ಬೆಂಗಳೂರು ಹಾಗೂ ಟೌನ್ ಶಿಪ್ ಯೋಜನೆಗೆ ಉಸ್ತುವಾರಿ ಸಚಿವರಾಗಿದ್ದವರು ಆರ್‌ ಅಶೋಕ, 2006ರಿಂದ ಅವರು ಇದರ ಜವಾಬ್ದಾರಿಯ ಭಾಗವಾಗಿದ್ದರು, ಕಂದಾಯ ಸಚಿವರೂ

ವೈದ್ಯರು ಜನರ ನಂಬಿಕೆ ಉಳಿಸಿಕೊಳ್ಳಿ: ಸಿಎಂ ಡಿಕೆ ಶಿವಕುಮಾರ್

ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್  ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ

ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲ: ಆರ್‌ ಅಶೋಕ

ಕಮಿಷನ್ ಮಾಸ್ಟರ್ (CM) @DKShivakumar ಅವರೇ, “ರಾಜ್ಯದಲ್ಲಿ ಬರಗಾಲ ಎದುರಿಸಲು ಸಜ್ಜಾಗಿ” ಎಂದು ಮಾಧ್ಯಮಗಳಿಗೆ ಪೋಸ್ ಕೊಟ್ಟರೆ ಏನೂ ಪ್ರಯೋಜನವಿಲ್ಲ. ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರು ಎಲ್ಲಿದ್ದಾರೆ ಸ್ವಾಮಿ?, ನೀವೇ ಒಪ್ಪಿಕೊಂಡಿರುವಂತೆ ರಾಜ್ಯದಲ್ಲಿ ಇನ್ನು ಶೇ. 30